Category archive

Helath-Arogya - page 8

ರಾಜ್ಯಕ್ಕೆ‌ ಕೊರೋನಾ ಗುಡ್ ನ್ಯೂಸ್ ಕೊಟ್ಟ ಸಚಿವ ಡಾ.ಸುಧಾಕರ್: ನಿಟ್ಟುಸಿರು ಬಿಟ್ಟ ರಾಜ್ಯದ ಜನತೆ

in Helath-Arogya/Kannada News/News 877 views

ಬೆಂಗಳೂರು: ಕೊರೊನಾವೈರಸ್ ಸಾಂಕ್ರಾಮಿಕ ರೋಗ ಅಂಟಿಕೊಂಡವರಲ್ಲಿ ಮೃತಪಟ್ಟವರಿಗಿಂತ ಗುಣಮುಖರಾಗಿ ಹಿಂತಿರುಗಿದವರ ಸಂಖ್ಯೆಯೇ ಹೆಚ್ಚಾಗಿದೆ. ಕರ್ನಾಟಕದಲ್ಲೂ ಅಂಥದ್ದೇ ಒಂದು ಅಂಕಿ-ಅಂಶವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ ಸುಧಾಕರ್ ಅವರು ನೀಡಿದ್ದಾರೆ. ಕರ್ನಾಟಕದಲ್ಲಿ ಕೊವಿಡ್-19 ಸೋಂಕು ಆರಂಭವಾದ ದಿನದಿಂದ ಇಂದಿನವರೆಗೆ ಒಂದು ದಿನದಲ್ಲೇ ಅತಿಹೆಚ್ಚು ಸೋಂಕಿತರು ಗುಣಮುಖರ ಸಂಖ್ಯೆ ಹೊಸ ದಾಖಲೆ ಬರೆದಿದೆ. ರಾಜ್ಯದಲ್ಲಿ ಮಂಗಳವಾರ ಹೊಸ ಪ್ರಕರಣಕ್ಕಿಂತ ಎರಡು ಪಟ್ಟು ಸೋಂಕಿತರು ಗುಣಮುಖರಾಗಿದ್ದಾರೆ ಎಂದು ತಿಳಿದು ಬಂದಿದೆ. ರಾಜ್ಯದ ಜನತೆಗೊಂದು ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ.…

Keep Reading

ನಿಮ್ಮ ಲಂಗ್ಸ್ (ಶ್ವಾಸಕೋಶಗಳು) ಹೇಗಿವೆ? ಸ್ಟ್ರಾಂಗಾ ಅಥವ ವೀಕಾ? ಈ ವಿಡಿಯೋ ನೋಡುತ್ತ ಕೆಲವೇ ಸೆಕೆಂಡುಗಳಲ್ಲಿ ಟೆಸ್ಟ್ ಮಾಡಿಕೊಳ್ಳಿ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 1,104 views

ನವದೆಹಲಿ: ನಿಮ್ಮ ಶ್ವಾಸಕೋಶದ ಸಾಮರ್ಥ್ಯವನ್ನು ಪರೀಕ್ಷಿಸಲು ತ್ವರಿತ ಹಾಗೂ ಸುಲಭದ ಮಾರ್ಗ ಇಲ್ಲಿದೆ. ಜೈಡಸ್ ಆಸ್ಪತ್ರೆಯು ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ನೀವು ಸ್ಪಿನ್‌ಗಳ ಸಂಖ್ಯೆಯನ್ನು ಎಣಿಸುವಾಗ ನಿಮ್ಮ ಉಸಿರನ್ನು ಬಿಗಿಹಿಡಿದುಕೊಳ್ಳಬೇಕು ಹಾಗೂ ಕೆಂಪು ಬಾಲ್ ಸ್ಪಿನ್ ಆಗುವುದನ್ನು ನೋಡಿ, ನಿಮ್ಮ ಉಸಿರಾಟವನ್ನು ಎಷ್ಟು ಸಮಯದವರೆಗೆ ಹಿಡಿದಿಟ್ಟುಕೊಳ್ಳುತ್ತೀರೋ ನಿಮ್ಮ ಶ್ವಾಸಕೋಶದ ಆರೋಗ್ಯ ಅಷ್ಟು ಉತ್ತಮವಾಗಿದೆ ಎಂದರ್ಥ. ಜೈಡಸ್ ಆಸ್ಪತ್ರೆಯಲ್ಲಿ ವರ್ಲ್ಡ್ ಕ್ಲಾಸ್ ಲಿವರ್ ಕೇರ್ ಫೆಸಿಲಿಟಿಯೂ ಕೂಡ ಇದೆ. ಕೊರೊನಾ ಸೋಂಕಿಗೆ ಒಳಗಾದವರಿಗೆ ಮೊದಲು ಕಾಡುವುದೇ…

Keep Reading

ಏನಿದು ‘ಬ್ಲ್ಯಾಕ್ ಫಂಗಸ್’.? ಇದರ ಲಕ್ಷಣಗಳೇನು? ಈ ಲಕ್ಷಣಗಳಿದ್ದರೆ ಎಚ್ಚರ ಇಲ್ಲಿದಿದ್ದರೆ ಜೀವಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ

in Helath-Arogya/Kannada News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 5,641 views

ಕೊರೊನಾದಿಂದ ಚೇತರಿಸಿಕೊಂಡವರಿಗೆ ‘ಬ್ಲಾಕ್ ಫಂಗಸ್ʼ ಸಮಸ್ಯೆ ಕಾಡ್ತಿದೆ. ದೇಶದಲ್ಲಿ ‘ಬ್ಲ್ಯಾಕ್ ಫಂಗಸ್ʼ ನ ಕೆಲ ಪ್ರಕರಣ ಬೆಳಕಿಗೆ ಬಂದಿದೆ. ಈ ‘ಬ್ಲಾಕ್ ಫಂಗಸ್ʼ ಲಕ್ಷಣವೇನು…? ಅದನ್ನು ಹೇಗೆ ಪತ್ತೆ ಹಚ್ಚಬೇಕು ಮತ್ತು ಅದನ್ನು ತಡೆಗಟ್ಟುವ ಮಾರ್ಗವೇನು ಎನ್ನುವ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷ್ ವರ್ಧನ್ ಹೇಳಿದ್ದಾರೆ. ಹರ್ಷ್ ವರ್ಧನ್ ಈ ಬಗ್ಗೆ ಟ್ವಿಟ್ಟರ್ ನಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಮ್ಯೂಕೋರ್ಮೈಕೋಸಿಸ್, ಶಿಲೀಂದ್ರಗಳ ಸೋಂಕು. ಆರೋಗ್ಯ ಸಮಸ್ಯೆಗಳಿರುವವರ ಮೇಲೆ ಇದು ಪರಿಣಾಮ…

Keep Reading

“ದೇಶ ಸಂಕಷ್ಟದಲ್ಲಿದ್ದಾಗ ನೀನೇನ್ ಮಾಡ್ದೆ?” ಎಂದವರಿಗೆ ತಾನು ಮಾಡಿದ ಕಾರ್ಯಗಳ ಪಟ್ಟಿ ಬಿಡುಗಡೆ ಮಾಡಿದ ಅಮಿತಾಭ್ ಬಚ್ಚನ್

in FILM NEWS/Helath-Arogya/Kannada News/News 459 views

ಮುಂಬೈ: ಕೋವಿಡ್-19 ಸಾಂಕ್ರಾಮಿಕ ರೋಗದ ಪರಿಹಾರ ಕಾರ್ಯಕ್ಕಾಗಿ ಈವರೆಗೂ ಸುಮಾರು 15 ಕೋಟಿ ರೂ. ದೇಣಿಗೆ ನೀಡಿರುವುದಾಗಿ ತಿಳಿಸಿರುವ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್., ಅಗತ್ಯಬಿದ್ದರೆ ತನ್ನ ವೈಯಕಿಕ್ತ ನಿಧಿಯಿಂದ ಮತ್ತಷ್ಟು ಹಣ ನೀಡಲು ಹಿಂಜರಿಯುವುದಿಲ್ಲ ಎಂದಿದ್ದಾರೆ. ದೇಶದಲ್ಲಿ ಆರೋಗ್ಯ ಬಿಕ್ಕಟ್ಟು ಉಲ್ಬಣಿಸಿದ್ದರೂ ಸೆಲೆಬ್ರೆಟಿಗಳು ಜನರಿಗೆ ಸಹಾಯ ಮಾಡುತ್ತಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದ ಫೋಸ್ಟ್ ಗಳಿಗೆ ಪ್ರತಿಕ್ರಿಯಿಸಿರುವ ಅಮಿತಾಭ್, ಸಾಂಕ್ರಾಮಿಕ ಸಂದರ್ಭದಲ್ಲಿ ತಾವು ನೀಡಿರುವ ನೆರವಿನ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ. ನವದೆಹಲಿಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಗುರುದ್ವಾರ…

Keep Reading

ನಿಮ್ಮ‌‌ ಮನೆಯಲ್ಲಿ ಫ್ರಿಡ್ಜ್ ಇದೆಯೆ? ಅದರಲ್ಲಿಟ್ಟ ಆಹಾರ ಸೇವನೆ ಮಾಡುತ್ತಿದ್ದೀರಾ? ಹಾಗಾದರೆ ಎಚ್ಚರ, ಈ ವಿಷಯಗಳ ಬಗ್ಗೆ ಗಮನವಿರಲಿ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 531 views

ರಾತ್ರಿ ಸಾಂಬಾರು,ಪಲ್ಯ,ಅನ್ನ ಮಿಕ್ಕಿದ್ರೆ ಹಾಳಾಗುತ್ತೆ ಎಂಬ ಮಹಿಳೆಯರ ಟೆನ್ಷನ್ ಕಡಿಮೆ ಮಾಡಿದ ಶ್ರೇಯಸ್ಸು ಫ್ರಿಜ್ಗೆ ಸಲ್ಲುತ್ತೆ. ಒಂದು ಕಾಲಕ್ಕೆ ಐಷಾರಾಮಿ ವಸ್ತುಗಳ ಪಟ್ಟಿಗೆ ಸೇರಿದ್ದ ಫ್ರಿಜ್,ಇಂದು ಭಾರತದ ಬಹುತೇಕ ಅಡುಗೆಮನೆಗಳ ಅತಿಮುಖ್ಯ ಸಾಧನಗಳಲ್ಲೊಂದು. ತರಕಾರಿ, ಹಣ್ಣು, ಹಾಲು, ಮಾಂ#ಸ ಸೇರಿದಂತೆ ಕೆಲವು ಪದಾರ್ಧಗಳ ತಾಜಾತನ ಹಾಳಾಗದಂತೆ ಕಾಪಿಡಲು ಕೂಡ ಫ್ರಿಜ್ ಬೇಕು. ಇದೇ ಕಾರಣಕ್ಕೆ ಇಂದು ಫ್ರಿಜ್ ಕೆಟ್ಟರೆ ಮಹಿಳೆಯರ ಮೂಡ್ ಕೂಡ ಕೆಡುತ್ತೆ.ಅದ್ರಲ್ಲೂ ಉದ್ಯೋಗಸ್ಥ ಮಹಿಳೆಯರ ಜೊತೆ ಕೆಲವು ಸೋಮಾರಿಗಳಿಗೆ ಫ್ರಿಜ್ ಮೇಲೆ ತುಸು ಹೆಚ್ಚೇ…

Keep Reading

ಕೊರೋನಾಗೆ ಸಿಕ್ತು ದೇಶಿಯ ಮದ್ದು, ಬೆಲೆ ಎಷ್ಟು? ಎಷ್ಟು ಪರಿಣಾಮಕಾರಿ? ಎಲ್ಲಿ ಸಿಗುತ್ತೆ?

in Helath-Arogya/Kannada News/News/ಕನ್ನಡ ಆರೋಗ್ಯ 6,920 views

ನವದೆಹಲಿ: ಭಾರತದಲ್ಲಿ ಪ್ರತಿನಿತ್ಯ ಸಾವಿರಾರು ರೋಗಿಗಳನ್ನು ಬಲಿ ತೆಗೆದುಕೊಳ್ಳುತ್ತಿರುವ ಹೆಮ್ಮಾರಿ ಕೊರೊನಾಗೆ ದೇಶೀ ಔಷಧ ಸಿಕ್ಕಿದ್ದು, ಇಂದು ಅಧಿಕೃತವಾಗಿ ಬಿಡುಗಡೆಯಾಗಿದೆ. ಹೈದರಾಬಾದಿನ ಡಾ.ರೆಡ್ಡೀಸ್ ಲ್ಯಾಬ್ ಸಹಯೋಗದಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್‌ಡಿಒ) ಅಭಿವೃದ್ಧಿ ಪಡಿಸಿರುವ ಕೋವಿಡ್ ಔಷಧ 2-ಡಿಆಕ್ಸಿ-ಡಿ-ಗ್ಲುಕೋಸ್(2-ಡಿಜಿ) ಹೆಸರಿನ ಪೌಡರ್ ಅನ್ನು ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಸಂಸ್ಥೆ(ಡಿಜಿಸಿಐ) ವಾರದ ಹಿಂದೆ ಅನುಮೋದನೆ ನೀಡಿತ್ತು. ಇಂದು ಈ ಔಷಧವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಆರೋಗ್ಯ ಸಚಿವ ಹರ್ಷವರ್ಧನ್ ಬಿಡುಗಡೆ ಮಾಡಿದ್ದಾರೆ. मैंने…

Keep Reading

‘ಕೊರೋನಾ’ ದಿಂದ ಯಾರಲ್ಲಿ ಉಸಿರಾಟದ ಸಮಸ್ಯೆ ಕಂಡುಬರುತ್ತದೆ? ಇದರಿಂದ ಹೇಗೆ ಪಾರಾಗಬೇಕು? ಈ ಬಗ್ಗೆ ಡಾ.ರಾಜು ನೀಡಿದ್ದಾರೆ ಉಪಯುಕ್ತ ಮಾಹಿತಿ: ವಿಡಿಯೋ‌ ನೋಡಿ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 6,489 views

ಕೊರೊನಾ ಸೋಂಕಿತರು ಹೆಚ್ಚಾಗಿ ಉಸಿರಾಟದ ತೊಂದರೆಯಿಂದಲೇ ಬಳಲುತ್ತಿರುತ್ತಾರೆ. ಆದರೆ ಯಾರಲ್ಲಿ ಈ ಉಸಿರಾಟದ ತೊಂದರೆ ಹೆಚ್ಚು, ಅಂತವರು ಯಾವ ಕ್ರಮವನ್ನು ಅನುಸರಿಸಬೇಕು ಎಂಬ ಮಹತ್ವದ ಸಲಹೆಯೊಂದನ್ನು ಡಾ. ರಾಜು ಕೃಷ್ಣಮೂರ್ತಿ ತಮ್ಮ ಹೊಸ ವಿಡಿಯೋದಲ್ಲಿ ತಿಳಿಸಿದ್ದಾರೆ. ಕೊರೊನಾ ಸೋಂಕು ಇರುವ ಗರ್ಭಿಣಿಯರಲ್ಲಿ ಹಾಗೂ ದಪ್ಪಕಾಯದವರಲ್ಲಿ ಉಸಿರಾಟದ ತೊಂದರೆ ಹೆಚ್ಚು. ಕಾರಣ ಗರ್ಭಿಣಿಯರಲ್ಲಿ ಹಾಗೂ ದಢೂತಿಕಾಯದವರಲ್ಲಿ ಹೊಟ್ಟೆ ಭಾಗ ದಪ್ಪವಿರುವುದರಿಂದ ಶ್ವಾಸಕೋಶದ ಮೇಲೆ ಒತ್ತಡ ಹೆಚ್ಚುತ್ತದೆ. ಇದರಿಂದಾಗಿ ಉಸಿರಾಟದಲ್ಲಿ ಏರುಪೇರಾಗುತ್ತದೆ. ಹಾಗಾಗಿ ಇಂತವರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಲ್ಲಿ ಕುಳಿತುಕೊಳ್ಳುವುದನ್ನು…

Keep Reading

ರಾಜ್ಯದಲ್ಲಿ ಈ 23 ಜಿಲ್ಲೆಗಳಿಗೆ ರೆಡ್ ಅಲರ್ಟ್, 7 ಜಿಲ್ಲೆಗಳು ಕೊಂಚ ಸೇಫ್: ಈ ಲಿಸ್ಟ್ ನಲ್ಲಿ ನಿಮ್ಮ ಜಿಲ್ಲೆಯೂ ಇದೆಯಾ ಚೆಕ್ ಮಾಡಿಕೊಳ್ಳಿ

in Helath-Arogya/Kannada News/News 572 views

ಕರೊನಾ 2ನೇ ಅಲೆಯ ಅಬ್ಬರ ತಗ್ಗಿಸಲು ರಾಜ್ಯ ಸರ್ಕಾರ ವಿಧಿಸಿದ ಜನತಾ ಕರ್ಫ್ಯೂ ಹಾಗೂ ಬಿಗಿ ನಿರ್ಬಂಧಗಳಿಂದಾಗಿ ಬೆಂಗಳೂರು ನಗರ ಸೇರಿ 7 ಜಿಲ್ಲೆಗಳಲ್ಲಿ ಸೋಂಕು ಹತೋಟಿಗೆ ಬರುತ್ತಿದೆ. ಆದರೆ, ಉಳಿದ 23 ಜಿಲ್ಲೆಗಳಲ್ಲಿ ಸೋಂಕು ತೀವ್ರ ಏರಿಕೆ ಕಂಡಿದೆ. ಗ್ರಾಮೀಣ ಭಾಗಗಳಲ್ಲಿ ವೈರಸ್ ವ್ಯಾಪಕವಾಗಿ ಕಾಡಲಿದೆ ಎಂಬ ಕೇಂದ್ರ ಸರ್ಕಾರದ ಎಚ್ಚರಿಕೆ ನಿಜವಾಗುವ ಎಲ್ಲ ಮುನ್ಸೂಚನೆ ಕಂಡುಬರುತ್ತಿದೆ. ಜನತಾ ಕರ್ಫ್ಯೂ ಮತ್ತು ಲಾಕ್​ಡೌನ್ ಪರಿಣಾಮ ಕುರಿತು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್​ಸಿ ) ನಡೆಸಿದ ಅಧ್ಯಯನದಿಂದ…

Keep Reading

ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದರೂ ಭಾರತವೇ ಸುರಕ್ಷಿತ: ಇಲ್ಲಿದೆ ದೇಶದ ಜನತೆಗೆ ನಿಟ್ಟುಸಿರು ಬಿಡುವ ಸುದ್ದಿ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 489 views

ಯಾರು ಏನೇ ಹೇಳಲಿ ಭಾರತ ಸುರಕ್ಷಿತ ದೇಶವಾಗಿದೆ. ದೇಶದಲ್ಲಿ ಕೊರೊನಾ ಎರಡನೇ ಅಲೆಯಿಂದ ಸಾ-ವು, ನೋ-ವಿ-ನ ಸಂಖ್ಯೆ ಭಾರಿ ಹೆಚ್ಚಾಗಿದೆ. ಮಾಧ್ಯಮಗಳು ಕೂಡ ಈ ಬಗ್ಗೆ ಬೆಳಕು ಚೆಲ್ಲಿವೆ. ವಿಶ್ವದಲ್ಲಿ ಕೊರೊನಾ ಅಬ್ಬರದ ನಡುವೆಯೂ ಭಾರತ ಸುರಕ್ಷಿತ ಎಂದು ಹೇಳಲಾಗಿದೆ. ಬೇರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಮರಣದ ಪ್ರಮಾಣ ಅತ್ಯಂತ ಕಡಿಮೆ ಇದೆ. ಬೆಲ್ಜಿಯಂನಲ್ಲಿ 10,16,609 ಸೋಂಕಿತರಲ್ಲಿ 24,551 ಮಂದಿ ಸಾ#ವ-ನ್ನ-ಪ್ಪಿದ್ದು ಪ್ರತಿ 1 ಲಕ್ಷ ಜನರಲ್ಲಿ 214 ಮಂದಿ ಮೃ#ತ-ಪಟ್ಟಿದ್ದಾರೆ. ಇಟಲಿಯಲ್ಲಿ 4,11,210 ಸೋಂಕಿತರಲ್ಲಿ 1,22,833…

Keep Reading

ಕೊರೋನಾ ಸೋಂಕಿತರಿಗೆ ಕಚ್ಚಿದ ಸೊಳ್ಳೆ ಬೇರೆಯವರಿಗೆ ಕಚ್ಚಿದರೆ ಕೊರೋನಾ ಬರುತ್ತಾ? ಇಲ್ಲಿದೆ ಅದರ ಮಾಹಿತಿ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 21,037 views

ಕೊರೊನಾ ಸೋಂಕು ವೇಗವಾಗಿ ಎಲ್ಲೆಡೆ ವ್ಯಾಪಿಸುತ್ತಿದೆ. ಈ ಸೋಂಕು ಇಷ್ಟೋಂದು ವೇಗವಾಗಿ ಹ#ರಡಲು ಕಾರಣವೇನು ಎಂದು ಹಲವರು ತಲೆ ಕೆಡಿಸಿಕೊಂಡಿದ್ದಾರೆ. ಈ ನಡುವೆ ಒಂದು ವಿಚಾರ ಬಂದಿದ್ದು, ಅದೇನೆಂದರೆ ಕೊರೊನಾ ವೈರಸ್ ಸೋಂಕು ಸೊ#ಳ್ಳೆಗಳ ಮೂಲಕ ಒಬ್ಬರಿಂದ ಒಬ್ಬರಿಗೆ ಹ#ರ-ಡುತ್ತಿರಬಹುದೇ? ಎಂದು. ಇದಕ್ಕೆ ಸಂಬಂಧಿಸಿದಂತೆ ಹಲವಾರು ಪ್ರಯೋಗಗಳು ನಡೆದಿದ್ದು, ತಜ್ಞರು ಇದಕ್ಕೆ ಸರಿಯಾದ ಉತ್ತರವನ್ನು ಕಂಡುಕೊಂಡಿದ್ದಾರೆ. ಯಾವ ಕ್ಷಣದಲ್ಲಿ ಯಾರಿಂದ ಹೇಗೆ ವೈರಸ್ ಸೋಂ ಕು ಹ#ಬ್ಬು-ತ್ತದೆ ಎಂಬುದು ಸ್ವತಃ ವೈದ್ಯರಿಗೂ ತಲೆ ನೋ-ವಾದ ಸಂಗತಿಯಾಗಿದೆ. ಸಾಕಷ್ಟು…

Keep Reading

Go to Top