Category archive

Helath-Arogya - page 4

ಕೊರೋನಾದಿಂದ ಗುಣಮುಖರಾದ ಬಳಿಕ ಕಾಣಿಸಿಕೊಳ್ಳುತ್ತಿವೆ ಈ ಲಕ್ಷಣಗಳು: ಎಚ್ಚರ, ಇಲ್ಲದಿದರೆ ಅಪಾಯ

in Helath-Arogya/Kannada News/News 590 views

ನವದೆಹಲಿ: ಕೊರೊನಾ ಸೋಂಕು ಇನ್ನಿತರೆ ಆರೋಗ್ಯ ಸಮಸ್ಯೆಗಳಿಗೂ ಎಡೆಮಾಡಿಕೊಡುತ್ತಿದೆ. ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರಲ್ಲಿ ಬ್ಲ್ಯಾಕ್ ಫಂಗಸ್, ವೈಟ್ ಫಂಗಸ್, ಯೆಲ್ಲೋ ಫಂಗಸ್… ಹೀಗೆ ಗಂಭೀರ ಸಮಸ್ಯೆಯಿಂದ ಹಿಡಿದು ಕೂದಲು ಉದುರುವಿಕೆ, ಚರ್ಮ ಸಮಸ್ಯೆ ಹೀಗೆ ಕೆಲವು ಸಮಸ್ಯೆಗಳೂ ಎದುರಾಗಬಹುದು ಎನ್ನುತ್ತಿದ್ದಾರೆ ವೈದ್ಯರು. ಸೋಂಕಿನಿಂದ ಚೇತರಿಕೆ ಕಾಣುತ್ತಿರುವ ರೋಗಿಗಳಲ್ಲಿ ರೋಗನಿರೋಧಕ ಶಕ್ತಿ ಸ್ವಲ್ಪ ಕಡಿಮೆಯಿರುವ ಕಾರಣ ಈ ರೀತಿಯ ಸಮಸ್ಯೆಗಳು ಎದುರಾಗುತ್ತದೆ. ಇಂಥ ಸಮಸ್ಯೆಗಳು ಕಂಡುಬಂದಾಗ ತಕ್ಷಣವೇ ಚಿಕಿತ್ಸೆ ತೆಗೆದುಕೊಳ್ಳುವುದು ಸೂಕ್ತ. ಇಂಥ ಸಣ್ಣ ಪುಟ್ಟ ಸಮಸ್ಯೆಗಳೆರಡೆ ನಿರ್ಲಕ್ಷ್ಯ…

Keep Reading

‘ಕೋವ್ಯಾಕ್ಸಿನ್’ ಪಡೆದ ಭಾರತೀಯರಿಗೆ ಖುಷಿ ಸುದ್ದಿ

in Helath-Arogya/Kannada News/News 742 views

ಕೊರೊನಾ ವೈರಸ್ ವಿರುದ್ಧ ಲಸಿಕೆ ಅಭಿಯಾನ ಭಾರತದಲ್ಲಿ ಚುರುಕು ಪಡೆದಿದೆ. ಪ್ರಧಾನಿ ನರೇಂದ್ರ ಮೋದಿ, ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಲಸಿಕೆ ನೀಡುವ ಘೋಷಣೆ ಮಾಡಿದ್ದಾರೆ. ಈ ಮಧ್ಯೆ ಕೊವ್ಯಾಕ್ಸಿನ್ ಲಸಿಕೆ ಪಡೆದ ಜನರಿಗೆ ಖುಷಿ ಸುದ್ದಿ ಸಿಕ್ಕಿದೆ. ಭಾರತ ಲಸಿಕೆ ಕೊವಾಕ್ಸಿನ್ ಬಗ್ಗೆ ಬ್ರೆಜಿಲ್ ರಾಷ್ಟ್ರೀಯ ಆರೋಗ್ಯ ಮಾನಿಟರಿಂಗ್ ಏಜೆನ್ಸಿ ಒಳ್ಳೆಯ ಸುದ್ದಿ ನೀಡಿದೆ. ಅನಿಸಾ, ಕೊವಾಕ್ಸಿನ್ ಲಸಿಕೆಯನ್ನು ಅನುಮೋದಿಸಿದೆ. ಕೊವಾಕ್ಸಿನ್ ಪಡೆದವರಿಗೆ ಈ ವರ್ಷ ಸೆಪ್ಟೆಂಬರ್ ವೇಳೆಗೆ ವಿದೇಶಕ್ಕೆ ಹೋಗುವ ದಾರಿ ತೆರೆಯಲಿದೆ. ತುರ್ತು ಲಸಿಕೆ…

Keep Reading

ಕೋವಿಶೀಲ್ಡ್ ಹಾಗು ಕೋವ್ಯಾಕ್ಸಿನ್ ಎರಡರಲ್ಲಿ ಯಾವುದು ಉತ್ತಮ? ವ್ಯಾಕ್ಸಿನ್ ಪಡೆದ ಜನರ ಮೇಲೆ ಪರೀಕ್ಷೆ ನಡೆಸಿದ ಅಧ್ಯಯನದ ವರದಿ ಬಿಡುಗಡೆ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 643 views

ಕೊರೋನಾ ವಿರುದ್ಧ ಕೋವಿಶೀಲ್ ಅಥವಾ ಕೋವ್ಯಾಕ್ಸಿನ್ ಯಾವುದು ಅತ್ಯುತ್ತಮ ಲಸಿಕೆ ಎಂಬ ಚರ್ಚೆಗಳು ನಡೆಯುತ್ತಾ ಬಂದಿದ್ದು ಇದೀಗ ಅಧ್ಯಯನವೊಂದು ಯಾವುದು ಅತೀ ಉತ್ತಮ ಎಂದು ಬಹಿರಂಗಪಡಿಸಿದೆ. ಒಂದು ಡೋಸ್ ಮತ್ತು ಎರಡು ಡೋಸ್ ಪಡೆದಿರುವ ಆರೋಗ್ಯ ಕಾರ್ಯಕರ್ತರ ಮೇಲೆ ಅಧ್ಯಯನ ನಡೆಸಲಾಗಿತ್ತು. ಇದರಲ್ಲಿ ಕೋವಿಶೀಲ್ಡ್ ಲಸಿಕೆ ಕೋವ್ಯಾಕ್ಸಿನ್ ಗಿಂತ ಹೆಚ್ಚಿನ ಪ್ರತಿಕಾಯಗಳನ್ನು ಉತ್ಪಾದಿಸಿದೆ ಎಂದು ಲಸಿಕೆ-ಪ್ರೇರಿತ ಆಂಟಿಬಾಡಿ ಟೈಟ್ರೆ(ಕೋವಾಟ್) ನಡೆಸಿದ ಪ್ರಾಥಮಿಕ ಅಧ್ಯಯನದಲ್ಲಿ ತಿಳಿದುಬಂದಿದೆ. ಮೊದಲ ಡೋಸ್ ನಂತರ ಕೋವ್ಯಾಕ್ಸಿನ್ ಹೋಲಿಸಿದರೆ ಕೋವಿಶೀಲ್ಡ್ ಸ್ವೀಕರಿಸಿದವರಲ್ಲಿ ಆಂಟಿ-ಸ್ಪೈಕ್ ಪ್ರತಿಕಾಯಕ್ಕೆ ಸೆರೊಪೊಸಿಟಿವಿಟಿ…

Keep Reading

ಭಾರತದಲ್ಲಿ ಎರಡನೆ ಅಲೆಯೇ ಇನ್ನೂ ಮುಗಿದಿಲ್ಲ ಆಗಲೇ ಮತ್ತೊಂದು ಹೊಸ ಡೇಂಜರಸ್ ಕೊರೋನಾ ಪತ್ತೆ

in Helath-Arogya/Kannada News/News 357 views

ಭಾರತದಲ್ಲಿ ಕೊರನಾವೈರಸ್‌ನ ಎರಡನೇ ಅಲೆ ನಿಧಾನಕ್ಕೆ ಕಡಿಮೆಯಾಗುತ್ತಿದೆ. ನಿತ್ಯ ದಾಖಲಾಗುವ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಸತತ ಇಳಿಕೆ ಕಾಣುತ್ತಿದೆ. ಈ ಸಂದರ್ಭದಲ್ಲಿ ಭಾರತದಲ್ಲಿ ಹೊಸ ಮಾದರಿಯ B.1.1.28.2 ಕೊರೊನಾವೈರಸ್‌ಅನ್ನು ಪುಣೆಯ ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ಪತ್ತೆ ಹಚ್ಚಲಾಗಿದೆ. ಬ್ರೆಜಿಲ್ ಮತ್ತು ಯುಕೆಯಿಂದ ಆಗಮಿಸಿದ ಪ್ರಯಾಣಿಕರಲ್ಲಿ ಸಂಗ್ರಹಿಸಿದ ಗಂಟಲು ಮತ್ತು ಮೂಗಿನ ದ್ರವಗಳಲ್ಲಿ ಈ ಹೊಸ ರೂಪಾಂತರಿ ಕೊರೊನಾ ವೈರಸ್‌ ಪತ್ತೆಯಾಗಿದೆ. ಸಿರಿಯನ್ ಹ್ಯಾಮ್ಸ್ಟರ್ ಮಾದರಿಯಲ್ಲಿ ಪತ್ತೆಯಾದ ರೂಪಾಂತರಿ ವೈರಸ್‌ನ ತೀವ್ರತೆಯನ್ನು ಪರೀಕ್ಷಿಸಲಾಗುತ್ತಿದ್ದು D614G ರೂಪಾಂತರಿಯೊಂದಿಗೆ ಹೋಲಿಕೆ…

Keep Reading

ಮೊಟ್ಟೆ, ಆಲೂಗಡ್ಡೆ, ಟೊಮ್ಯಾಟೋ ಬಳಸಿ ಮನೆಯಲ್ಲೇ ತಯಾರಿಸಿ ರುಚಿರುಚಿಯಾದ ಟೇಸ್ಟೀ ಅಫ್ಘನ್ ಆಮ್ಲೇಟ್: ಮಾರ್ಕೇಟ್ ನಲ್ಲಿ ಇದಕ್ಕಿದೆ ಭಾರೀ ಬೆಲೆ ಹಾಗು ಡಿಮ್ಯಾಂಡ್

in Helath-Arogya/ಕನ್ನಡ ಮಾಹಿತಿ 175 views

ಲಾಕ್‍ಡೌನ್ ನಿಂದ ಮನೆಯಲ್ಲಿ ಬಂಧಿಯಾಗಿರೋ ಎಷ್ಟೋ ಜನಕ್ಕೆ ಹೊಸ ರುಚಿ ನೀಡಬೇಕೆಂದು ಕಾಯುತ್ತಿದ್ದಾರೆ. ಹೊರಗೆ ಹೋಗಿ ತರೋಣ ಅಂದ್ರೆ ಲಾಕ್‍ಡೌನ್. ಇನ್ನು ಮತ್ತೆ ಕೆಲವರಿಗೆ ವರ್ಕ್ ಫ್ರಂ ಹೋಮ್ ಇರೋದರಿಂದ ಹೊರಗೆ ಹೋಗಕ್ಕೂ ಆಗಲ್ಲ. ಮನೆಯಲ್ಲಿ ಅಡುಗೆ ಮಾಡಿಕೊಳ್ಳೋಕು ಸಮಯ ಇರಲ್ಲ. ಮನೆಯಲ್ಲಿ ಮೊಟ್ಟೆ, ಆಲೂಗಡ್ಡೆ ಮತ್ತು ಟೊಮಾಟೋ ಇದ್ರೆ ರುಚಿಯಾದ ಅಫ್ಘಾನಿ ಆಮ್ಲೆಟ್ ಟ್ರೈ ಮಾಡಿ. ಬೇಗನೂ ಆಗುತ್ತೆ, ಬಾಯಿಗೆ ಹೊಸ ರುಚಿ ಸಿಕ್ಕಂತೆ ಆಗುತ್ತೆ. ಬೇಕಾಗುವ ಸಾಮಾಗ್ರಿಗಳು ಆಲೂಗಡ್ಡೆ – ಒಂದು ಮಧ್ಯಮ ಗಾತ್ರದ್ದು,…

Keep Reading

ಕೊರೋನಾದಿಂದ ಬಚಾವಾಗಬೇಕಾ? ಕೊರೋನಾ ಹತ್ತಿರವೂ ಸುಳಿಯಬಾರದೆಂದರೆ ಬೆಳಿಗ್ಗೆ ಇದನ್ನ ಕುಡಿಯಬೇಕಂತೆ: ಸಂಶೊಧನೆಯಲ್ಲಿ ತಿಳಿದುಬಂದ ಸತ್ಯವಿದು

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 245 views

ಸದ್ಯ ಇಡೀ ಪ್ರಪಂಚವನ್ನು ಕಾಡುತ್ತಿರುವ ಕೋವಿಡ್ 19 ವಿರುದ್ಧ ಹೋರಾಡಲು ಗ್ರೀನ್ ಟೀ ಸಹಾಯ ಮಾಡಬಹುದೇ? ಇಂತಹದೊಂದು ಪ್ರಶ್ನೆ ಮುಂದಿಟ್ಟುಕೊಂಡು ನಡೆಸಿದ ಅಧ್ಯಯನದಲ್ಲಿ ಹೊಸ ಮಾಹಿತಿಯೊಂದು ಹೊರಬಿದಿದ್ದೆ. ‘ಆರ್‌ಎಸ್‌ಸಿ ಅಡ್ವಾನ್ಸಸ್’ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಹಸಿರು ಚಹಾವು COVID-19 ಅನ್ನು ನಿಭಾಯಿಸಲು ಸಹಾಯ ಮಾಡುತ್ತದೆ ಎನ್ನಲಾಗಿದೆ. ಗ್ಯಾಲೋಕಾಟೆಚಿನ್ ಎಂಬ ಹಸಿರು ಚಹಾದಲ್ಲಿ ಕಂಡುಬರುವ ಸಂಯುಕ್ತವು SARS-CoV-2 ಅನ್ನು ಎದುರಿಸುವ ಔಷಧದ ಬೆಳವಣಿಗೆಗೆ ಸಹಾಯ ಮಾಡುತ್ತದೆ ಎಂದು ಸಂಶೋಧಕರು ತಿಳಿಸಿದ್ದಾರೆ. ಹಸಿರು ಚಹಾದಲ್ಲಿನ ಸಂಯುಕ್ತಗಳಲ್ಲಿ ಒಂದು ಕೋವಿಡ್-19 ರ…

Keep Reading

ಅಸ್ತಮಾ, ಕೆಮ್ಮು ಹಾಗು ಇನ್ನಿತರ ರೋಗಗಳಿಗೆ ನಿಮ್ಮ ಮನೆಯ ಅಡುಗೆ ಮನೆಯಲ್ಲೇ ಇದೆ ಪರಿಣಾಮಕಾರಿ ಔಷಧಿ: ಹೀಗೆ ಬಳಕೆ ಮಾಡಬೇಕಷ್ಟೇ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 1,405 views

ಒಗ್ಗರಣೆ ಎಂದ ಕೂಡಲೇ ಮೊದಲು ನೆನಪಾಗುವುದು ಕರಿಬೇವು. ಒಗ್ಗರಣೆಯ ಘಮ ಹೆಚ್ಚಿಸುವ ಕರಿಬೇವನ್ನು, ತಿನ್ನದೆ ಅದನ್ನು ತಟ್ಟೆಯ ಮೂಲೆಗೆ ತಳ್ಳುವವರೇ ಹೆಚ್ಚು. ಆದರೆ, ಕರಿಬೇವಿನಿಂದ ಆರೋಗ್ಯಕ್ಕೆ ಆಗುವ ಲಾಭಗಳನ್ನು ತಿಳಿದರೆ, ಮುಂದೆಂದೂ ಅದನ್ನು ಮೂಲೆಗೆ ತಳ್ಳಲು ಮನಸ್ಸು ಬರುವುದಿಲ್ಲ. – ಕರಿಬೇವಿನಲ್ಲಿ ನಾರಿನಂಶ, ಪ್ರೋಟಿನ್‌, ಕ್ಯಾಲ್ಸಿಯಂ, ಕ್ಯಾರೊಟೀನ್‌ ಹಾಗೂ ಹಲವಾರು ಬಗೆಯ ಅಮೈನೋ ಅಮ್ಲಗಳು ಹೇರಳವಾಗಿವೆ. – ನೆಗಡಿ, ಕೆಮ್ಮು, ಅಸ್ತಮಾದಂಥ ಶ್ವಾಸಕೋಶದ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. – ಕರಿಬೇವಿನಲ್ಲಿ, ವಾಯುಕಾರಕ ಅಂಶವನ್ನು ತೆಗೆದುಹಾಕುವ ಗುಣವಿದ್ದು, ಜೀರ್ಣಕ್ರಿಯೆಯನ್ನು…

Keep Reading

ಶೀತ ಅಥವ ಬೇರೆ ಯಾವುದೇ ಕಾಯಿಲೆ ಇದ್ದಾಗ ಕೊರೋನಾ ವ್ಯಾಕ್ಸಿನ್ ತೆಗೆದುಕೊಳ್ಳಬಹುದೇ? ಇಲ್ಲಿದೆ ಸಂಪೂರ್ಣ ಮಾಹಿತಿ

in Helath-Arogya/Kannada News/News 230 views

ಭಾರತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ. ಗರ್ಭಿಣಿಯರು ಹಾಗೂ ಎದೆ ಹಾಲುಣಿಸುವ ತಾಯಂದಿರುವ ಅವರು ಇಚ್ಛಿಸಿದರೆ ಈ ಲಸಿಕೆ ಪಡೆಯಬಹುದಾಗಿದೆ, ಅಲ್ಲದೆ ಕೊರೊನಾದಿಂದ ಚೇತರಿಸಿದವರು ಮೂರು ತಿಂಗಳ ಬಳಿಕ ಲಸಿಕೆ ಪಡೆಯುವಂತೆ ಸಿಡಿಸಿ ಹೇಳಿದೆ. ಕೊರೊನಾದಿಂದ ಚೇತರಿಸಿದವರಲ್ಲಿ ನೈಸರ್ಗಿಕವಾಗಿ ಕೊರೊನಾ ವಿರುದ್ಧ ರೋಗ ನಿರೋಧಕ ಶಕ್ತಿ ಇರುತ್ತದೆ, ಇದು 6 ತಿಂಗಳವರೆಗೆ ಇರುವುದು, ಆದ್ದರಿಂದ ಅದರ ಬಳಿಕ ಲಸಿಕೆ ಪಡೆದರೂ ಸಾಕು ಎಂದು ತಜ್ಞರು ಸಲಹೆ ನೀಡಿದ್ದಾರೆ. ಇನ್ನು ಅಲರ್ಜಿ ಸಮಸ್ಯೆ ಇರುವವರು ಹಾಗೂ…

Keep Reading

ಬರಲಿದೆ ಮತ್ತೊಂದು ಮಹಾಮಾರಿ: ಕೊರೋನಾ ಪೂರ್ತಿಯಾಗಿ ವಾಸಿಯಾಗಲು ಎಷ್ಟು ವರ್ಷಗಳು ಬೇಕು? ಇಲ್ಲಿದೆ ಭವಿಷ್ಯವಾಣಿ

in Helath-Arogya/Kannada News/News 2,911 views

ಹಾಸನ: ಕರೊನಾ ಮೊದಲನೆಯ ಅಲೆ ಬಳಿಕ ಇದೀಗ ಎರಡನೆಯ ಅಲೆ ಹಾ ವ ಳಿ ಇಟ್ಟಿದೆ. ಸದ್ಯದಲ್ಲೇ ಮೂರನೆಯ ಅಲೆ ಕೂಡ ಬರಲಿದೆ ಎನ್ನಲಾಗುತ್ತಿದೆ. ಈ ಮಧ್ಯೆ ಕೋವಿಡ್​-26, ಕೋವಿಡ್​-32 ಎದುರಿಸಲು ಸಿದ್ಧರಾಗಿರಿ ಎಂದು ಅಮೆರಿಕದ ಪರಿಣತರು ಮುನ್ನೆಚ್ಚರಿಕೆ ನೀಡಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಈ ಕೋವಿಡ್​-19 ಸದ್ಯಕ್ಕೆ ತೊಲಗುವ ಲಕ್ಷಣಗಳು ಕಾಣಿಸುತ್ತಿಲ್ಲ ಎಂದು ಜನರು ಬೇಸರ-ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಇವೆಲ್ಲದರ ನಡುವೆ ಕರೊನಾ ಯಾವಾಗ ಪೂರ್ತಿಯಾಗಿ ಮರೆಯಾಗಲಿದೆ ಎಂಬ ಬಗ್ಗೆ ಸ್ವಾಮೀಜಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆಯ…

Keep Reading

ಕೊರೋನಾ ಬಗ್ಗೆ ಅಚ್ಚರಿಯ ಭವಿಷ್ಯವಾಣಿ ನುಡಿದ ಕೋಡಿಮಠದ ಶ್ರೀಗಳು.! ಕೊರೋನಾಗಿಂತಲೂ ಭೀ ಕ ರ ಸ್ಥಿತಿ ಎದುರಾಗಲಿದೆ?

in Helath-Arogya/Kannada News/News/ಕನ್ನಡ ಮಾಹಿತಿ/ಜ್ಯೋತಿಷ್ಯ 661 views

ಹಾಸನ: ಮನುಷ್ಯ ಹೋಗು ಹೋಗುತ್ತಲೇ ಬಿದ್ದು ಸಾ ಯು ವ ಕಾಲ ಬಂದೇ ಬರುತ್ತದೆ ಎಂದು ಅರಸೀಕೆರೆ ತಾಲೂಕು ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹಿಂದೆ ನೆಲಪಟ್ಟು ಎಂಬ ಕಾ ಯಿ ಲೆ ಇತ್ತು. ಅದಕ್ಕೆ ರಾಹು ಅಂತ ಹಿರಿಯರು ಕರೆಯುತ್ತಿದ್ದರು. ರಾಹು ಬಡೀತು, ಹೋಗ ಹೋಗ್ತಾ ಬಿದ್ದ ಅನ್ನೋರು. ಅಂತಹ ಕಾ ಯಿ ಲೆ ಗಳು ಮುಂದಿನ ದಿನಗಳಲ್ಲಿ ಬಂದೇ ಬರುತ್ತವೆ ಎಂದು ಭಾನುವಾರ ಹೇಳಿದರು. ಕರೊನಾ ಸಂಪೂರ್ಣ…

Keep Reading

Go to Top