Category archive

Helath-Arogya - page 2

ಒಂದಲ್ಲ ಎರಡಲ್ಲ ಒಂದೇ ದಿನದಲ್ಲಿ ಬರೋಬ್ಬರಿ ಮೂರು ಡೋಸ್ ವ್ಯಾಕ್ಸಿನ್ ಕೊಟ್ಟ ನರ್ಸ್: ಮಹಿಳೆಯ ಗತಿ ಏನಾಯ್ತು ಗೊತ್ತಾ?

in Helath-Arogya/Kannada News/News 205 views

ಥಾಣೆ: ಕರೊನಾ ಲಸಿಕಾ ಕೇಂದ್ರದ ನಿರ್ಲಕ್ಷ್ಯದಿಂದಾಗಿ ಮಹಾರಾಷ್ಟ್ರದ ಥಾಣೆ ನಿವಾಸಿಯೊಬ್ಬರು ಒಂದೇ ದಿನದಲ್ಲಿ ಮೂರು ಡೋಸ್​ ಕರೊನಾ ಲಸಿಕೆ ಪಡೆದಿರುವ ಆತಂಕಕಾರಿ ಘಟನೆ ನಡೆದಿದೆ. ಜೂನ್​ 25ರಂದು ಈ ಘಟನೆ ನಡೆದಿದೆ. 28 ವರ್ಷದ ರೂಪಾಲಿ ಸಲಿ ಎಂಬಾಕೆ ಕರೊನಾ ಲಸಿಕೆ ಪಡೆದುಕೊಳ್ಳಲು ಥಾಣೆಯಲ್ಲಿರುವ ಆನಂದ್​ ನಗರ ಲಸಿಕಾ ಕೇಂದ್ರಕ್ಕೆ ತೆರಳಿದ್ದರು. ಕೇಂದ್ರದಲ್ಲಿದ್ದ ಆರೋಗ್ಯ ಕಾರ್ಯಕರ್ತೆಯು ರೂಪಾಲಿ ಅವರಿಗೆ ಒಂದರ ನಂತರ ಒಂದರಂತೆ ಮೂರು ಡೋಸ್​ ಲಸಿಕೆ ನೀಡಿದ್ದು, ಅದನ್ನು ನೋಡಿ ರೂಪಾಲಿ ಗೊಂದಲಕ್ಕೆ ಒಳಗಾಗಿದ್ದಾರೆ. ಒಂದು ಡೋಸ್​…

Keep Reading

ಡೆಲ್ಟಾ ಪ್ಲಸ್ ನಿಂದ ಮೂರನೆ ಅಲೆ ಬರುತ್ತಾ? ಇದರ ಹಿಂದಿರುವ ಸತ್ಯಾಂಶವನ್ನ ಬಿಚ್ಚಿಟ್ಟ ಡಾ.ರಾಜು, ವಿಡಿಯೋ ವೈರಲ್

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 163 views

ಬೆಂಗಳೂರು: ಕೊರೊನಾ ಎರಡನೇ ಅಲೆಯಲ್ಲಿ ರೂಪಾಂತರಿ ವೈರಸ್ ಗಳು ದಿನದಿಂದ ದಿನಕ್ಕೆ ರೂಪ ಬದಲಿಸುತ್ತಿದ್ದು, ಜನರಲ್ಲಿ ಕ್ಷಣ ಕ್ಷಣಕ್ಕೂ ಆತಂಕವನ್ನು ಹೆಚ್ಚಿಸಿದೆ. ಎರಡನೇ ಅಲೆಗೆ ಕಾರಣವಾಗಿರುವ ಡೆಲ್ಟಾ ವೈರಸ್ ಇದೀಗ ಹೊಸ ರೂಪದಲ್ಲಿ ಡೆಲ್ಟಾ ಪ್ಲಸ್ ಆಗಿ ರೂಪಾಂತರಗೊಂಡು 3ನೇ ಅಲೆಯ ಅಟ್ಟಹಾಸ ಆರಂಭಕ್ಕೆ ನಾಂದಿ ಹಾಡಿದೆ ಎಂದು ಹೇಳಲಾಗುತ್ತಿದೆ. ಡೆಲ್ಟಾ ಪ್ಲಸ್ ಹಾಗೂ ಕೋವಿಡ್ ಮೂರನೇ ಅಲೆ ಎಂಬುದು ಅಪಾಯಕಾರಿಯೇ ? ಇದು ಎಷ್ಟರ ಮಟ್ಟಿಗೆ ನಿಜ ? ಈ ವೈರಸ್ ಗಳ ಲಕ್ಷಣವೇನು ? ಯಾವ…

Keep Reading

ಸೂರ್ಯಾಸ್ತದ ಬಳಿಕ ಅಂದರೆ ಸೂರ್ಯ ಮುಳುಗಿದ ಬಳಿಕ ಅಪ್ಪಿತಪ್ಪಿಯೂ ಈ ಕೆಲಸಗಳನ್ನ ಮಾಡಬೇಡಿ: ಇಲ್ಲಾಂದ್ರೆ ಅಪಾಯ ಕಟ್ಟಿಟ್ಟ ಬುತ್ತಿ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 151 views

ಸೂರ್ಯೋದಯದ ನಂತ್ರ ದಿನ ಆರಂಭವಾದ್ರೆ ಸೂರ್ಯಾಸ್ತದ ನಂತ್ರ ಸಂಜೆ ಆರಂಭವಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದಲ್ಲಿ ಈ ಸಮಯವನ್ನು ಬಹಳ ವಿಶೇಷವೆಂದು ಪರಿಗಣಿಸಲಾಗುತ್ತದೆ. ಧರ್ಮಗ್ರಂಥದ ಪ್ರಕಾರ, ಸೂರ್ಯಾಸ್ತದ ನಂತ್ರ ಕೆಲವೊಂದು ಕೆಲಸಗಳನ್ನು ಮಾಡಬಾರದು. ಪ್ರತಿಯೊಬ್ಬರ ಮನೆಯಲ್ಲೂ ತುಳಸಿ ಗಿಡವಿರುತ್ತದೆ. ಇದನ್ನು ಪೂಜಿಸುವ ಸಂಪ್ರದಾಯ ನಮ್ಮಲ್ಲಿದೆ. ಮನೆಯಲ್ಲಿ ತುಳಸಿಯಿರುವುದು ಶುಭಕರ. ಧರ್ಮಗ್ರಂಥದ ಪ್ರಕಾರ ಸೂರ್ಯಾಸ್ತದ ನಂತ್ರ ಅಪ್ಪಿತಪ್ಪಿಯೂ ತುಳಸಿ ಗಿಡವನ್ನು ಮುಟ್ಟಬಾರದು. ಅದಕ್ಕೆ ನೀರನ್ನು ಹಾಕಬಾರದು. ಇದ್ರಿಂದ ತಾಯಿ ಲಕ್ಷ್ಮಿ ಕೋಪಗೊಳ್ತಾಳೆ. ಹಿಂದೂ ಧರ್ಮದಲ್ಲಿ ದಾನಕ್ಕೆ ವಿಶೇಷ ಮಹತ್ವವಿದೆ. ಆದರೆ ಸೂರ್ಯಾಸ್ತದ…

Keep Reading

ಪ್ರತಿದಿನ ಹೆಚ್ಚೆಚ್ಚು ಟೀ ಕುಡಿಯುವ ಅಭ್ಯಾಸವಿದೆಯೇ? ಹಾಗಿದ್ದರೆ ತಪ್ಪದೇ ಈ ಸ್ಟೋರಿ‌ ಓದಿ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 113 views

ಚಹಾ ಕುಡಿಯುವ ಅಭ್ಯಾಸ ಕೆಟ್ಟದ್ದು ಎಂದು ಬಹಳಷ್ಟು ಜನ ಹೇಳುತ್ತಾರೆ. ಆದರೆ ಅವರಿಗೆ ಗೊತ್ತಿರುವುದಿಲ್ಲ. ಚಹಾದಲ್ಲಿ ಬಳಕೆ ಮಾಡುವ ಹಾಲು ಮತ್ತು ಸಕ್ಕರೆ ಆರೋಗ್ಯಕ್ಕೆ ಅಹಿತಕರ ಎಂದು. ಇಲ್ಲಿ ಮಿತ ಪ್ರಮಾಣದಲ್ಲಿ ಸೇವನೆ ಮಾಡಿದರೆ ಪ್ರತಿಯೊಂದು ನಮ್ಮ ದೇಹಕ್ಕೆ ಆರೋಗ್ಯಕರವಾಗಿರುತ್ತದೆ. ಆದರೆ ಪ್ರತಿ ದಿನ ಐದರಿಂದ ಆರು ಕಪ್ ಚಹಾ ಕುಡಿಯುವವರು ಹಾಲು ಮತ್ತು ಸಕ್ಕರೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸಿದರೆ ಅದರಿಂದ ಹೃದಯಕ್ಕೆ ತೊಂದರೆ ಉಂಟಾಗುತ್ತದೆ. ಮತ್ತು ಇಲ್ಲದೇ ಇದ್ದರೂ ಕೂಡ ಮಧುಮೇಹ ಇದ್ದಕ್ಕಿದ್ದಂತೆ ಪ್ರಾರಂಭವಾಗುತ್ತದೆ. ಹಾಲು…

Keep Reading

ವಿಶ್ವದ ಅತಿ ದುಬಾರಿ ದ್ರಾಕ್ಷಿ: ಈ ಒಂದು ಗುಚ್ಛ ದ್ರಾಕ್ಷಿಯ ಬೆಲೆ ಬರೋಬ್ಬರಿ 7.5 ಲಕ್ಷ, ಇದರಿಂದ ಮನುಷ್ಯನ ಆರೋಗ್ಯಕ್ಕೆ ಏನು ಲಾಭ ಗೊತ್ತೇ?

in Helath-Arogya/Kannada News/News 181 views

ಟೊಕಿಯೋ: ಸಾಮಾನ್ಯವಾಗಿ ಇಂದು ಕೆಜಿ ದ್ರಾಕ್ಷಿ 40 ರಿಂದ 50 ರೂ.ಗೆ ಸಿಗುತ್ತೆ. ದುಬಾರಿ ದಿನಗಳಲ್ಲಿ 100 ರೂ. ವರೆಗೂ ಏರಿಕೆ ಆಗಿರುತ್ತದೆ. ಆದ್ರೆ ಜಪಾನಿನಲ್ಲಿ ಬೆಳೆಯುವ ವಿಶೇಷ ಕೆಂಪು ದ್ರಾಕ್ಷಿಯ ಒಂದು ಗೊಂಚಲಿಗೆ ಅಲ್ಲಿಯ ಜನ 7.5 ಲಕ್ಷ ರೂ. ನೀಡಿ ಖರೀದಿಸುತ್ತಾರೆ. ಬೆಲೆ ಹೆಚ್ಚಾಗಿರುವದರಿಂದ ಇದನ್ನು ಶ್ರೀಮಂತರ ದ್ರಾಕ್ಷಿ ಎಂದು ಕರೆಯಲಾಗುತ್ತದೆ. ಒಂದು ಗೊಂಚಲಿನಲ್ಲಿ 24 ದ್ರಾಕ್ಷಿಗಳು ಇರುತ್ತವೆ. ಈ ದ್ರಾಕ್ಷಿ ಹೆಸರು ರೂಬಿ ರೋಮನ್. ಚೀನಾ ಮತ್ತು ರಷ್ಯಾಗಳಲ್ಲಿ ಈ ದ್ರಾಕ್ಷಿಯನ್ನು ಹೆಚ್ಚು ಬಳಕೆ…

Keep Reading

ಕೋವಿಡ್ ನೆಗೆಟಿವ್ ಬಂದರೂ ಸಾವಿನ ಪ್ರಮಾಣ ಹೆಚ್ಚಾಗುತ್ತಿರಲು ಕಾರಣವೇನು? ಮಹತ್ವದ ಮಾಹಿತಿ ಬಿಚ್ಚಿಟ್ಟ ಡಾ.ರಾಜು

in Helath-Arogya/Kannada News/News 159 views

ಬೆಂಗಳೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ಬಳಿಕ ಕೋವಿಡ್ ನೆಗೆಟಿವ್ ಬಂದರೂ ಕೂಡ ಕೆಲದಿನಗಳಲ್ಲೇ ಸೋಂ ಕಿ ತ ರು ಸಾ ವ ನ್ನ ಪ್ಪು ತ್ತಿರುವ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂತಹ ಆ ತಂ ಕ ಕಾ ರಿ ಬೆಳವಣಿಗಳು ನಡೆಯಲು ಕಾರಣವೇನು…? ಕೊರೊನಾ ನೆಗೆಟಿವ್ ಬಂದಿದ್ದರೂ ಸಾ ವ ನ್ನ ಪ್ಪು ತ್ತಿ ರುವುದೇಕೆ ಎಂಬ ಬಗ್ಗೆ ಡಾ. ರಾಜು ಮಹತ್ವದ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದಾರೆ. ಕೋವಿಡ್ ಪಾಸಿಟಿವ್ ಬಂದಿದೆ ಎಂದು ಆ ತಂ ಕ…

Keep Reading

ಪೋಷಕರೇ ಇದನ್ನೊಮ್ಮೆ ತಿಳಿದುಕೊಳ್ಳಿ: ಕೊರೋನಾ ವೈರಸ್‌ನ ಮೂರನೆ ಅಲೆ ಮಕ್ಕಳ ಮೇಲೆ ಇಲ್ಲ ಆದರೆ….

in Helath-Arogya/Kannada News/News 333 views

ನವದೆಹಲಿ: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯು 18 ವರ್ಷದೊಳಗಿನ ಮಕ್ಕಳಿಗೆ ಹೆಚ್ಚು ಅಪಾಯಕಾರಿಯೇ ಎಂಬ ಬಗ್ಗೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ಸಮೀಕ್ಷೆ ನಡೆಸಿದೆ. ದೇಶದ ವಿವಿಧ ಭಾಗಗಳಲ್ಲಿ ಇರುವ ನಗರ ಮತ್ತು ಗ್ರಾಮೀಣ ಪ್ರದೇಶದ ಮಕ್ಕಳು ಮತ್ತು ವಯಸ್ಕರಲ್ಲಿ ಗೋಚರಿಸಿರುವ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಬಗ್ಗೆ ಏಮ್ಸ್ ನೇತೃತ್ವದ ಬಹು ಕೇಂದ್ರಿತ ಸಮುದಾಯ ಆಧಾರಿತ ಸಿರೊಸರ್ವೆ ನಡೆಸಿದೆ. ಮಕ್ಕಳಿಗೆ ಕೊವಿಡ್-19 ಸೋಂಕಿನ ಮೂರನೇ ಅಲೆಯಿಂದ ನಿರೀಕ್ಷಿತ ಮಟ್ಟದಲ್ಲಿ ಅಪಾಯ ಎದುರಾಗುವುದಿಲ್ಲ…

Keep Reading

ಗೋವಿನ ಈ ಪ್ರಯೊಜನಗಳನ್ನ ತಪ್ಪದೇ ಪಡೆಯಿರಿ ಎಂದು ಅಮೇರಿಕಾದ ತಜ್ಞರು ಕಿವಿ ಹಿಂಡಿ ಹೇಳುತ್ತಿದ್ದಾರೆ ಗೋಮಾತೆಯನ್ನ ಈಗಲಾದರೂ ಗೌರವದಿಂದ ಕಾಣಿ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 912 views

ಹಸು (ಗೋವು) ವಿಗೆ ಭಾರತದಲ್ಲಿ ಮಾತೆಯ ಸ್ಥಾನಮಾನ ಸಿಕ್ಕಿದೆ. ಪ್ರಾಚೀನ ಕಾಲದಿಂದಲೂ ನಮ್ಮ ದೇಶದಲ್ಲಿ ಹಸುವನ್ನು ತಾಯಿಯಾಗಿ ಸ್ವೀಕರಿಸಲಾಗಿದೆ. ಇದರ ಹಿಂದಿನ ಒಂದು ದೊಡ್ಡ ಕಾರಣವೆಂದರೆ ಹಸು ಬಹಳ ಉಪಯುಕ್ತ ಪ್ರಾಣಿ. ಹೊಲಗಳನ್ನು ಉಳುಮೆ ಮಾಡಲು ಹಸುಗಳನ್ನು ಬಳಸಲಾಗುತ್ತದೆ, ಇದಲ್ಲದೆ ಹಸುವಿನ ಹಾಲು, ತುಪ್ಪ, ಮಜ್ಜಿಗೆ, ಪನೀರ್ ಇತ್ಯಾದಿಗಳು ಮನೆಯ ಅಡುಗೆಮನೆಯ ಶೋಭೆಯನ್ನ ಹೆಚ್ಚಿಸುತ್ತದೆ. ಇದು ಮಾತ್ರವಲ್ಲ, ಪೂಜಾ ಪಾಠ ಹಾಗು ಇತ್ಯಾದಿಗಳಲ್ಲಿ ಹಸುವಿನ ಗೋಮೀತ್ರ ಮತ್ತು ಸಗಣಿಯನ್ನ ಬಳಸಲಾಗುತ್ತದೆ. ಹಸುವಿನ ಮಹತ್ವವನ್ನು ಕೇವಲ ಪುರಾಣಗಳಲ್ಲಿ ಮಾತ್ರವಲ್ಲ…

Keep Reading

ಕೊರೋನಾವನ್ನ ನಿವಾರಿಸಲು ಲಾಂಚ್ ಆಯ್ತು ಭಾರತದ ಮೊಟ್ಟಮೊದಲ ಆಯುರ್ವೇದಿಕ್ ಔಷಧಿ: 99.99% ಪರಿಣಾಮಕಾರಿ ಸಾಬೀತು, ಬೆಲೆಯೂ ಫಿಕ್ಸ್

in Helath-Arogya/Kannada News/News 11,541 views

ಬೆಂಗಳೂರು: ಜೀವನಶೈಲಿ ಸಂಬಂಧಿತ ಆರೋಗ್ಯ ಸಮಸ್ಯೆಗಳಿಗೆ ಹಾಗೂ ಹಲವು ವಿಧದ ಸೋಂಕುಗಳ ನಿವಾರಣೆಗೆ ಸಹಕಾರಿಯಾಗಬಲ್ಲ ಆಯುರ್ವೇದ ಔಷಧದ ಸಂಶೋಧನೆಯತ್ತ ಗಮನ ಹರಿಸಬೇಕಿದೆ ಎಂದು ರಾಜ್ಯ ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ರಾಜ್ಯದಲ್ಲಿ ಕೊರೊನಾ ಸೋಂಕಿನ ನಿವಾರಣೆಗೆ ನೂತನ ವಿಧದ ಔಷಧವೊಂದು ಪರಿಚಿತಗೊಳ್ಳುವ ಹಾದಿಯಲ್ಲಿದೆ. ಬೆಂಗಳೂರಿನ ನ್ಯಾನೋ ತಂತ್ರಜ್ಞಾನದ ಸ್ಟಾರ್ಟ್ ಅಪ್ ಸಂಸ್ಥೆ ನೂತನ್ ಲ್ಯಾಬ್, ಕೊರೊನಾ ಸೋಂಕಿಗೆ ಹಾಗೂ ಇನ್ನಿತರೆ ಆರೋಗ್ಯ ಸಮಸ್ಯೆಗಳಿಗೆ ಆಯುರ್ವೇದ ಅಂಶಗಳುಳ್ಳ “ಕೋವಿರಕ್ಷಾ” ಔಷಧಿಯನ್ನು ಮಂಗಳವಾರ ಪರಿಚಯಿಸಿದೆ.…

Keep Reading

ಕೊರೋನಾ ಹಾಗು ಬ್ಲ್ಯಾಕ್ ಫಂಗಸ್ ಗೆ ಮನೆಯಲ್ಲೇ ಇದೆ ಚಿಕಿತ್ಸೆ: ಡಾ. ರಾಜು ರವರ ಹೊಸ ವಿಡಿಯೋ ಆಯ್ತು ಸಖತ್ ವೈರಲ್

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 1,983 views

ಬೆಂಗಳೂರು: ಕೊರೊನಾ ಸೋಂ ಕು ಹಾಗೂ ಬ್ಲ್ಯಾಕ್ ಫಂಗಸ್ ನಿಂದ ರಕ್ಷಿಸಿಕೊಳ್ಳಲು ಆಸ್ಪತ್ರೆಗಳಿಗೆ ಅಲೆದಾಡುವ, ಸಿಕ್ಕ ಸಿಕ್ಕ ಔಷಧಿಗಳನ್ನು ನುಂಗುವ ಅಗತ್ಯವೇ ಇಲ್ಲ. ಸುರಕ್ಷಿತವಾದ ಹಾಗೂ ಪರಿಣಾಮಕಾರಿಯಾದ ಔಷಧ ನಿಮ್ಮ ಮನೆಗಳಲ್ಲೇ ಇದೆ ಎಂದು ಡಾ.‌ ರಾಜು ಮಹತ್ವದ ಸಲಹೆಯೊಂದನ್ನು ತಮ್ಮ ಹೊಸ ವಿಡಿಯೋದಲ್ಲಿ ನೀಡಿದ್ದಾರೆ. ಹಲವು ಗಾ ಯ, ಸೋಂ ಕು ಗಳಿಗೆ ರಾಮಬಾಣ ಎಂದೇ ಹೇಳುವ ಕೊಬ್ಬರಿ ಎಣ್ಣೆ ಕೊರೊನಾ ವೈ ರ ಸ್ ವಿ ರು ದ್ಧ ಹೋ ರಾ‌ ಡ ಲು…

Keep Reading

Go to Top