Category archive

Helath-Arogya - page 7

ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಂಡರೆ ಖುದ್ದು ಸರ್ಕಾರವೇ ನೀಡಲಿದೆ 5000 ರೂ.: ಅದಕ್ಕಾಗಿ ನೀವು ಮಾಡಬೇಕಾದ್ದು ಇಷ್ಟೇ

in Helath-Arogya/Kannada News/News 1,109 views

ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಪ್ರಕರಣಗಳನ್ನು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಕೇಂದ್ರ ಸರ್ಕಾರವು ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನ ಆರಂಭಿಸಿದೆ. ಈಗ ಈ ಅಭಿಯಾನಕ್ಕೆ ಇನ್ನಷ್ಟು ಜೋರನ್ನು ನೀಡಲು, ಅದರ ವೇಗವನ್ನು ಹೆಚ್ಚಿಸಲು ಕೆಲವು ವಿಶೇಷ ಕ್ರಮಗಳನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ಪ್ರಸ್ತುತ ಲಸಿಕೆಯ ಅಭಿಯಾನದಲ್ಲಿ ದೇಶದಲ್ಲಿ 18 ವರ್ಷ ದಾಟಿದ ಎಲ್ಲರಿಗೂ ಕೋವಿಡ್ ವ್ಯಾಕ್ಸಿನ್ ನೀಡಲಾಗುತ್ತಿದೆ. ಆದರೆ ಇನ್ನೂ ಕೂಡಾ ಕೆಲವರಲ್ಲಿ ಲಸಿಕೆಯ ಕುರಿತಾಗಿ ಅನುಮಾನಗಳು ಹಾಗೂ ನೂರಾರು ಪ್ರಶ್ನೆಗಳು ಮನಸ್ಸಿನಲ್ಲಿ ಇರುವುದರಿಂದ ಲಸಿಕೆಯನ್ನು ಹಾಕಿಸಿಕೊಳ್ಳಲು ಮುಂದಾಗುತ್ತಿಲ್ಲ.…

Keep Reading

ವ್ಯಾಕ್ಸಿನ್ ಸಿಕ್ತೋ ಇಲ್ವೋ…. ಆದರೆ ಕೊರೋನಾದಿಂದ ಪ್ರಾಣ ಉಳಿಸಿಕೊಳ್ಳಲು ಈ ಮೂರನ್ನ ಮಾತ್ರ ಮಾಡಲೇಬೇಕು

in Helath-Arogya/Kannada News/News 4,916 views

ನವದೆಹಲಿ: ದೇಶದಲ್ಲಿ ಕೊರೋನಾ ಎರಡನೇ ಅಲೆ ದಾಳಿ ಇಟ್ಟಿದೆ. ಹೀಗಿರುವಾಗಲೇ ದೇಶಾದ್ಯಂತ 18 ಲಕ್ಷ ಮಂದಿಗೆ ಕೊರೋನಾ ಲಸಿಕೆ ನೀಡಿ ಆಗಿದೆ. ಲಸಿಕೆ ಪಡೆದ ಬಳಿಕ ಕೊರೋನಾ ಮಾರ್ಗಸೂಚಿ ಪಾಲಿಸಿ, ಇಲ್ಲದಿದ್ದರೆ ಕೊರೋನಾ ಅಪಾಯ ಕಟ್ಟಿಟ್ಟ ಬುತ್ತಿ ಎಂದು ತಜ್ಞರು ಪದೇ ಪದೇ ಎಚ್ಚರಿಸುತ್ತಿದ್ದಾರೆ. ಇನ್ನು ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ವಿಜಯ್ ರಾಘವನ್ ಟ್ವೀಟ್ ಮಾಡಿ ಕೊರೋನಾ ಮಾರ್ಗಸೂಚಿ ಪಾಲಿಸುವಂತೆ ಮನವಿ ಮಾಡಿದ್ದಾರೆ. ಲಸಿಕೆ ಹಾಕಿಸಿಕೊಂಡಿದ್ದೀರೋ, ಇಲ್ವೋ ಮಾಸ್ಕ್ ತಪ್ಪದೇ ಹಾಕಿ ನೀವು ಲಸಿಕೆ ಹಾಕಿಸಿಕೊಂಡಿದ್ದೀರೋ…

Keep Reading

ಬ್ಲ್ಯಾಕ್ ಫಂಗಸ್ ನಿಮ್ಮಲ್ಲೂ ಇದೆ ಅನ್ನೋದನ್ನ ಹೀಗೆ‌ ಪತ್ತೆಹಚ್ಚಬಹುದು: ICMR ಜಾರಿ ಮಾಡಿದ ಈ ಮಾರ್ಗಸೂಚಿ ನೋಡಿ

in Helath-Arogya/Kannada News/News 3,837 views

ಮ್ಯೂಕೋರಮೈಕೋಸಿಸ್ ಅಥವಾ ಬ್ಲ್ಯಾಕ್ ಫಂಗಸ್ ಮುಖ್ಯವಾಗಿ ಇತರ ಆರೋಗ್ಯ ಸಮಸ್ಯೆಗಳಿಗೆ ಔಷಧಿಗಳನ್ನು ತೆಗೆದುಕೊಳ್ಳುವ ಜನರ ಮೇಲೆ ಬೇಗ ಪರಿಣಾಮ ಬೀರುತ್ತದೆ. ಇದು ರೋಗ ನಿರೋಧಕ ಶಕ್ತಿ ಕಡಿಮೆ ಮಾಡುತ್ತದೆ. ಕಣ್ಣು ಮತ್ತು ಮೂಗಿನ ಸುತ್ತ ನೋವು ಮತ್ತು ಆ ಜಾಗ ಕೆಂಪಾಗುವುದು, ಜ್ವರ, ತಲೆನೋವು, ಕೆಮ್ಮು, ಉಸಿರಾಟದ ತೊಂದರೆ, ರಕ್ತ ವಾಂತಿ ಮತ್ತು ಮಾನಸಿಕ ಸ್ಥಿತಿಯಲ್ಲಿನ ಬದಲಾವಣೆಗಳು ಇದರ ಲಕ್ಷಣಗಳಾಗಿವೆ. ಇದ್ರಿಂದ ರಕ್ಷಣೆ ಪಡೆಯುವುದು ಬಹಳ ಮುಖ್ಯ. ಕೆಲವೊಂದು ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಂಡಲ್ಲಿ ಬ್ಲಾಕ್ ಫಂಗಸ್ ನಿಂದ…

Keep Reading

ಕೊನೆಗೂ ಸಿಕ್ಕಿತು ಕೊರೋನಾ ಗುಣಪಡಿಸುವ ಆಯುರ್ವೇದಿಕ್ ಔಷಧಿ, ಅದೂ ಕೂಡ ಉಚಿತ? ಔಷಧಿ ಪಡೆಯಲು ಸರತಿ ಸಾಲಲ್ಲಿ ನಿಂತ ಬರೋಬ್ಬರಿ 50 ಸಾವಿರ ಜನ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 115,268 views

ನೆಲ್ಲೂರು(ಆಂಧ್ರಪ್ರದೇಶ): ಕೋವಿಡ್ 19 ಸೋಂಕು ಗುಣಪಡಿಸಲು ಇಡೀ ಜಗತ್ತು ಆಧುನಿಕ ಔಷಧಿಯ ಮೂಲಕ ಪರಿಹಾರ ಕಂಡುಹಿಡಿಯಲು ಹೆಣಗಾಡುತ್ತಿದ್ದರೆ, ಮತ್ತೊಂದೆಡೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಸುತ್ತಮುತ್ತಲಿನ ಸಾವಿರಾರು ಜನರು ಆಯುರ್ವೇದ ಔಷಧಕ್ಕೆ ಆದ್ಯತೆ ನೀಡಿದ್ದು,  50 ಸಾವಿರಕ್ಕೂ ಅಧಿಕ ಜನರು ಔಷಧಕ್ಕಾಗಿ ಮುಗಿಬೀಳುತ್ತಿರುವ  ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವರದಿಯಾಗಿದೆ. ಯಾವುದೇ ಶುಲ್ಕ ಇಲ್ಲದೇ ಉಚಿತವಾಗಿ ಕೋವಿಡ್ ಗುಣಪಡಿಸುವ ಔಷಧ ನೀಡಲಾಗುತ್ತದೆ ಎಂಬ ಭರವಸೆ ಹಿನ್ನೆಲೆಯಲ್ಲಿ ನೆಲ್ಲೂರ್ ನ ಮುತ್ತುಕೂರ್ ಮಂಡಲದ ಕೃಷ್ಣಪಟ್ಟಣಂ ಗ್ರಾಮದಲ್ಲಿ ಆಯುರ್ವೇದ ಚಿಕಿತ್ಸೆ ಪಡೆಯಲು ಸಾವಿರಾರು ಮಂದಿ…

Keep Reading

ನಿಮಗೆ ಕೊರೋನಾ ಲಕ್ಷಣಗಳಿವೆಯೇ? ಹಾಗಿದ್ದರೆ ಮನೆಯಲ್ಲೇ ಇದ್ದು ನಿಮ್ಮ ಕೊರೋನಾ ಟೆಸ್ಟ್ ಮಾಡಿಕೊಳ್ಳಬಹುದು, ಇಲ್ಲಿದೆ ಅದರ ಮಾಹಿತಿ

in Helath-Arogya/Kannada News/News/ಕನ್ನಡ ಆರೋಗ್ಯ 2,259 views

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮತ್ತೊಂದೆಡೆ ಕೊರೊನಾ ಪರೀಕ್ಷೆ ಮಾಡಿಸಿದ ಬಳಿಕ ವರದಿ ಬರುವುದು ತಡವಾಗುತ್ತಿದೆ ಎನ್ನುವ ದೂರುಗಳು ಕೂಡ ಕೇಳಿಬರುತ್ತಿದೆ. ಹೀಗಾಗಿ ನೀವು ಮನೆಯಲ್ಲೇ ಕೊರೊನಾ ಪರೀಕ್ಷೆ ಮಾಡಿ ಎಂದು ಐಸಿಎಂಆರ್ ಸಲಹೆ ನೀಡಿದೆ. ಕೊರೊನಾ ವಿರುದ್ಧ ನಡೆಯುತ್ತಿರುವ ಯುದ್ಧದಲ್ಲಿ ಹೊಸ ಆಯುಧ ಪತ್ತೆಯಾಗಿದೆ. ಹೌದು, ಕೊರೊನಾ ಪರೀಕ್ಷೆಗಾಗಿ ಈಗ ಚಿಂತೆ ಮಾಡುವ ಅಗತ್ಯವಿಲ್ಲ, ಏಕೆಂದರೆ ನೀವು ಮನೆಯಲ್ಲಿಯೇ ಖುದ್ದಾಗಿ ಕೊರೊನಾ ಪರೀಕ್ಷೆ ಮಾಡಲು ಸಾಧ್ಯವಾಗುತ್ತದೆ. ಈ ಗೃಹಾಧಾರಿತ ಕರೊನಾ ಪರೀಕ್ಷಾ ಕಿಟ್…

Keep Reading

ಕರ್ನಾಟಕದಲ್ಲಿ ಕೊರೋನಾ ತಾಂಡವವಾಡುತ್ತಿದ್ದರೂ ರಾಜ್ಯದಲ್ಲೇ ಇರೋ ಈ ಜನರ ಹತ್ತಿರವೂ ಸುಳಿದಿಲ್ಲ ಕೊರೋನಾ, ಇವರು ಮಾತ್ರ 100% ಸೇಫಾಗಿದ್ದಾರೆ: ಅಷ್ಟಕ್ಕೂ ಇವರ ಆರೋಗ್ಯದ ಗುಟ್ಟೇನು ಗೊತ್ತಾ?

in Helath-Arogya/Kannada News/News/Story/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 1,076 views

ಆದಿವಾಸಿ ಜನಾಂಗವನ್ನು ಮೂಸಿಯೂ ನೋಡದ ಕೋವಿಡ್ ಕಾಡು, ಮೇಡುಗಳಲ್ಲಿ ಅಲೆಯುವ ಜನಾಂಗಗಳು ವಿಶೇಷ ವರದಿ: ವಿನುತಾ ಹೆಗಡೆ ಶಿರಸಿ ಕರೋನಾ ಇಡೀ ವಿಶ್ವದ ಜನತೆಯ ಧೈರ್ಯವನ್ನೇ ಉಡುಗಿಸಿದೆ. ಅದಕ್ಕೆ ಪರಿಹಾರವಾಗಿ ಲಸಿಕೆ ತೆಗೆದುಕೊಂಡರೂ ಹಲವರಲ್ಲಿ ಮತ್ತೆ ಕರೋನಾ ಕಾಣಿಸಿಕೊಂಡಿದೆ. ದೇಶ, ಭಾಷೆ, ವರ್ಗಗಳ ನೋಡದ ಕರೋನಾ ಇನ್ನೂ ಆದಿ ವಾಸಿಗಳ ತಲುಪುವಲ್ಲಿ ಯಶಸ್ವಿಯಾಗಿಲ್ಲ. ಎನ್ನುವುದೂ ಒಂದು ಪ್ರಶ್ನೆಯಾದರೆ ಅವರಲ್ಲಿಯ ಅ ಅಂಥ ಶಕ್ತಿ ಎಂತದ್ದು ಎನ್ನುವುದೂ ಪ್ರಶ್ನೆಯೇ. ತೀರಾ ನಗರಕ್ಕೆ ಅಂಟಿಕೊಂಡಿರುವ ಕೆಲ ಜನರಲ್ಲಿ ಕರೋನಾ ಕಾಣಿಸಿಕೊಂಡರೂ ಅದರಿಂದ…

Keep Reading

ಗುಡ್ ನ್ಯೂಸ್: ಮತ್ತೆ ಶುರುವಾಯ್ತು ಡಾ.ರಾಜು ರವರ ಕ್ಲಿನಿಕ್.! ಡಾ.ರಾಜು ರವರನ್ನ ಸಚಿವ ವಿ.ಸೋಮ ತಕ್ಷಣವೇ ಮನೆಗೆ ಕರೆಸಿಕೊಂಡದ್ದಾದರೂ ಯಾಕೆ?

in Helath-Arogya/Kannada News/News 1,069 views

ಬೆಂಗಳೂರು: ಕೋವಿಡ್‌ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಮುಚ್ಚಿಸಲಾಗಿದ್ದ ಮೂಡಲಪಾಳ್ಯದ ಡಾ. ರಾಜು ಕೃಷ್ಣಮೂರ್ತಿಯವರ ಸಾಗರ್‌ ಕ್ಲಿನಿಕ್‌ ಬುಧವಾರದಿಂದ ಮತ್ತೆ ಕಾರ್ಯಾರಂಭ ಮಾಡಿತು. ಆಸ್ಪತ್ರೆ ಮುಚ್ಚಿಸಿದ್ದರ ವಿರುದ್ಧ ಸಾರ್ವಜನಿಕರು ಮತ್ತು ರೋಗಿಗಳ ಸಂಬಂಧಿಕರು ಮಂಗಳವಾರ ಪ್ರತಿಭಟನೆ ನಡೆಸಿದ್ದರು. ’ಮಾಸ್ಕ್‌ ಹಾಕದೆ, ಸ್ಯಾನಿಟೈಸರ್‌ ಬಳಸದೆ ಚಿಕಿತ್ಸೆ ನೀಡುತ್ತಿರುವುದು ಸರಿಯಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ನೋಟಿಸ್ ನೀಡಿದ್ದರು. ದಿನಕ್ಕೆ ನೂರಾರು ಜನ ಬರುತ್ತಿರುವುದರಿಂದ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗಿರಲಿಲ್ಲ ಎಂದು ವಿವರಣೆ ನೀಡಿದ್ದೆ. ಸರ್ಕಾರದ ಆದೇಶದನ್ವಯ, ಮಾಸ್ಕ್‌ ಧರಿಸುವುದು ಸೇರಿದಂತೆ ಕೋವಿಡ್ ಮಾರ್ಗಸೂಚಿ…

Keep Reading

ಕೊರೋನಾ ಭಯದಲ್ಲಿರುವ ಜನರಿಗೆ ಗುಡ್ ನ್ಯೂಸ್: ಜ್ವರ, ನೆಗಡಿ, ಕೆಮ್ಮು, ಎದೆ ನೋವು ಸೇರಿದಂತೆ ಎಲ್ಲ ವೈರಸ್ಸನ್ನೂ ಥಟ್ಟನೆ ಓಡಿಸುತ್ತೆ ಈ ಕಷಾಯ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 725 views

ಕೊರೊನಾ ರೋಗಿಗಳಿಗೆ ಮಾತ್ರೆ – ಔಷಧಿ ಜೊತೆ ಕಷಾಯ ಸೇವನೆ ಮಾಡಲು ಸಲಹೆ ನೀಡಲಾಗ್ತಿದೆ. ಕೊರೊನಾ ಮಾತ್ರವಲ್ಲ ಋತು ಬದಲಾದಾಗ ಕಾಣಿಸಿಕೊಳ್ಳುವ ಶೀತ, ನೆಗಡಿ, ಜ್ವರ, ಎದೆ ನೋವಿಗೆ ಕೆಲವು ಕಷಾಯಗಳು ಸಹಕಾರಿ. ಕಷಾಯ ಕುಡಿಯುವ ಮೂಲಕ ಈ ಎಲ್ಲ ರೋಗದಿಂದ ಮುಕ್ತಿ ಪಡೆಯಬಹುದು. ರೋಗದ ವಿರುದ್ಧ ಹೋರಾಡಲು ನಮಗೆ ರೋಗ ನಿರೋಧಕ ಶಕ್ತಿ ಹೆಚ್ಚಿರಬೇಕು. ರೋಗ ನಿರೋಧಕ ಶಕ್ತಿ ಮಾತ್ರೆಗಳಿಗಿಂತ ನೈಸರ್ಗಿಕವಾಗಿ ಬಂದಲ್ಲಿ ಹೆಚ್ಚು ಪ್ರಯೋಜನಕಾರಿ. ತುಳಸಿ ಕಷಾಯ : ಈ ಕಷಾಯ ತಯಾರಿಸಲು 100 ಗ್ರಾಂ…

Keep Reading

ಈ ಬ್ಲಡ್ ಗ್ರೂಪ್‌ನ ಜನರಿಗೇ ಹೆಚ್ಚು ಕಾಡುತ್ತಿದೆಯಂತೆ ಕೊರೋನಾ: ತಜ್ಞರು ಹೇಳಿದ್ದೇನು?

in Helath-Arogya/Kannada News/News 55,451 views

ಏಪ್ರಿಲ್, ಮೇ ತಿಂಗಳಿನಲ್ಲಿ ಕೊರೊನಾ ಅಂಕಿ-ಅಂಶ ಭಯ ಹುಟ್ಟಿಸಿದೆ. ಇದ್ರ ಮಧ್ಯೆ ಸ್ವಲ್ಪ ನೆಮ್ಮದಿ ಸುದ್ದಿಯೂ ಇದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 25 ಸಾವಿರದವರೆಗೆ ಕಡಿಮೆಯಾಗಿದೆ. ಕೊರೊನಾ ಬಗ್ಗೆ ಈಗಾಗಲೇ ಸಾಕಷ್ಟು ಸಂಶೋಧನೆಗಳು ನಡೆದಿವೆ. ಈಗ ನಡೆದ ಸಂಶೋಧನೆಯಲ್ಲಿ ಕೊರೊನಾ ಯಾರನ್ನು ಹೆಚ್ಚು ಕಾಡಲಿದೆ ಎಂಬ ಬಗ್ಗೆ ಹೇಳಲಾಗಿದೆ. ಎಬಿ ಮತ್ತು ಬಿ ರಕ್ತ ಗುಂಪುಗಳ ಜನರು ಉಳಿದ ರಕ್ತ ಗುಂಪುಗಳಿಗಿಂತ ಹೆಚ್ಚು ಪ್ರಭಾವಿತರಾಗಿದ್ದಾರೆ ಎಂದು ಹೇಳಲಾಗಿದೆ. ಇದು ಸಮೀಕ್ಷೆಯ ಮಾದರಿ…

Keep Reading

ಗುಡ್ ನ್ಯೂಸ್: ನಿಮ್ಮ ಬ್ಯಾಂಕ್ ಖಾತೆಯಲ್ಲಿ ₹442 ರೂ. ಇದ್ದರೆ ಈ ಕೊರೋನಾ ಕಾಲದಲ್ಲಿ ಪಡೆಯಬಹುದು ಈ ಯೋಜನೆಯ ಲಾಭ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 1,782 views

ನೀವು ಬ್ಯಾಂಕ್ ಖಾತೆಯನ್ನು ತೆರೆದಿದ್ದು, ಬ್ಯಾಂಕ್ ಖಾತೆಯಲ್ಲಿ 442 ರೂಪಾಯಿ ಹಣವಿದ್ದರೆ ನಿಮ್ಮ ಕುಟುಂಬಕ್ಕೆ ದೊಡ್ಡ ಸಹಾಯ ಮಾಡಿದಂತೆ. ಅದ್ರಲ್ಲೂ ವಿಶೇಷವಾಗಿ ಈ ಕೊರೊನಾ ಕಾಲದಲ್ಲಿ ಇದು ಕುಟುಂಬಕ್ಕೆ ಹೆಚ್ಚು ಸಹಕಾರಿಯಾಗಲಿದೆ. ಮೇ 31ರೊಳಗೆ ನಿಮ್ಮ ಖಾತೆಯಲ್ಲಿ 442 ರೂಪಾಯಿ ಇರುವುದು ಅಗತ್ಯ. ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ಮತ್ತು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ ನವೀಕರಿಸಲಾಗುವುದು. ಈ ಕಾರಣದಿಂದಾಗಿ ಬ್ಯಾಂಕ್ ಖಾತೆದಾರರಿಗೆ 442 ರೂಪಾಯಿಗಳನ್ನು ಬ್ಯಾಂಕ್ ಖಾತೆಗಳಲ್ಲಿ ಇಟ್ಟುಕೊಳ್ಳಬೇಕೆಂದು ಮನವಿ ಮಾಡಲಾಗ್ತಿದೆ.…

Keep Reading

1 5 6 7 8 9 11
Go to Top