Category archive

Helath-Arogya - page 5

ಕೊರೋನಾದಿಂದ ಚೇತರಿಸಿಕೊಂಡವರು ಹಾಗು ಕೊರೋನಾ ವ್ಯಾಕ್ಸಿನ್ ಫರ್ಸ್ಟ್ ಡೋಸ್ ಪಡೆದವರಿಗೆ ಗುಡ್ ನ್ಯೂಸ್

in Helath-Arogya/Kannada News/News 527 views

ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ 5 ವಿಜ್ಞಾನಿಗಳು ಕೊರೊನಾ ಲಸಿಕೆಗೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ ನೀಡಿದ್ದಾರೆ. ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದ ರೋಗಿಗೆ ಕೊರೊನಾ ಲಸಿಕೆಯ ಒಂದು ಡೋಸ್ ಸಾಕು ಎಂದವರು ಹೇಳಿದ್ದಾರೆ. ಸದ್ಯ ದೇಶದಲ್ಲಿ ಎರಡು ಡೋಸ್ ಲಸಿಕೆ ಹಾಕಲಾಗ್ತಿದೆ. ಕೊರೊನಾ ಸೋಂಕಿನಿಂದ ಚೇತರಿಸಿಕೊಂಡ ಜನರಿಗೆ ಕೊರೊನಾ ಲಸಿಕೆಯ ಮೊದಲ ಡೋಸ್ 10 ದಿನಗಳಲ್ಲಿ ಪ್ರತಿಕಾಯಗಳನ್ನು ಉತ್ಪಾದಿಸುತ್ತದೆ. ಇದು ಕೊರೊನಾ ವಿರುದ್ಧ ಹೋರಾಡುವ ಶಕ್ತಿ ನೀಡುತ್ತದೆ. ಕೊರೊನಾ ಸೋಂಕಿಗೊಳಗಾಗದ ಜನರಿಗೆ ಪ್ರತಿಕಾಯ ಉತ್ಪತ್ತಿಯಾಗಲು 3-4 ವಾರಗಳು ಬೇಕೆಂದು…

Keep Reading

ಒಬ್ಬ ವ್ಯಕ್ತಿಗೆ ಎರಡು ಬೇರೆ ಬೇರೆ ವ್ಯಾಕ್ಸಿನ್ ನೀಡಿದರೆ ಏನಾಗುತ್ತೆ? ಇದರಿಂದ ಅಡ್ಡಪರಿಣಾಮಗಳಾಗುತ್ತಾ? ಕೇಂದ್ರ ಸರ್ಕಾರ ಕೊಟ್ಟ ಉತ್ತರವೇನು ಗೊತ್ತಾ?

in Helath-Arogya/Kannada News 228 views

ಉತ್ತರ ಪ್ರದೇಶದಲ್ಲಿ ಹಳ್ಳಿಯೊಂದಲ್ಲಿ ಬಹುತೇಕ ಮಂದಿಗೆ ಎರಡು ಬೇರೆ ಬೇರೆ ಕೊರೊನಾ ಲಸಿಕೆಗಳನ್ನು ನೀಡಿರುವ ವಿಚಾರ ಬಹಳ ವಿವಾದಕ್ಕೆ ಕಾರಣವಾಗಿತ್ತು. ಕೋವಿಡ್​ ವಿರುದ್ಧ ಹೋರಾಟದ ವಿರುದ್ಧ ಸದ್ಯ ದೇಶದಲ್ಲಿ ಎರಡು ಲಸಿಕೆಗಳನ್ನು ನೀಡಲಾಗುತ್ತಿದೆ. ಅವು ಒಂದು ಕೋವಿಶೀಲ್ಡ್​ ಮತ್ತೊಂದು ಕೋವಾಕ್ಸಿನ್​. ಎರಡು ಡೋಸ್​ಗಳಲ್ಲಿ ಈ ಲಸಿಕೆಯನ್ನು ನೀಡಲಾಗುತ್ತಿದೆ. ಈ ನಡುವೆ ಬಹುತೇಕರಿಗೆ ಇರುವ ಅನುಮಾನ ಎಂದರೆ ಮೊದಲ ಡೋಸ್​ನಲ್ಲಿ ಒಂದು ಲಸಿಕೆ ಮತ್ತೊಂದು ಡೋಸ್​ನಲ್ಲಿ ಬೇರೆ ಕಂಪನಿಯ ಲಸಿಕೆ ಪಡೆಯಬಹುದೇ ಎಂಬುದು. ಲಸಿಕೆ ಕೊರತೆ ಇರುವ ಹಿನ್ನಲೆ…

Keep Reading

ಕೊರೋನಾ ಸಂಕಷ್ಟದ ನಡುವೆ ಎದುರಾಯ್ತು ಮತ್ತೊಂದು ಭಾರಿ ಸಮಸ್ಯೆ, ಸಿಗರೇಟ್ ಸೇದುವವರು ಈಗ.‌….

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 669 views

ಇಡೀ ವಿಶ್ವವು ಕೊರೊನಾ ವಿರುದ್ಧ ಹೋರಾಟವನ್ನ ನಡೆಸುತ್ತಿರುವಾಗಲೇ ಸದ್ದಿಲ್ಲದೇ ಇನ್ನೊಂದು ಅಪಾಯವೊಂದು ಕಂಟಕಪ್ರಾಯವಾಗುತ್ತಿದೆ. ಹೊಸ ಅಧ್ಯಯನವೊಂದರ ಪ್ರಕಾರ 2019ರಲ್ಲಿ ಬರೋಬ್ಬರಿ 8 ಮಿಲಿಯನ್​ ಮಂದಿ ಧೂಮಪಾನದ ಚಟದಿಂದಾಗಿಯೇ ಅಸುನೀಗಿದ್ದಾರೆ. ಆದರೆ ಕೊರೊನಾ ಸಾಂಕ್ರಾಮಿಕ ಶುರುವಾದಾಗಿನಿಂದ ಈ ಸಂಖ್ಯೆಯು ಇನ್ನಷ್ಟು ಹೆಚ್ಚಾಗಿದೆ. ಕಳೆದ ಒಂಬತ್ತು ವರ್ಷಗಳಲ್ಲಿ ಧೂಮಪಾನಿಗಳ ಸಂಖ್ಯೆ 150 ಮಿಲಿಯನ್​ಗೆ ಏರಿಕೆ ಕಂಡಿದೆ. ಅದರಲ್ಲೂ ಹದಿಹರೆಯದವರೇ ಹೆಚ್ಚಾಗಿ ಧೂಮಪಾನಿಗಳಾಗುತ್ತಿದ್ದಾರೆ ಎಂದು ಅಧ್ಯಯನ ಹೇಳಿದೆ. ಅಲ್ಲದೇ ಈ ಅಧ್ಯಯನ ನೀಡಿರುವ ಮಾಹಿತಿಯ ಪ್ರಕಾರ 25 ವರ್ಷಕ್ಕೆ ಕಾಲಿಡುತ್ತಿದ್ದಂತೆಯೇ ಅನೇಕರು…

Keep Reading

ಫರ್ಸ್ಟ್ ಡೋಸ್ ಕೋವಿಶೀಲ್ಡ್, ಸೆಕಂಡ್ ಡೋಸ್ ಕೋವ್ಯಾಕ್ಸಿನ್: ಬೇರೆ ಬೇರೆ ಡೋಸ್ ಪಡೆದವರಿಗೆ ಬಿಗ್ ಶಾಕ್

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 299 views

ಉತ್ತರಪ್ರದೇಶದ ಸಿದ್ಧಾರ್ಥ್ ನಗರ ಜಿಲ್ಲೆ ಬಾರ್ಹ್ನಿ ಪ್ರಾಥಮಿಕ ಆರೋಗ್ಯ ವಲಯವಾಗಿದ್ದು, ಅಲ್ಲಿ ಆಡಾಹಿ ಕಲಾನ್ ಗ್ರಾಮದ ಸುಮಾರು 20 ಜನರಿಗೆ ಮೊದಲ ಮತ್ತು ಎರಡನೆಯ ಡೋಸ್ ಲಸಿಕೆ ನೀಡುವಾಗ ಬೇರೆ ಬೇರೆ ಲಸಿಕೆ ನೀಡಲಾಗಿದೆ. ಉತ್ತರಪ್ರದೇಶದ ಸಿದ್ದಾರ್ಥ್ ನಗರ ಜಿಲ್ಲೆಯಲ್ಲಿ ಎರಡನೇ ಡೋಸ್ ಲಸಿಕೆ ಅಭಿಯಾನ ನಡೆಯುತ್ತಿದೆ. ಆರೋಗ್ಯ ಕಾರ್ಯಕರ್ತರ ನಿರ್ಲಕ್ಷದಿಂದಾಗಿ ಮೊದಲ ಡೋಸ್ ಕೋವಿಶೀಲ್ಡ್ ಪಡೆದುಕೊಂಡವರಿಗೆ ಎರಡನೇ ಡೋಸ್ ನಲ್ಲಿ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ. ಇದರಿಂದಾಗಿ ಲಸಿಕೆ ಪಡೆದುಕೊಂಡ 20 ಕ್ಕೂ ಅಧಿಕ ಮಂದಿ ಆತಂಕಕ್ಕೆ…

Keep Reading

ಮಕ್ಜಳು ಮಾಸ್ಕ್ ಧರಿಸಬೇಕೇ? ಕೊರೋನಾದ ಮೂರನೆ ಅಲೆಯಿಂದ ಪಾರಾಗಲು ಯಾವ ವಯಸ್ಸಿನ ಮಕ್ಕಳಿಗೆ ಮಾಸ್ಕ್ ಹಾಕಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 211 views

ಮಕ್ಕಳು ಮಾಸ್ಕ್ ಧರಿಸಬೇಕೇ? ಈ ಬಗ್ಗೆ WHO ಏನು ಹೇಳುತ್ತೆ? ಕೊರೋನಾದ ಪರಿಣಾಮ ಮಕ್ಕಳ ಮೇಲೂ ಅತಿಯಾಗಿದೆ. ಕೊರೋನಾದ ಕರಿ ನೆರಳಿನಿಂದ ಮಕ್ಕಳನ್ನು ಸುರಕ್ಷಿತವಾಗಿಡಲು ಪೋಷಕರು ಪರದಾಡುತ್ತಿದ್ದಾರೆ. ಮುಖದ ಮೇಲಿನ ಮಾಸ್ಕ್ ಕೊರೋನಾದಿಂದ ತಪ್ಪಿಸಿಕೊಳ್ಳಲು ಇರುವ ಒಂದೇ ಮಾರ್ಗ. ಆದರೆ ಮಕ್ಕಳು ಈ ಮಾಸ್ಕ್ ಧರಿಸಬೇಕೇ? ಧರಿಸಿದರೂ ಎಂತಹ ಮಾಸ್ಕ ಮಕ್ಕಳಿಗೆ ಸೂಕ್ತ ಎಂಬ ಗೊಂದಲ ಹೆತ್ತವರದ್ದು. ಅದಕ್ಕಾಗಿ ಈ ಲೇಖನದಲ್ಲಿ WHO ಈ ಕುರಿತು ಏನು ಹೇಳುತ್ತೆ ಎಂಬುದನ್ನು ಹೇಳಿದ್ದೇವೆ. ಮಕ್ಕಳ ಮಾನಸಿಕ ಮನಸ್ಥಿತಿಯ ಅಂಶಗಳನ್ನು…

Keep Reading

ಕೊರೋನಾ ಸಂಕಷ್ಟದ ಮಧ್ಯೆ ಕೊರೋನಾ ವ್ಯಾಕ್ಸಿನ್ ತೆಗೆದುಕೊಂಡಿರುವ ದೇಶದ ಜನರಿಗೆ ಗುಡ್ ನ್ಯೂಸ್: ಜೀವನಪರ್ಯಂತ ನಿಮ್ಮನ್ನ ಕಾಪಾಡಲಿದೆ ವ್ಯಾಕ್ಸಿನ್

in Helath-Arogya/Kannada News/ಕನ್ನಡ ಆರೋಗ್ಯ 374 views

ಕೊರೊನಾ ವೈರಸ್ ಎರಡನೇ ಅಲೆ ಬಿಕ್ಕಟ್ಟಿನ ಮಧ್ಯೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಯುಎಸ್ ಮೂಲದ ವಾಷಿಂಗ್ಟನ್ ಯೂನಿವರ್ಸಿಟಿ ಸ್ಕೂಲ್ ಆಫ್ ಮೆಡಿಸಿನ್‌ನ ಸಂಶೋಧಕರು ಕೊರೊನಾ ಸೌಮ್ಯ ರೋಗಲಕ್ಷಣಗಳನ್ನು ಹೊಂದಿರುವ ರೋಗಿಗಳ ದೇಹವು ಯಾವಾಗಲೂ ಕೊರೊನಾ ವಿರುದ್ಧ ಹೋರಾಡಲು ಸಿದ್ಧವಾಗಿರುತ್ತದೆ ಎಂದಿದ್ದಾರೆ. ಕೊರೊನಾ ವಿರುದ್ಧ ಹೋರಾಡಲು ರಕ್ಷಾಕವಚವಾಗಿರುವ ಪ್ರತಿಕಾಯಗಳು ಸದಾ ನಿಮ್ಮ ಜೊತೆಗಿರುತ್ತವೆ. ಕೊರೊನಾದಿಂದ ಚೇತರಿಸಿಕೊಂಡ 11 ತಿಂಗಳ ನಂತ್ರ ಮತ್ತೆ ಪ್ರತಿಕಾಯಗಳು ಬೆಳೆಯುತ್ತವೆ. ಸೌಮ್ಯ ಲಕ್ಷಣದಿಂದ ಚೇತರಿಸಿಕೊಂಡವರ ದೇಹದಲ್ಲಿ ಒಂದು ತಿಂಗಳ ನಂತ್ರವೂ ರೋಗನಿರೋಧಕ ಕೋಶಗಳು ವೈರಸ್…

Keep Reading

VIDEO| ಗೋಮಾತೆಯ ಅಪ್ಪುಗೆಯಿಂದ ಎಂತಹ ರೋಗಗಳಿದ್ದರೂ ಗುಣಮುಖ: ವೇಗವಾಗಿ ಬೆಳೆಯುತ್ತಿದೆ ಈ ಚಿಕಿತ್ಸೆ, ಒಂದು ಗಂಟೆಗೆ ಎಷ್ಟು ಹಣ ಗೊತ್ತಾ?

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 660 views

ಕ್ಯಾಲಿಫೋರ್ನಿಯಾ: ಭಾರತದ ಪ್ರತಿಯೊಂದು ಸಂಪ್ರದಾಯ, ಆಚರಣೆಗಳಿಗೆ ವೈಜ್ಞಾನಿಕ ಕಾರಣಗಳನ್ನು ಹುಡುಕುತ್ತಾ ಕುಳಿತಿದ್ದರೆ, ಭಾರತೀಯರು ನಿಜಕ್ಕೂ ತಲೆತಗ್ಗಿಸಬೇಕಾದ ಟ್ರೆಂಡ್‌ ಒಂದು ಅಮೆರಿಕದಲ್ಲಿ ಶುರುವಾಗಿದೆ. ಭಾರತೀಯರು ಗೋಮಾತೆ ಎಂದು ಪೂಜಿಸುವ ಹಸುಗಳನ್ನು ತಬ್ಬಿಕೊಂಡರೆ ಎಷ್ಟೋ ಸಮಸ್ಯೆಗಳಿಂದ ಮುಕ್ತಿ ಸಿಗಬಹುದು ಎಂದು ಅರ್ಥ ಮಾಡಿಕೊಂಡಿರುವ ಅಮೆರಿಕನ್ನರು ಇದೀಗ ಹಣ ಕೊಟ್ಟು ಹಸುಗಳನ್ನು ತಬ್ಬಿಕೊಳ್ಳುತ್ತಿದ್ದಾರೆ. ಕೌ ಹಗ್ಗಿಂಗ್‌ (COW HUGGING- ಹಸುಗಳನ್ನು ಅಪ್ಪಿಕೊಳ್ಳುವುದು) ಎಂಬ ಟ್ರೆಂಡ್‌ ಶುರುವಾಗಿದ್ದು, ಒಮ್ಮೆ ಹಸು ಅಪ್ಪಿಕೊಳ್ಳಲು ಒಂದು ತಾಸಿಗೆ 200 ಡಾಲರ್‌ (ಸುಮಾರು 15 ಸಾವಿರ ರೂ.) ಕೊಟ್ಟು…

Keep Reading

ಗಂಗಾ ನದಿಯ ಲಕ್ಷಾಂತರ ವರ್ಷಗಳ ರಹಸ್ಯವನ್ನ ಭೇದಿಸಿದ ವಿಜ್ಞಾನಿಗಳು: ಅಷ್ಟಕ್ಕೂ ಗಂಗಾ ನದಿಯಲ್ಲಿರುವ ಆ ಪವಿತ್ರ ಹಾಗು ಆ ನಿಗೂಢ ಅಂಶ ಪತ್ತೆ ಹಚ್ಚಿದ ಫ್ರೆಂಚ್ ತಜ್ಞರು ಹೇಳಿದ್ದೇನು ಗೊತ್ತಾ?

in Helath-Arogya/Kannada News/News/Story/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 36,119 views

ಹಿಂದೂ ಧರ್ಮದಲ್ಲಿ ಗಂಗಾ ಜಲವನ್ನ ಬಹಳ ಪವಿತ್ರವೆಂದು ಪರಿಗಣಿಸಲಾಗುತ್ತದೆ ಮತ್ತು ಗಂಗೆಯಲ್ಲಿ ಸ್ನಾನ ಮಾಡುವುದರಿಂದ ನಿಮ್ಮ ಎಲ್ಲಾ ಪಾಪಗಳೂ ಶುದ್ಧವಾಗುತ್ತವೆ ಎಂದು ಹೇಳಲಾಗುತ್ತದೆ. ಜನರು ಗಂಗಾ ನದಿಯ ನೀರನ್ನು ಬಾಟಲುಗಳಲ್ಲಿ ತುಂಬಿಸಿ ತಮ್ಮ ಮನೆಗಳಲ್ಲಿ ಇಟ್ಟುಕೊಳ್ಳುತ್ತಾರೆ. ಆದರೆ ಗಂಗಾಜಲ ವರ್ಷಗಟ್ಟಲೆ ಕಳೆದರೂ ಕೆಡುವುದಿಲ್ಲ, ಹಾಳಾಗುವುದಿಲ್ಲ. ಸಾಮಾನ್ಯ ನೀರನ್ನು ಬಾಟಲಿಯಲ್ಲಿ ತುಂಬಿ ಇಟ್ಟುಕೊಂಡರೆ ಅದು ಕೇವಲ 2 ದಿನಗಳಲ್ಲಿ ಹಾಳಾಗುತ್ತದೆ ಮತ್ತು ಅದರಲ್ಲಿ ಬ್ಯಾಕ್ಟೀರಿಯಾಗಳು ಉತ್ಪತ್ತಿಯಾಗುತ್ತವೆ. ಆದರೆ ವರ್ಷಾನುಗಟ್ಟಲೆ ಬಾಟಲ್ ನಲ್ಲಿ ಗಂಗಾಜಲ ತುಂಬಿಟ್ಟರೂ ಗಂಗಾಜಲದಲ್ಲಿ ಗಳಾಗಲಿ, ವೈರಾಣುಗಳಾಗಲಿ…

Keep Reading

ಕೊರೋನಾ ಲಸಿಕೆ ಪಡೆದವರೆಲ್ಲರೂ ಎರಡು ವರ್ಷಗಳೊಳಗೆ ಸಾವನ್ನಪ್ಪುತ್ತಾರಾ? ವೈರಲ್ ಆಗುತ್ತಿರುವ ಈ ಸುದ್ದಿಯ ಹಿಂದಿನ ಅಸಲಿಯತ್ತೇನು?

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 491 views

ಕೊರೋನಾ ಲಸಿಕೆ ಪಡೆದವರು ಎರಡು ವರ್ಷದಲ್ಲಿ ಸಾಯುತ್ತಾರೆ ಎಂದು ನೊಬೆಲ್ ಪುರಸ್ಕೃತ ವಿಜ್ಞಾನಿಯೊಬ್ಬರು ಹೇಳಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿಗಳು ಹರಿದಾಡುತ್ತಿವೆ. ಇಂತಹ ಸುದ್ದಿಗಳನ್ನು ಶೇರ್ ಮಾಡುವ ಮೊದಲು ಯೋಚಿಸಿ ಎಂದು ಅಸ್ಸಾಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಲಸಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಫ್ರೆಂಚ್ ನೋಬೆಲ್ ಪ್ರಶಸ್ತಿ ವಿಜೇತರನ್ನು ತಪ್ಪುದಾರಿಗೆ ಎಳೆಯುವ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ರೀತಿ ಪರಿಶೀಲಿಸದ ಸುದ್ದಿಗಳನ್ನು ಫಾರ್ವರ್ಡ್ ಮಾಡಬಾರದು ಎಂದು ಅಸ್ಸಾಂ ಪೊಲೀಸರು ವಿನಂತಿಸಿದ್ದಾರೆ. ನೆನಪಿಡಿ..! ತಪ್ಪು ಮಾಹಿತಿ ವೈರಸ್ ನಂತೆ…

Keep Reading

ಆಕಸ್ಮಾತ್ ಆಗಿ ದೇಹದ ಮೇಲೆ ಹಲ್ಲಿ ಬಿದ್ದರೆ ಏನು ಮಾಡಬೇಕು? ಯಾವ ಭಾಗದ ಮೇಲೆ ಬಿದ್ದರೆ ನಿಮ್ಮ ಅದೃಷ್ಟ ಖುಲಾಯಿಸುತ್ತೆ ಗೊತ್ತಾ?

in Helath-Arogya/Kannada News/News 1,303 views

ನಮ್ಮ ಪೂರ್ವಜರ ಪೀಳಿಗೆಯಿಂದ ಇಂದಿನ ಪೀಳಿಗೆಯವರೆಗೂ ಕೂಡ ಈ ಒಂದು ಹಲ್ಲಿ ಮೈ ಮೇಲೆ ಬಿದ್ದರೆ ಅಪಶಕುನ ಎಂಬ ಮಾತು ಕೇಳಿ ಬರುತ್ತಿರುವುದು ತೀರ ಸಾಮಾನ್ಯವಾಗಿದೆ ಎನ್ನಬಹುದು. ಮನೆಯ ಗೋಡೆಗಳ ಮೂಲೆಯಲ್ಲಿ ಹಲ್ಲಿ ಹೆಚ್ಚಾಗಿ ಕಾಣಿಸುತ್ತದೆ. ಹಲ್ಲಿಗಳು ನಮ್ಮ ಮೈ ಮೇಲೆ ಬಿದ್ದ ಕೂಡಲೇ ಸ್ನಾನ ಮಾಡಬೇಕು, ದೇವರಿಗೆ ಒಂದು ಹರೆಕೆಯನ್ನು ಕಟ್ಟಿಕೊಳ್ಳಬೇಕು. ದೋಷ ಪರಿಹಾರ ಮಾಡಿಕೊಳ್ಳಬೇಕು ಎಂಬ ಹಲವು ರೀತಿಯ ಮಾತುಗಳನ್ನು ನಮ್ಮ ಹಿರಿಯರು ಹೇಳುತ್ತಾರೆ. ನಮ್ಮ ಹಿಂದಿನ ತಲೆಮಾರಿನವರು ಮಾತ್ರವಲ್ಲ, ಇಂದಿನ ಯುಗದವರು ಕೂಡ…

Keep Reading

1 3 4 5 6 7 11
Go to Top