Category archive

ಕನ್ನಡ ಮಾಹಿತಿ - page 16

ಪ್ರಾಚೀನ ಕಾಲದಲ್ಲೇ ಲಭ್ಯವಿತ್ತು QR Code, ಬಯಲಾಯ್ತು ಅಚ್ಚರಿಯ ರೋಚಕ ಇತಿಹಾಸದ ಮಾಹಿತಿ

in Kannada News/News/Story/ಕನ್ನಡ ಮಾಹಿತಿ 6,760 views

ನವದೆಹಲಿ: ನ-ಶಿ-ಸಿ ಹೋಗಿರುವ ಮಾಯನ್ ನಾಗರಿಕತೆಗೆ ಸಂಬಂಧಿಸಿದ ಅನೇಕ ಅವಶೇಷಗಳನ್ನು ಈಗಾಗಲೇ ಪತ್ತೆ ಮಾಡಲಾಗಿದೆ ಮತ್ತು ಅಲ್ಲಿ ಸಿಕ್ಕ ಅನೇಕ ವಸ್ತುಗಳನ್ನ ವಸ್ತು ಸಂಗ್ರಹಾಲಯಗಳಲ್ಲಿ ಇರಿಸಲಾಗಿದೆ, ಮೆಕ್ಸಿಕೊದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಮಾಯನ್ ನಾಗರಿಕತೆಯು ನಮಗೆ ಅತ್ಯಂತ ಆಸಕ್ತಿದಾಯಕ ಮತ್ತು ನಿ-ಗೂ-ಢ ನಾಗರಿಕತೆಗಳಲ್ಲಿ ಒಂದಾಗಿದೆ. ಮಾಯನ್ ನಾಗರಿಕತೆಯ ಬಗ್ಗೆ ರಿಸರ್ಚ್ ಮಾಡಿದ ತಜ್ಞರು ಸಂಪೂರ್ಣವಾಗಿ ಆಶ್ಚರ್ಯಚಕಿತರಾಗಿದ್ದಾರೆ, ಅಂತಹ ವಸ್ತುಗಳ ಪೈಕಿ ಇದೀಗ ನಾವು ಈಗ ಆನಲೈನ್ ಟ್ರಾನ್ಸ್ಯಾಕ್ಷನ್, UPI ಗಾಗಿ ಬಳಸುವಂತಹ ಕ್ಯೂಆರ್ ಕೋಡ್ ನಂತೆಯೇ ಇರುವ ಕಲಾಕೃತಿ…

Keep Reading

ಕೊರೋನಾ ಸಂಕಷ್ಟದ ನಡುವೆ ಎದುರಾಯ್ತು ಮತ್ತೊಂದು ಭಾರಿ ಸಮಸ್ಯೆ, ಸಿಗರೇಟ್ ಸೇದುವವರು ಈಗ.‌….

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 669 views

ಇಡೀ ವಿಶ್ವವು ಕೊರೊನಾ ವಿರುದ್ಧ ಹೋರಾಟವನ್ನ ನಡೆಸುತ್ತಿರುವಾಗಲೇ ಸದ್ದಿಲ್ಲದೇ ಇನ್ನೊಂದು ಅಪಾಯವೊಂದು ಕಂಟಕಪ್ರಾಯವಾಗುತ್ತಿದೆ. ಹೊಸ ಅಧ್ಯಯನವೊಂದರ ಪ್ರಕಾರ 2019ರಲ್ಲಿ ಬರೋಬ್ಬರಿ 8 ಮಿಲಿಯನ್​ ಮಂದಿ ಧೂಮಪಾನದ ಚಟದಿಂದಾಗಿಯೇ ಅಸುನೀಗಿದ್ದಾರೆ. ಆದರೆ ಕೊರೊನಾ ಸಾಂಕ್ರಾಮಿಕ ಶುರುವಾದಾಗಿನಿಂದ ಈ ಸಂಖ್ಯೆಯು ಇನ್ನಷ್ಟು ಹೆಚ್ಚಾಗಿದೆ. ಕಳೆದ ಒಂಬತ್ತು ವರ್ಷಗಳಲ್ಲಿ ಧೂಮಪಾನಿಗಳ ಸಂಖ್ಯೆ 150 ಮಿಲಿಯನ್​ಗೆ ಏರಿಕೆ ಕಂಡಿದೆ. ಅದರಲ್ಲೂ ಹದಿಹರೆಯದವರೇ ಹೆಚ್ಚಾಗಿ ಧೂಮಪಾನಿಗಳಾಗುತ್ತಿದ್ದಾರೆ ಎಂದು ಅಧ್ಯಯನ ಹೇಳಿದೆ. ಅಲ್ಲದೇ ಈ ಅಧ್ಯಯನ ನೀಡಿರುವ ಮಾಹಿತಿಯ ಪ್ರಕಾರ 25 ವರ್ಷಕ್ಕೆ ಕಾಲಿಡುತ್ತಿದ್ದಂತೆಯೇ ಅನೇಕರು…

Keep Reading

ಬೀದಿ ಬೀದಿಗಳಲ್ಲಿ ತಿರುಗಾಡಿ ಬಂಡಿಯಲ್ಲಿ ಕಲ್ಲಿದ್ದಲು ಮಾರುತ್ತಿದ್ದ ಮಹಿಳೆಯೀಗ ಭಾರತದ ಶ್ರೀಮಂತ ಮಹಿಳೆ, ಈಕೆಯ ಬಳಿಯಿವೆ ಜಗತ್ತಿನ ಕಾಸ್ಟ್ಲಿಯೆಸ್ಟ್ ಕಾರುಗಳು

in Kannada News/News/Story/ಕನ್ನಡ ಮಾಹಿತಿ 580 views

ನಾವು ಸಾಕಷ್ಟು ಸ್ಪೂರ್ತಿದಾಯಕವಾದ ಅನೇಕ ಕಥೆಗಳನ್ನು ಕೇಳುತ್ತೇವೆ ಮತ್ತು ಅವುಗಳನ್ನು ಕೇಳುವುದು ಸಹ ನಮ್ಮನ್ನು ಪ್ರೇರೇಪಿಸುತ್ತದೆ. ತಮ್ಮ ಕಠಿಣ ಪರಿಶ್ರಮದಿಂದ ಯಶಸ್ಸನ್ನು ಸಾಧಿಸಿದ ಅನೇಕ ಜನರಿದ್ದಾರೆ. ಇಂದು ಅಂತಹ ಒಬ್ಬ ಮಹಿಳೆಯ ಸಂಘರ್ಷದ ಜೀವನದ ಕಥೆಯನ್ನು ನಾವು ನಿಮ್ಮ ಮುಂದೆ ತಂದಿದ್ದೇವೆ. ಇದು ಅವರ ಕಠಿಣ ಪರಿಶ್ರಮದಿಂದಾಗಿ ಅವರ ಭವಿಷ್ಯವನ್ನು ಬದಲಾಯಿಸಿತು. ಸವಿತಾ ಬೆನ್ ಗುಜರಾತಿನ ಕಲ್ಲಿದ್ದಲಿನ ಮಹಿಳೆಯೆಂದೇ ಖ್ಯಾತರಾಗಿದ್ದಾರೆ ಇಂದು ನಾವು ನಿಮಗೆ ಹೇಳಲು ಹೊರಟಿರುವುದು ಗುಜರಾತ್‌ನ ಸವಿತಾ ಬೆನ್ ದೇವಿಜಿಭಾಯ್ ಪರ್ಮಾರ್ ಎಂಬ ಸಾಧಕಿಯ…

Keep Reading

ಅಚ್ಚರಿಯಾದರೂ ನಂಬಲೇಬೇಕು, ಈ ಪಂಗಡದ ಯುವತಿಯರು ತಮ್ಮ‌ ತಂದೆಯನ್ನೇ ಮದುವೆಯಾಗುತ್ತಾರೆ: ಕಾರಣ ತಿಳಿದರೆ ಬೆಚ್ಚಿಬೀಳ್ತೀರ

in Kannada News/News/ಕನ್ನಡ ಮಾಹಿತಿ 2,429 views

“ಒಂದು ವೇಳೆ ಯುವತಿ ಮದುವೆಯಾದ ಬಳಿಕ ತಂದೆ ಸಾವನ್ನಪ್ಪಿದರೆ ತಾಯಿ ಜೊತೆಗೆ ಮಗಳೂ ವಿಧವೆಯಾಗುತ್ತಾಳೆ. ಆಗ ತಾಯಿ 2ನೇ ಮದುವೆಯಾದರೆ, ಮಗಳು ಸಹ ಮಲತಂದೆಯನ್ನು ಗಂಡನೆಂದು ಭಾವಿಸುತ್ತಾಳೆ” ಮದುವೆ.. ಮೂರಕ್ಷರದ ಈ ಪದಕ್ಕೆ ನೂರು ಅರ್ಥವಿದೆ. ಸಂಬಂಧವನ್ನು ಬೆಸೆಯುವ ಕೊಂಡಿ ಮದುವೆ. ಭಾರತೀಯ ಸಂಪ್ರದಾಯದಲ್ಲಿ ಮದುವೆಗೆ ವಿಶೇಷ ಸ್ಥಾನವಿದೆ. ಮದುವೆ ವಿಧಿ-ವಿಧಾನದಲ್ಲೂ ಹಲವು ಬಗೆಗಳಿವೆ. ಅನೇಕ ಸಮುದಾಯಗಳು ತಮ್ಮದೇ ಆದ ವಿಶಿಷ್ಟ ಶೈಲಿಯ ವಿಧಾನಗಳನ್ನು ಅನುಸರಿಸುತ್ತವೆ. ವಿಶ್ವದ ಯಾವುದೇ ಭಾಗದಲ್ಲೂ ಮದುವೆಗೆ ತನ್ನದೇ ಸ್ಥಾನ, ರೀತಿ-ನೀತಿಗಳಿವೆ. ಕೆಲವೊಂದಿಷ್ಟು…

Keep Reading

ಫರ್ಸ್ಟ್ ಡೋಸ್ ಕೋವಿಶೀಲ್ಡ್, ಸೆಕಂಡ್ ಡೋಸ್ ಕೋವ್ಯಾಕ್ಸಿನ್: ಬೇರೆ ಬೇರೆ ಡೋಸ್ ಪಡೆದವರಿಗೆ ಬಿಗ್ ಶಾಕ್

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 299 views

ಉತ್ತರಪ್ರದೇಶದ ಸಿದ್ಧಾರ್ಥ್ ನಗರ ಜಿಲ್ಲೆ ಬಾರ್ಹ್ನಿ ಪ್ರಾಥಮಿಕ ಆರೋಗ್ಯ ವಲಯವಾಗಿದ್ದು, ಅಲ್ಲಿ ಆಡಾಹಿ ಕಲಾನ್ ಗ್ರಾಮದ ಸುಮಾರು 20 ಜನರಿಗೆ ಮೊದಲ ಮತ್ತು ಎರಡನೆಯ ಡೋಸ್ ಲಸಿಕೆ ನೀಡುವಾಗ ಬೇರೆ ಬೇರೆ ಲಸಿಕೆ ನೀಡಲಾಗಿದೆ. ಉತ್ತರಪ್ರದೇಶದ ಸಿದ್ದಾರ್ಥ್ ನಗರ ಜಿಲ್ಲೆಯಲ್ಲಿ ಎರಡನೇ ಡೋಸ್ ಲಸಿಕೆ ಅಭಿಯಾನ ನಡೆಯುತ್ತಿದೆ. ಆರೋಗ್ಯ ಕಾರ್ಯಕರ್ತರ ನಿರ್ಲಕ್ಷದಿಂದಾಗಿ ಮೊದಲ ಡೋಸ್ ಕೋವಿಶೀಲ್ಡ್ ಪಡೆದುಕೊಂಡವರಿಗೆ ಎರಡನೇ ಡೋಸ್ ನಲ್ಲಿ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ. ಇದರಿಂದಾಗಿ ಲಸಿಕೆ ಪಡೆದುಕೊಂಡ 20 ಕ್ಕೂ ಅಧಿಕ ಮಂದಿ ಆತಂಕಕ್ಕೆ…

Keep Reading

ಮಕ್ಜಳು ಮಾಸ್ಕ್ ಧರಿಸಬೇಕೇ? ಕೊರೋನಾದ ಮೂರನೆ ಅಲೆಯಿಂದ ಪಾರಾಗಲು ಯಾವ ವಯಸ್ಸಿನ ಮಕ್ಕಳಿಗೆ ಮಾಸ್ಕ್ ಹಾಕಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 211 views

ಮಕ್ಕಳು ಮಾಸ್ಕ್ ಧರಿಸಬೇಕೇ? ಈ ಬಗ್ಗೆ WHO ಏನು ಹೇಳುತ್ತೆ? ಕೊರೋನಾದ ಪರಿಣಾಮ ಮಕ್ಕಳ ಮೇಲೂ ಅತಿಯಾಗಿದೆ. ಕೊರೋನಾದ ಕರಿ ನೆರಳಿನಿಂದ ಮಕ್ಕಳನ್ನು ಸುರಕ್ಷಿತವಾಗಿಡಲು ಪೋಷಕರು ಪರದಾಡುತ್ತಿದ್ದಾರೆ. ಮುಖದ ಮೇಲಿನ ಮಾಸ್ಕ್ ಕೊರೋನಾದಿಂದ ತಪ್ಪಿಸಿಕೊಳ್ಳಲು ಇರುವ ಒಂದೇ ಮಾರ್ಗ. ಆದರೆ ಮಕ್ಕಳು ಈ ಮಾಸ್ಕ್ ಧರಿಸಬೇಕೇ? ಧರಿಸಿದರೂ ಎಂತಹ ಮಾಸ್ಕ ಮಕ್ಕಳಿಗೆ ಸೂಕ್ತ ಎಂಬ ಗೊಂದಲ ಹೆತ್ತವರದ್ದು. ಅದಕ್ಕಾಗಿ ಈ ಲೇಖನದಲ್ಲಿ WHO ಈ ಕುರಿತು ಏನು ಹೇಳುತ್ತೆ ಎಂಬುದನ್ನು ಹೇಳಿದ್ದೇವೆ. ಮಕ್ಕಳ ಮಾನಸಿಕ ಮನಸ್ಥಿತಿಯ ಅಂಶಗಳನ್ನು…

Keep Reading

VIDEO| ಗೋಮಾತೆಯ ಅಪ್ಪುಗೆಯಿಂದ ಎಂತಹ ರೋಗಗಳಿದ್ದರೂ ಗುಣಮುಖ: ವೇಗವಾಗಿ ಬೆಳೆಯುತ್ತಿದೆ ಈ ಚಿಕಿತ್ಸೆ, ಒಂದು ಗಂಟೆಗೆ ಎಷ್ಟು ಹಣ ಗೊತ್ತಾ?

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 660 views

ಕ್ಯಾಲಿಫೋರ್ನಿಯಾ: ಭಾರತದ ಪ್ರತಿಯೊಂದು ಸಂಪ್ರದಾಯ, ಆಚರಣೆಗಳಿಗೆ ವೈಜ್ಞಾನಿಕ ಕಾರಣಗಳನ್ನು ಹುಡುಕುತ್ತಾ ಕುಳಿತಿದ್ದರೆ, ಭಾರತೀಯರು ನಿಜಕ್ಕೂ ತಲೆತಗ್ಗಿಸಬೇಕಾದ ಟ್ರೆಂಡ್‌ ಒಂದು ಅಮೆರಿಕದಲ್ಲಿ ಶುರುವಾಗಿದೆ. ಭಾರತೀಯರು ಗೋಮಾತೆ ಎಂದು ಪೂಜಿಸುವ ಹಸುಗಳನ್ನು ತಬ್ಬಿಕೊಂಡರೆ ಎಷ್ಟೋ ಸಮಸ್ಯೆಗಳಿಂದ ಮುಕ್ತಿ ಸಿಗಬಹುದು ಎಂದು ಅರ್ಥ ಮಾಡಿಕೊಂಡಿರುವ ಅಮೆರಿಕನ್ನರು ಇದೀಗ ಹಣ ಕೊಟ್ಟು ಹಸುಗಳನ್ನು ತಬ್ಬಿಕೊಳ್ಳುತ್ತಿದ್ದಾರೆ. ಕೌ ಹಗ್ಗಿಂಗ್‌ (COW HUGGING- ಹಸುಗಳನ್ನು ಅಪ್ಪಿಕೊಳ್ಳುವುದು) ಎಂಬ ಟ್ರೆಂಡ್‌ ಶುರುವಾಗಿದ್ದು, ಒಮ್ಮೆ ಹಸು ಅಪ್ಪಿಕೊಳ್ಳಲು ಒಂದು ತಾಸಿಗೆ 200 ಡಾಲರ್‌ (ಸುಮಾರು 15 ಸಾವಿರ ರೂ.) ಕೊಟ್ಟು…

Keep Reading

ಭೂಮಿಯ ಮೇಲೆ ಜನ್ಮತಳೆದ ಮೊಟ್ಟಮೊದಲ ಮನುಷ್ಯ ಯಾರು? ಎಲ್ಲಿ ಜನಿಸಿದ್ದು? ಆತನಿಗೆ ಜನ್ಮ ನೀಡಿದ್ದು ಯಾರು? ಬಯಲಾಯ್ತು ಲಕ್ಷಾಂತರ ವರ್ಷಗಳ ಅಚ್ಚರಿಯ ರಹಸ್ಯ

in Kannada News/News/ಕನ್ನಡ ಮಾಹಿತಿ 772 views

ಪೌರಾಣಿಕ ನಂಬಿಕೆಗಳ ಪ್ರಕಾರ, ಬ್ರಹ್ಮ ಈ ಪ್ರಪಂಚದ ಸೃಷ್ಟಿಕರ್ತ ಎಂದು ಹೇಳಲಾಗುತ್ತದೆ. ಬ್ರಹ್ಮನೇ ಮನುಷ್ಯ ಎಂಬ ಜೀವಿಯನ್ನ ಹುಟ್ಟುಹಾಕಿದ್ದ‌. ಆದರೆ ಈ ಜಗತ್ತಿನಲ್ಲಿ ಬ್ರಹ್ಮನು ಸೃಷ್ಟಿಸಿದ ಮೊದಲ ವ್ಯಕ್ತಿ ಯಾರು ಮತ್ತು ಅವನಿಗೆ ಜನ್ಮ ನೀಡಿದವರು ಯಾರು ಎಂಬ ಪ್ರಶ್ನೆ ಪ್ರತಿಯೊಬ್ಬರಿಗೂ ಕಾಡದೆ ಇರದು. ಈ ಎಲ್ಲ ಪ್ರಶ್ನೆಗಳಿಗೆ ಉತ್ತರಗಳು ಅನೇಕ ಧಾರ್ಮಿಕ ಪುಸ್ತಕಗಳಲ್ಲಿ ಕಂಡುಬರುತ್ತವೆಯಾದರೂ, ಆ ಎಲ್ಲಾ ಉತ್ತರಗಳು ಸತ್ಯಗಳನ್ನು ಆಧರಿಸಿವೆ. ಆದರೆ ಅವುಗಳಲ್ಲಿ ಎಷ್ಟು ಸತ್ಯವಿದೆ ಎಂಬುದನ್ನ ಕಂಡುಹಿಡಿಯುವುದು ಕಷ್ಟಕರ ಸಂಗತಿಯೇ ಸರಿ. ಹಿಂದೂ…

Keep Reading

ಗಂಗಾ ನದಿಯ ಲಕ್ಷಾಂತರ ವರ್ಷಗಳ ರಹಸ್ಯವನ್ನ ಭೇದಿಸಿದ ವಿಜ್ಞಾನಿಗಳು: ಅಷ್ಟಕ್ಕೂ ಗಂಗಾ ನದಿಯಲ್ಲಿರುವ ಆ ಪವಿತ್ರ ಹಾಗು ಆ ನಿಗೂಢ ಅಂಶ ಪತ್ತೆ ಹಚ್ಚಿದ ಫ್ರೆಂಚ್ ತಜ್ಞರು ಹೇಳಿದ್ದೇನು ಗೊತ್ತಾ?

in Helath-Arogya/Kannada News/News/Story/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 36,121 views

ಹಿಂದೂ ಧರ್ಮದಲ್ಲಿ ಗಂಗಾ ಜಲವನ್ನ ಬಹಳ ಪವಿತ್ರವೆಂದು ಪರಿಗಣಿಸಲಾಗುತ್ತದೆ ಮತ್ತು ಗಂಗೆಯಲ್ಲಿ ಸ್ನಾನ ಮಾಡುವುದರಿಂದ ನಿಮ್ಮ ಎಲ್ಲಾ ಪಾಪಗಳೂ ಶುದ್ಧವಾಗುತ್ತವೆ ಎಂದು ಹೇಳಲಾಗುತ್ತದೆ. ಜನರು ಗಂಗಾ ನದಿಯ ನೀರನ್ನು ಬಾಟಲುಗಳಲ್ಲಿ ತುಂಬಿಸಿ ತಮ್ಮ ಮನೆಗಳಲ್ಲಿ ಇಟ್ಟುಕೊಳ್ಳುತ್ತಾರೆ. ಆದರೆ ಗಂಗಾಜಲ ವರ್ಷಗಟ್ಟಲೆ ಕಳೆದರೂ ಕೆಡುವುದಿಲ್ಲ, ಹಾಳಾಗುವುದಿಲ್ಲ. ಸಾಮಾನ್ಯ ನೀರನ್ನು ಬಾಟಲಿಯಲ್ಲಿ ತುಂಬಿ ಇಟ್ಟುಕೊಂಡರೆ ಅದು ಕೇವಲ 2 ದಿನಗಳಲ್ಲಿ ಹಾಳಾಗುತ್ತದೆ ಮತ್ತು ಅದರಲ್ಲಿ ಬ್ಯಾಕ್ಟೀರಿಯಾಗಳು ಉತ್ಪತ್ತಿಯಾಗುತ್ತವೆ. ಆದರೆ ವರ್ಷಾನುಗಟ್ಟಲೆ ಬಾಟಲ್ ನಲ್ಲಿ ಗಂಗಾಜಲ ತುಂಬಿಟ್ಟರೂ ಗಂಗಾಜಲದಲ್ಲಿ ಗಳಾಗಲಿ, ವೈರಾಣುಗಳಾಗಲಿ…

Keep Reading

ದೇವಸ್ಥಾನಕ್ಕೆ ಹೋದಾಗ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕುವುದು ಯಾಕೆ ಗೊತ್ತಾ.? ಹೀಗೆ ಮಾಡುವುದರ ಹಿಂದಿನ ವೈಜ್ಞಾನಿಕ ಸತ್ಯ ಬಯಲು

in Kannada News/News/ಕನ್ನಡ ಮಾಹಿತಿ 493 views

ನಮ್ಮ ಹಿಂದೂ ಧರ್ಮದಲ್ಲಿ ಹಲವಾರು ರೀತಿಯಾಗಿ ದೇವರನ್ನು ಪೂಜಿಸುತ್ತೇವೆ ಮತ್ತು ಆರಾಧಿಸುತ್ತೇವೆ. ದೇವಸ್ಥಾನದಲ್ಲಿ ಉರುಳುಸೇವೆ, ದೇವಸ್ಥಾನ ಪ್ರದಕ್ಷಿಣೆ ಹಾಕುತ್ತೇವೆ. ಆದರೆ ಪ್ರದಕ್ಷಿಣೆ ಯಾಕೆ ಹಾಕುತ್ತೇವೆ ಎಂಬುದು ನಮಗೆ ಗೊತ್ತಿಲ್ಲ. ಹಾಗಾದರೆ ಏಕೆ ಪರದಾಖಿನೆ ಹಾಕುತ್ತೇವೆ ಎಂದು ತಿಳಿದುಕೊಳ್ಳೋಣ ಬನ್ನಿ. ಕೆಲವರು ದೇವಸ್ಥಾನಕ್ಕೆ ಹೋದಾಗ ದೇವರಿಗೆ ಕೈ ಮುಗಿದು ಪೂಜೆ ಮಾಡಿಕೊಂಡು ಬರುತ್ತಾರೆ ಇನ್ನು ಕೆಲವರು ಪ್ರದಕ್ಷಿಣೆ ಕೂಡ ಹಾಕುತ್ತಾರೆ ದೇವಸ್ಥಾನಕ್ಕೆ ಹೋದಾಗ 108 ಅಥವಾ ಯಥಾಶಕ್ತಿ ಪ್ರದಕ್ಷಿಣೆ ಹಾಕಬೇಕು ಎಂದು ನಾವೆಲ್ಲಾ ನಂಬಿದ್ದೇವೆ. ಪ್ರದಕ್ಷಿಣೆಗೆ ನಮ್ಮ ಜನ್ಮ…

Keep Reading

1 14 15 16 17 18 24
Go to Top