Category archive

ಕನ್ನಡ ಆರೋಗ್ಯ

ಭಾರತದಲ್ಲಿ ಕೊರೋನಾ ವೈರಸ್ ಓಮಿಕ್ರಾನ್ ಗಾಗಿ ಹೊಸ ಗೈಡ್‌ಲೈನ್ ಜಾರಿ ಮಾಡಿದ ಭಾರತ: ಏನೆಲ್ಲಾ ನಿರ್ಬಂಧನೆಗಳಿವೆ ನೋಡಿ

in Helath-Arogya/Kannada News/News/ಕನ್ನಡ ಆರೋಗ್ಯ 225 views

ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿದ ಹೊಸ ಗೈಡ್‌ಲೈನ್ (ಮಾರ್ಗಸೂಚಿ) ಗಳ ಪ್ರಕಾರ, ಹೊಸ ಕರೋನದ ಹೊಸ ರೂಪಾಂತರಗಳ ಹೆಚ್ಚಿನ ಅಪಾಯವಿರುವ ದೇಶಗಳಿಂದ ಹಾಗು ಆ ದೇಶಗಳಿಂದ ಬರುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದಲ್ಲಿಯೇ ಕೋವಿಡ್-19 ಗಾಗಿ ಪರೀಕ್ಷಿಸಲಾಗುತ್ತದೆ. ಟೆಸ್ಟ್ ರಿಪೋರ್ಟ್ ಬರುವವರೆಗೂ‌ ಏರ್‌ಪೋರ್ಟ್ ನಲ್ಲೇ ಆ ದೇಶಗಳಿಂದ ಪ್ರಯಾಣಿಸಿ ಭಾರತಕ್ಕೆ ಬಂದ ಪ್ರಯಾಣಿಕರು ಕಾಯಬೇಕು. ಕರೋನಾ ಸೋಂಕಿನ ಹೊಸ ರೂಪಾಂತರವಾದ ಓಮಿಕ್ರಾನ್ ಇಡೀ ಜಗತ್ತನ್ನು ಮತ್ತೆ ಆತಂಕಕ್ಕೆ ದೂಡಿದೆ. ಹಾಗಾಗಿ ಭಾರತದಲ್ಲೂ ತುರ್ತು ಸಭೆಗಳು ನಡೆಯುತ್ತಿವೆ. ಮತ್ತೊಂದೆಡೆ, ವಿದೇಶದಿಂದ…

Keep Reading

ಶರೀರದ ಕೈ, ಕಾಲು, ಸೊಂಟಕ್ಕೆ ಕರಿದಾರ ಯಾಕೆ ಕಟ್ಟಿಕೊಳ್ಳಬೇಕು? ಇದರ ಹಿಂದಿನ ಕಾರಣಗಳೇನು? ಏನಿದರ ಲಾಭ?

in Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 832 views

ಮನುಷ್ಯನ ಜೀವನದಲ್ಲಿ ಹಲವಾರು ಸಮಸ್ಯೆಗಳಿವೆ. ಈ ಸಮಸ್ಯೆಗಳನ್ನು ಎದುರಿಸುತ್ತಲೇ ಜನ ಹೈರಾಣಾಗಿಬಿಡುತ್ತಾರೆ. ಇಂತಹ ಸನ್ನಿವೇಶದಲ್ಲಿ, ನಾವು ನಂಬಿಕೆ ಮತ್ತು ಭರವಸೆಯ ಭಾವದಿಂದ ದೇವರ ಕಡೆಗೆ ನೋಡುತ್ತೇವೆ. ತನ್ಮ ಎಲ್ಲಾ ಸಮಸ್ಯೆಗಳು ಬಗೆಹರಿಯುವಂತಹ ಪವಾಡ ನಡೆಯಬೇಕು ಎಂದು ಮನುಷ್ಯ ಭಾವಿಸುತ್ತಾನೆ. ಹಣದ ಕೊರತೆ, ಕೆಟ್ಟ ಆರೋಗ್ಯ, ದುರಾದೃಷ್ಟ ಇತ್ಯಾದಿಗಳಿಂದ ಹಿಡಿದು ಉತ್ತಮ ಜೀವನ ಸಂಗಾತಿ ಸಿಗದೇ ಇರುವುದು, ಇಂತಹ ಅನೇಕ ಸಮಸ್ಯೆಗಳು ನಮಗೆ ಒತ್ತಡ ಮತ್ತು ಖಿನ್ನತೆಯನ್ನು ನೀಡುತ್ತದೆ. ಇವೆಲ್ಲವನ್ನು ತಪ್ಪಿಸಲು, ನಾವು ಇಂದು ನಿಮ್ಮ ಮುಂದೆ ಉತ್ತಮ…

Keep Reading

ಶ್ರಾವಣ ಮಾಸದಲ್ಲಿ ಮಾಂಸಾಹಾರ ಸೇವನೆ ಯಾಕೆ ಮಾಡೋಲ್ಲ ಗೊತ್ತಾ? ಇದರ ಹಿಂದೆಯೂ ವೈಜ್ಞಾನಿಕ‌ ಕಾರಣವಿದೆ: ಏನದು ನೋಡಿ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 1,286 views

ಶ್ರಾವಣ ಮಾಸ ಆರಂಭವಾಗಿದೆ. ಶ್ರಾವಣ ತಿಂಗಳು ಬಂತೆಂದರೆ ಸೂರ್ಯನ ಉರಿಬಿಸಿಲಿಗೆ ಕರುಣೆ ಒದಗಿ, ವರ್ತಮಾನದ ದಾರಿಯಲ್ಲಿ ನೆಲವು ತಂಪಾಗುವ ಸಮಯ ಎಂದೇ ಅರ್ಥ. ಈ ಸಂದರ್ಭದಲ್ಲಿ ಭಕ್ತರು ತಮ್ಮಿಷ್ಟದ ದೇವರುಗಳಿಗೆ ಅನೇಕ ವ್ರತಗಳನ್ನು ಕೈಗೊಳ್ಳುತ್ತಾರೆ. ವಿಶೇಷವೆಂದರೆ ಶ್ರಾವಣ ಮಾಸದಲ್ಲಿ ಬಹುತೇಕರು ಮಾಂಸಾಹಾರ ಸೇವನೆ ಮಾಡದೇ ಕೇವಲ ಸಸ್ಯಹಾರಿಗೆ ಸೀಮಿತವಾಗಿರುತ್ತಾರೆ. ಯಾವುದೇ ವಿವರಣೆ ನೀಡದೇ ನಮ್ಮ ಪೂರ್ವಜರು ಇದನ್ನು ನಡೆಸುಕೊಂಡು ಬಂದಿದ್ದಾರೆ. ಏನೇ ಆಗಲಿ ಹಿರಿಯರ ಆಚರಣೆಯ ಹಿಂದೆ ಆರೋಗ್ಯದ ಅರಿವು ಇದೆ ಎಂದರೆ ತಪ್ಪಾಗಲಾರದು. ಶ್ರಾವಣ ಮಾಸದಲ್ಲಿ…

Keep Reading

“ಲಸಿಕೆ ಸಿಗ್ತಿಲ್ಲ ಏನ್ ಮಾಡ್ಲಿ ಕಣಪ್ಪ?” ಎಂದ ವೃದ್ಧನಿಗೆ ಈ ಪೋಲಿಸ್ ಮಾಡಿದ್ದೇನು ನೋಡಿ: ಸಖತ್ ವೈರಲ್ ಆಗ್ತದೆ ಈ ವಿಡಿಯೋ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 122 views

ಶ್ರೀನಗರ: ಭಾರತದಲ್ಲಿ ವಿಶ್ವದ ಅತಿದೊಡ್ಡ ವ್ಯಾಕ್ಸಿನೇಶನ್ ಅಭಿಯಾನ ನಡೆಯುತ್ತಿದ್ದು ಇದುವರೆಗೆ ಬರೋಬ್ಬರಿ 34 ಕೋಟಿಗೂ ಅಧಿಕ ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ಅತೀ ಕಡಿಮೆ ಅವಧಿಯಲ್ಲಿ ಇಷ್ಟು ದೊಡ್ಡ ವ್ಯಾಕ್ಸಿನೇಶನ್ ನಡೆಸಿರುವ ವಿಶ್ವದ ಮೊದಲ ದೇಶ ಭಾರತವಾಗಿದೆ. ವ್ಯಾಕ್ಸಿನೇಶನ್ ಕುರಿತಾಗಿ ಪ್ರತಿದಿನ ಒಂದಿಲ್ಲೊಂದು ಸ್ವಾರಸ್ಯಕರ ಸುದ್ದಿಗಳನ್ನ ನಾವು ಓದುತ್ತಲೇ ಇರುತ್ತೇವೆ. ಇದೀಗ ಅಂತಹುದೇ ಒಂದು ಸುದ್ದಿ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗ್ತಿದೆ. ಹೌದು 72 ವರ್ಷದ ವೃದ್ಧನನ್ನು ಹೆಗಲ ಮೇಲೆ ಹೊತ್ತುಕೊಂಡು ಲಸಿಕಾ ಕೇಂದ್ರಕ್ಕೆ ಕರ್ತವ್ಯ ನಿರತ ಪೊಲೀಸ್…

Keep Reading

ಡೆಲ್ಟಾ ಪ್ಲಸ್ ನಿಂದ ಮೂರನೆ ಅಲೆ ಬರುತ್ತಾ? ಇದರ ಹಿಂದಿರುವ ಸತ್ಯಾಂಶವನ್ನ ಬಿಚ್ಚಿಟ್ಟ ಡಾ.ರಾಜು, ವಿಡಿಯೋ ವೈರಲ್

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 163 views

ಬೆಂಗಳೂರು: ಕೊರೊನಾ ಎರಡನೇ ಅಲೆಯಲ್ಲಿ ರೂಪಾಂತರಿ ವೈರಸ್ ಗಳು ದಿನದಿಂದ ದಿನಕ್ಕೆ ರೂಪ ಬದಲಿಸುತ್ತಿದ್ದು, ಜನರಲ್ಲಿ ಕ್ಷಣ ಕ್ಷಣಕ್ಕೂ ಆತಂಕವನ್ನು ಹೆಚ್ಚಿಸಿದೆ. ಎರಡನೇ ಅಲೆಗೆ ಕಾರಣವಾಗಿರುವ ಡೆಲ್ಟಾ ವೈರಸ್ ಇದೀಗ ಹೊಸ ರೂಪದಲ್ಲಿ ಡೆಲ್ಟಾ ಪ್ಲಸ್ ಆಗಿ ರೂಪಾಂತರಗೊಂಡು 3ನೇ ಅಲೆಯ ಅಟ್ಟಹಾಸ ಆರಂಭಕ್ಕೆ ನಾಂದಿ ಹಾಡಿದೆ ಎಂದು ಹೇಳಲಾಗುತ್ತಿದೆ. ಡೆಲ್ಟಾ ಪ್ಲಸ್ ಹಾಗೂ ಕೋವಿಡ್ ಮೂರನೇ ಅಲೆ ಎಂಬುದು ಅಪಾಯಕಾರಿಯೇ ? ಇದು ಎಷ್ಟರ ಮಟ್ಟಿಗೆ ನಿಜ ? ಈ ವೈರಸ್ ಗಳ ಲಕ್ಷಣವೇನು ? ಯಾವ…

Keep Reading

ಸೂರ್ಯಾಸ್ತದ ಬಳಿಕ ಅಂದರೆ ಸೂರ್ಯ ಮುಳುಗಿದ ಬಳಿಕ ಅಪ್ಪಿತಪ್ಪಿಯೂ ಈ ಕೆಲಸಗಳನ್ನ ಮಾಡಬೇಡಿ: ಇಲ್ಲಾಂದ್ರೆ ಅಪಾಯ ಕಟ್ಟಿಟ್ಟ ಬುತ್ತಿ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 152 views

ಸೂರ್ಯೋದಯದ ನಂತ್ರ ದಿನ ಆರಂಭವಾದ್ರೆ ಸೂರ್ಯಾಸ್ತದ ನಂತ್ರ ಸಂಜೆ ಆರಂಭವಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಈ ಸಮಯವನ್ನು ಬಹಳ ವಿಶೇಷವೆಂದು ಪರಿಗಣಿಸಲಾಗುತ್ತದೆ. ಧರ್ಮಗ್ರಂಥದ ಪ್ರಕಾರ, ಸೂರ್ಯಾಸ್ತದ ನಂತ್ರ ಕೆಲವೊಂದು ಕೆಲಸಗಳನ್ನು ಮಾಡಬಾರದು. ಪ್ರತಿಯೊಬ್ಬರ ಮನೆಯಲ್ಲೂ ತುಳಸಿ ಗಿಡವಿರುತ್ತದೆ. ಇದನ್ನು ಪೂಜಿಸುವ ಸಂಪ್ರದಾಯ ನಮ್ಮಲ್ಲಿದೆ. ಮನೆಯಲ್ಲಿ ತುಳಸಿಯಿರುವುದು ಶುಭಕರ. ಧರ್ಮಗ್ರಂಥದ ಪ್ರಕಾರ ಸೂರ್ಯಾಸ್ತದ ನಂತ್ರ ಅಪ್ಪಿತಪ್ಪಿಯೂ ತುಳಸಿ ಗಿಡವನ್ನು ಮುಟ್ಟಬಾರದು. ಅದಕ್ಕೆ ನೀರನ್ನು ಹಾಕಬಾರದು. ಇದ್ರಿಂದ ತಾಯಿ ಲಕ್ಷ್ಮಿ ಕೋಪಗೊಳ್ತಾಳೆ. ಹಿಂದೂ ಧರ್ಮದಲ್ಲಿ ದಾನಕ್ಕೆ ವಿಶೇಷ ಮಹತ್ವವಿದೆ. ಆದರೆ ಸೂರ್ಯಾಸ್ತದ…

Keep Reading

ಪ್ರತಿದಿನ ಹೆಚ್ಚೆಚ್ಚು ಟೀ ಕುಡಿಯುವ ಅಭ್ಯಾಸವಿದೆಯೇ? ಹಾಗಿದ್ದರೆ ತಪ್ಪದೇ ಈ ಸ್ಟೋರಿ‌ ಓದಿ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 113 views

ಚಹಾ ಕುಡಿಯುವ ಅಭ್ಯಾಸ ಕೆಟ್ಟದ್ದು ಎಂದು ಬಹಳಷ್ಟು ಜನ ಹೇಳುತ್ತಾರೆ. ಆದರೆ ಅವರಿಗೆ ಗೊತ್ತಿರುವುದಿಲ್ಲ. ಚಹಾದಲ್ಲಿ ಬಳಕೆ ಮಾಡುವ ಹಾಲು ಮತ್ತು ಸಕ್ಕರೆ ಆರೋಗ್ಯಕ್ಕೆ ಅಹಿತಕರ ಎಂದು. ಇಲ್ಲಿ ಮಿತ ಪ್ರಮಾಣದಲ್ಲಿ ಸೇವನೆ ಮಾಡಿದರೆ ಪ್ರತಿಯೊಂದು ನಮ್ಮ ದೇಹಕ್ಕೆ ಆರೋಗ್ಯಕರವಾಗಿರುತ್ತದೆ. ಆದರೆ ಪ್ರತಿ ದಿನ ಐದರಿಂದ ಆರು ಕಪ್ ಚಹಾ ಕುಡಿಯುವವರು ಹಾಲು ಮತ್ತು ಸಕ್ಕರೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿದರೆ ಅದರಿಂದ ಹೃದಯಕ್ಕೆ ತೊಂದರೆ ಉಂಟಾಗುತ್ತದೆ. ಮತ್ತು ಇಲ್ಲದೇ ಇದ್ದರೂ ಕೂಡ ಮಧುಮೇಹ ಇದ್ದಕ್ಕಿದ್ದಂತೆ ಪ್ರಾರಂಭವಾಗುತ್ತದೆ. ಹಾಲು…

Keep Reading

ಗೋವಿನ ಈ ಪ್ರಯೊಜನಗಳನ್ನ ತಪ್ಪದೇ ಪಡೆಯಿರಿ ಎಂದು ಅಮೇರಿಕಾದ ತಜ್ಞರು ಕಿವಿ ಹಿಂಡಿ ಹೇಳುತ್ತಿದ್ದಾರೆ ಗೋಮಾತೆಯನ್ನ ಈಗಲಾದರೂ ಗೌರವದಿಂದ ಕಾಣಿ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 913 views

ಹಸು (ಗೋವು) ವಿಗೆ ಭಾರತದಲ್ಲಿ ಮಾತೆಯ ಸ್ಥಾನಮಾನ ಸಿಕ್ಕಿದೆ. ಪ್ರಾಚೀನ ಕಾಲದಿಂದಲೂ ನಮ್ಮ ದೇಶದಲ್ಲಿ ಹಸುವನ್ನು ತಾಯಿಯಾಗಿ ಸ್ವೀಕರಿಸಲಾಗಿದೆ. ಇದರ ಹಿಂದಿನ ಒಂದು ದೊಡ್ಡ ಕಾರಣವೆಂದರೆ ಹಸು ಬಹಳ ಉಪಯುಕ್ತ ಪ್ರಾಣಿ. ಹೊಲಗಳನ್ನು ಉಳುಮೆ ಮಾಡಲು ಹಸುಗಳನ್ನು ಬಳಸಲಾಗುತ್ತದೆ, ಇದಲ್ಲದೆ ಹಸುವಿನ ಹಾಲು, ತುಪ್ಪ, ಮಜ್ಜಿಗೆ, ಪನೀರ್ ಇತ್ಯಾದಿಗಳು ಮನೆಯ ಅಡುಗೆಮನೆಯ ಶೋಭೆಯನ್ನ ಹೆಚ್ಚಿಸುತ್ತದೆ. ಇದು ಮಾತ್ರವಲ್ಲ, ಪೂಜಾ ಪಾಠ ಹಾಗು ಇತ್ಯಾದಿಗಳಲ್ಲಿ ಹಸುವಿನ ಗೋಮೀತ್ರ ಮತ್ತು ಸಗಣಿಯನ್ನ ಬಳಸಲಾಗುತ್ತದೆ. ಹಸುವಿನ ಮಹತ್ವವನ್ನು ಕೇವಲ ಪುರಾಣಗಳಲ್ಲಿ ಮಾತ್ರವಲ್ಲ…

Keep Reading

ಕೊರೋನಾ ಹಾಗು ಬ್ಲ್ಯಾಕ್ ಫಂಗಸ್ ಗೆ ಮನೆಯಲ್ಲೇ ಇದೆ ಚಿಕಿತ್ಸೆ: ಡಾ. ರಾಜು ರವರ ಹೊಸ ವಿಡಿಯೋ ಆಯ್ತು ಸಖತ್ ವೈರಲ್

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 1,983 views

ಬೆಂಗಳೂರು: ಕೊರೊನಾ ಸೋಂ ಕು ಹಾಗೂ ಬ್ಲ್ಯಾಕ್ ಫಂಗಸ್ ನಿಂದ ರಕ್ಷಿಸಿಕೊಳ್ಳಲು ಆಸ್ಪತ್ರೆಗಳಿಗೆ ಅಲೆದಾಡುವ, ಸಿಕ್ಕ ಸಿಕ್ಕ ಔಷಧಿಗಳನ್ನು ನುಂಗುವ ಅಗತ್ಯವೇ ಇಲ್ಲ. ಸುರಕ್ಷಿತವಾದ ಹಾಗೂ ಪರಿಣಾಮಕಾರಿಯಾದ ಔಷಧ ನಿಮ್ಮ ಮನೆಗಳಲ್ಲೇ ಇದೆ ಎಂದು ಡಾ.‌ ರಾಜು ಮಹತ್ವದ ಸಲಹೆಯೊಂದನ್ನು ತಮ್ಮ ಹೊಸ ವಿಡಿಯೋದಲ್ಲಿ ನೀಡಿದ್ದಾರೆ. ಹಲವು ಗಾ ಯ, ಸೋಂ ಕು ಗಳಿಗೆ ರಾಮಬಾಣ ಎಂದೇ ಹೇಳುವ ಕೊಬ್ಬರಿ ಎಣ್ಣೆ ಕೊರೊನಾ ವೈ ರ ಸ್ ವಿ ರು ದ್ಧ ಹೋ ರಾ‌ ಡ ಲು…

Keep Reading

ಒಂದೇ ಸೆಕೆಂಡಿನಲ್ಲಿ ಕೊಕೋ ಕೋಲಾ ಕಂಪೆನಿಗೆ ಬರೋಬ್ಬರಿ 30 ಸಾವಿರ ಕೋಟಿ ನಷ್ಟ ಮಾಡಿದ ಖ್ಯಾತ ಫುಟ್ಬಾಲ್ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 4,036 views

ಬುಡಾಪೆಸ್ಟ್‌ (ಹಂಗೇರಿ): ಚಿತ್ರನಟರು ಮತ್ತು ಕ್ರೀಡಾ ತಾರೆಯರನ್ನು ಅಭಿಮಾನಿಗಳು ಎಷ್ಟರಮಟ್ಟಿಗೆ ಫಾಲೋ ಮಾಡುತ್ತಾರೆ, ಅವರು ಮಾಡುವ ಕಾರ್ಯಗಳು (ಕೆಟ್ಟದ್ದು, ಒಳ್ಳೆಯದ್ದು ಎರಡೂ) ಅಭಿಮಾನಿಗಳ ಮೇಲೆ ಎಷ್ಟು ಗಂಭೀರ ಪರಿಣಾಮ ಬೀರುತ್ತದೆ ಎನ್ನುವುದು ಈ ಘಟನೆ ತಾಜಾ ಉದಾಹರಣೆ. ಪ್ರಸಿದ್ಧ ಕ್ರಿಕೆಟ್‌ ಆಟಗಾರನೊಬ್ಬ ನೀರು ಕುಡಿದ ಕಾರಣಕ್ಕೆ ಕೋಕಾಕೋಲಾ ಕಂಪೆನಿಗೆ 2 ಬಿಲಿಯನ್‌ ಡಾಲರ್‌ (ಸುಮಾರು 30 ಸಾವಿರ ಕೋಟಿ ರೂಪಾಯಿ) ನಷ್ಟವಾಗಿದೆ ಎಂದರೆ ನಂಬುವಿರಾ? ಇಲ್ಲಿದೆ ನೋಡಿ ಇಂಟರೆಸ್ಟಿಂಗ್‌ ಕಥೆ. ಆಗಿದ್ದೇನೆಂದರೆ ಪೋರ್ಚುಗಲ್‌ ಹಾಗೂ ಹಂಗೇರಿ ನಡುವಿನ ಯೂರೊ…

Keep Reading

1 2 3 5
Go to Top