Category archive

ಕನ್ನಡ ಆರೋಗ್ಯ - page 3

ಕೊರೋನಾ ಸಂಕಷ್ಟದ ಮಧ್ಯೆ ಕೊರೋನಾ ವ್ಯಾಕ್ಸಿನ್ ತೆಗೆದುಕೊಂಡಿರುವ ದೇಶದ ಜನರಿಗೆ ಗುಡ್ ನ್ಯೂಸ್: ಜೀವನಪರ್ಯಂತ ನಿಮ್ಮನ್ನ ಕಾಪಾಡಲಿದೆ ವ್ಯಾಕ್ಸಿನ್

in Helath-Arogya/Kannada News/ಕನ್ನಡ ಆರೋಗ್ಯ 374 views

ಕೊರೊನಾ ವೈರಸ್ ಎರಡನೇ ಅಲೆ ಬಿಕ್ಕಟ್ಟಿನ ಮಧ್ಯೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಯುಎಸ್ ಮೂಲದ ವಾಷಿಂಗ್ಟನ್ ಯೂನಿವರ್ಸಿಟಿ ಸ್ಕೂಲ್ ಆಫ್ ಮೆಡಿಸಿನ್‌ನ ಸಂಶೋಧಕರು ಕೊರೊನಾ ಸೌಮ್ಯ ರೋಗಲಕ್ಷಣಗಳನ್ನು ಹೊಂದಿರುವ ರೋಗಿಗಳ ದೇಹವು ಯಾವಾಗಲೂ ಕೊರೊನಾ ವಿರುದ್ಧ ಹೋರಾಡಲು ಸಿದ್ಧವಾಗಿರುತ್ತದೆ ಎಂದಿದ್ದಾರೆ. ಕೊರೊನಾ ವಿರುದ್ಧ ಹೋರಾಡಲು ರಕ್ಷಾಕವಚವಾಗಿರುವ ಪ್ರತಿಕಾಯಗಳು ಸದಾ ನಿಮ್ಮ ಜೊತೆಗಿರುತ್ತವೆ. ಕೊರೊನಾದಿಂದ ಚೇತರಿಸಿಕೊಂಡ 11 ತಿಂಗಳ ನಂತ್ರ ಮತ್ತೆ ಪ್ರತಿಕಾಯಗಳು ಬೆಳೆಯುತ್ತವೆ. ಸೌಮ್ಯ ಲಕ್ಷಣದಿಂದ ಚೇತರಿಸಿಕೊಂಡವರ ದೇಹದಲ್ಲಿ ಒಂದು ತಿಂಗಳ ನಂತ್ರವೂ ರೋಗನಿರೋಧಕ ಕೋಶಗಳು ವೈರಸ್…

Keep Reading

VIDEO| ಗೋಮಾತೆಯ ಅಪ್ಪುಗೆಯಿಂದ ಎಂತಹ ರೋಗಗಳಿದ್ದರೂ ಗುಣಮುಖ: ವೇಗವಾಗಿ ಬೆಳೆಯುತ್ತಿದೆ ಈ ಚಿಕಿತ್ಸೆ, ಒಂದು ಗಂಟೆಗೆ ಎಷ್ಟು ಹಣ ಗೊತ್ತಾ?

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 660 views

ಕ್ಯಾಲಿಫೋರ್ನಿಯಾ: ಭಾರತದ ಪ್ರತಿಯೊಂದು ಸಂಪ್ರದಾಯ, ಆಚರಣೆಗಳಿಗೆ ವೈಜ್ಞಾನಿಕ ಕಾರಣಗಳನ್ನು ಹುಡುಕುತ್ತಾ ಕುಳಿತಿದ್ದರೆ, ಭಾರತೀಯರು ನಿಜಕ್ಕೂ ತಲೆತಗ್ಗಿಸಬೇಕಾದ ಟ್ರೆಂಡ್‌ ಒಂದು ಅಮೆರಿಕದಲ್ಲಿ ಶುರುವಾಗಿದೆ. ಭಾರತೀಯರು ಗೋಮಾತೆ ಎಂದು ಪೂಜಿಸುವ ಹಸುಗಳನ್ನು ತಬ್ಬಿಕೊಂಡರೆ ಎಷ್ಟೋ ಸಮಸ್ಯೆಗಳಿಂದ ಮುಕ್ತಿ ಸಿಗಬಹುದು ಎಂದು ಅರ್ಥ ಮಾಡಿಕೊಂಡಿರುವ ಅಮೆರಿಕನ್ನರು ಇದೀಗ ಹಣ ಕೊಟ್ಟು ಹಸುಗಳನ್ನು ತಬ್ಬಿಕೊಳ್ಳುತ್ತಿದ್ದಾರೆ. ಕೌ ಹಗ್ಗಿಂಗ್‌ (COW HUGGING- ಹಸುಗಳನ್ನು ಅಪ್ಪಿಕೊಳ್ಳುವುದು) ಎಂಬ ಟ್ರೆಂಡ್‌ ಶುರುವಾಗಿದ್ದು, ಒಮ್ಮೆ ಹಸು ಅಪ್ಪಿಕೊಳ್ಳಲು ಒಂದು ತಾಸಿಗೆ 200 ಡಾಲರ್‌ (ಸುಮಾರು 15 ಸಾವಿರ ರೂ.) ಕೊಟ್ಟು…

Keep Reading

ಗಂಗಾ ನದಿಯ ಲಕ್ಷಾಂತರ ವರ್ಷಗಳ ರಹಸ್ಯವನ್ನ ಭೇದಿಸಿದ ವಿಜ್ಞಾನಿಗಳು: ಅಷ್ಟಕ್ಕೂ ಗಂಗಾ ನದಿಯಲ್ಲಿರುವ ಆ ಪವಿತ್ರ ಹಾಗು ಆ ನಿಗೂಢ ಅಂಶ ಪತ್ತೆ ಹಚ್ಚಿದ ಫ್ರೆಂಚ್ ತಜ್ಞರು ಹೇಳಿದ್ದೇನು ಗೊತ್ತಾ?

in Helath-Arogya/Kannada News/News/Story/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 36,121 views

ಹಿಂದೂ ಧರ್ಮದಲ್ಲಿ ಗಂಗಾ ಜಲವನ್ನ ಬಹಳ ಪವಿತ್ರವೆಂದು ಪರಿಗಣಿಸಲಾಗುತ್ತದೆ ಮತ್ತು ಗಂಗೆಯಲ್ಲಿ ಸ್ನಾನ ಮಾಡುವುದರಿಂದ ನಿಮ್ಮ ಎಲ್ಲಾ ಪಾಪಗಳೂ ಶುದ್ಧವಾಗುತ್ತವೆ ಎಂದು ಹೇಳಲಾಗುತ್ತದೆ. ಜನರು ಗಂಗಾ ನದಿಯ ನೀರನ್ನು ಬಾಟಲುಗಳಲ್ಲಿ ತುಂಬಿಸಿ ತಮ್ಮ ಮನೆಗಳಲ್ಲಿ ಇಟ್ಟುಕೊಳ್ಳುತ್ತಾರೆ. ಆದರೆ ಗಂಗಾಜಲ ವರ್ಷಗಟ್ಟಲೆ ಕಳೆದರೂ ಕೆಡುವುದಿಲ್ಲ, ಹಾಳಾಗುವುದಿಲ್ಲ. ಸಾಮಾನ್ಯ ನೀರನ್ನು ಬಾಟಲಿಯಲ್ಲಿ ತುಂಬಿ ಇಟ್ಟುಕೊಂಡರೆ ಅದು ಕೇವಲ 2 ದಿನಗಳಲ್ಲಿ ಹಾಳಾಗುತ್ತದೆ ಮತ್ತು ಅದರಲ್ಲಿ ಬ್ಯಾಕ್ಟೀರಿಯಾಗಳು ಉತ್ಪತ್ತಿಯಾಗುತ್ತವೆ. ಆದರೆ ವರ್ಷಾನುಗಟ್ಟಲೆ ಬಾಟಲ್ ನಲ್ಲಿ ಗಂಗಾಜಲ ತುಂಬಿಟ್ಟರೂ ಗಂಗಾಜಲದಲ್ಲಿ ಗಳಾಗಲಿ, ವೈರಾಣುಗಳಾಗಲಿ…

Keep Reading

ಕೊರೋನಾ ಲಸಿಕೆ ಪಡೆದವರೆಲ್ಲರೂ ಎರಡು ವರ್ಷಗಳೊಳಗೆ ಸಾವನ್ನಪ್ಪುತ್ತಾರಾ? ವೈರಲ್ ಆಗುತ್ತಿರುವ ಈ ಸುದ್ದಿಯ ಹಿಂದಿನ ಅಸಲಿಯತ್ತೇನು?

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 491 views

ಕೊರೋನಾ ಲಸಿಕೆ ಪಡೆದವರು ಎರಡು ವರ್ಷದಲ್ಲಿ ಸಾಯುತ್ತಾರೆ ಎಂದು ನೊಬೆಲ್ ಪುರಸ್ಕೃತ ವಿಜ್ಞಾನಿಯೊಬ್ಬರು ಹೇಳಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸುದ್ದಿಗಳು ಹರಿದಾಡುತ್ತಿವೆ. ಇಂತಹ ಸುದ್ದಿಗಳನ್ನು ಶೇರ್ ಮಾಡುವ ಮೊದಲು ಯೋಚಿಸಿ ಎಂದು ಅಸ್ಸಾಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಲಸಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಫ್ರೆಂಚ್ ನೋಬೆಲ್ ಪ್ರಶಸ್ತಿ ವಿಜೇತರನ್ನು ತಪ್ಪುದಾರಿಗೆ ಎಳೆಯುವ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ರೀತಿ ಪರಿಶೀಲಿಸದ ಸುದ್ದಿಗಳನ್ನು ಫಾರ್ವರ್ಡ್ ಮಾಡಬಾರದು ಎಂದು ಅಸ್ಸಾಂ ಪೊಲೀಸರು ವಿನಂತಿಸಿದ್ದಾರೆ. ನೆನಪಿಡಿ..! ತಪ್ಪು ಮಾಹಿತಿ ವೈರಸ್ ನಂತೆ…

Keep Reading

ಈ ವ್ಯಕ್ತಿಗಳಿಗೆ ಹೆಚ್ಚಾಗಿ ಟಾರ್ಗೇಟ್ ಮಾಡುತ್ತಿದೆ ಕೊರೋನಾ ವೈರಸ್: ಈ ಅಂಶಗಳು ನಿಮ್ಮಲ್ಲಿದ್ದರೆ ಎಚ್ಚರ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 853 views

ಕೊರೋನಾ ಮಹಾಮಾರಿ ಯಾರನ್ನೂ ಬಿಡುವುದಿಲ್ಲ, ಮಕ್ಕಳಿಂದ ಹಿಡಿದು, ವೃದ್ಧರವರೆಗೂ ಎಲ್ಲರನ್ನೂ ಕಾಡುತ್ತಿದೆ. ಆದರೆ ಅದು ಉಂಟುಮಾಡುವ ರೋಗದ ತೀವ್ರತೆಯು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗುತ್ತದೆ. ಕೆಲವು ವರ್ಗದ ಜನರಿಗೆ ಹೆಚ್ಚು ಅಪಾಯ ಉಂಟುಮಾಡಿದರೆ, ಮತ್ತಷ್ಟು ಗುಂಪಿನವರಿಗೆ ಅದರ ಅಪಾಯ ಕಡಿಮೆ. ಕಾರಣ ಇಷ್ಟೇ ಅವರಲ್ಲಿರುವ ರೋಗ ನಿರೋಧಕ ಶಕ್ತಿ. ಅಧ್ಯಯನವೊಂದರ ಪ್ರಕಾರ, ವಯಸ್ಸಾದವರು ಮತ್ತು ಆರೋಗ್ಯ ಸಮಸ್ಯೆ ಇರುವವರು ಸಾಮಾನ್ಯವಾಗಿ ಕೊರೋನಾದ ಹೆಚ್ಚಿನ ಅಪಾಯ ಹೊಂದಿದ್ದಾರೆ. ಅವುಗಳ ಜೊತೆಗೆ ಇನ್ನೂ ಕೆಲ ಅಂಶಗಳನ್ನು ಹೊಂದಿರುವ ಜನರು ಹೆಚ್ಚಿನ ಅಪಾಯ…

Keep Reading

ಕೊರೋನಾದ ಮೊದಲ ವ್ಯಾಕ್ಸಿನ್ ತೆಗೆದುಕೊಂಡ ಬಳಿಕ ಕೊರೋನಾ ಸಂಕ್ರಮಿತರಾದರೆ ಏನು ಮಾಡಬೇಕು? ಎರಡನೆ ಡೋಸ್ ಯಾವಾಗ ತೆಗೆದುಕೊಳ್ಳಬೇಕು?

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 911 views

18 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ಲಭ್ಯವಾಗಿರುವುದರಿಂದ ದೇಶದ ಶೇ. 70 ರಷ್ಟು ಜನರಿಗೆ ವ್ಯಾಕ್ಸಿನ್ ಲಭಿಸುವಂತಾಗುವುದು. ಈ ಲಸಿಕೆ ಅರ್ಹರಾಗಿರುವ ಪ್ರತಿಯೊಬ್ಬರು ತೆಗೆದುಕೊಂಡರೆ ಈಗ ಕೊರೊನಾ ಆರ್ಭಟಿಸುತ್ತಿದ್ದರೂ ಕೆಲವೇ ದಿನದಲ್ಲಿ ಸೋಂಕು ಕಡಿಮೆಯಾಗುವ ಎಲ್ಲಾ ಸಾಧ್ಯತೆ ಇದೆ. ಕೊರೊನಾ ವ್ಯಾಕ್ಸಿನ್‌ ಅನ್ನು ಎರಡು ಡೋಸ್‌ ಆಗಿ ತೆಗೆಯಬೇಕು. ಒಂದು ಡೋಸ್‌ ಪಡೆದ ಬಳಿಕ 4 ವಾರಗಳ ನಂತರ ಮತ್ತೊಂದು ಡೋಸ್‌ ತೆಗೆದುಕೊಳ್ಳಬೇಕು. ಕೋವಿಶೀಲ್ಡ್ ತೆಗೆದುಕೊಂಡಿದ್ದರೆ ಮೊದಲ ಡೋಸ್ ತೆಗೆದುಕೊಂಡ 6-8 ವಾರಗಳಲ್ಲಿ ಎರಡನೇ ಡೋಸ್ ತೆಗೆದುಕೊಳ್ಳಬೇಕು.…

Keep Reading

ಕೊರೋನಾದಿಂದ ಗುಣಮುಖರಾದ ಕುಟುಂಬದ ಮಕ್ಕಳಲ್ಲಿ ಕಂಡುಬರುತ್ತಿದೆ MIS ಎಂಬ ಅಪಾಯಕಾರಿ ಕಾಯಿಲೆ: ಏನಿದರ ಲಕ್ಷಣಗಳು?

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 28,664 views

ಕೊರೊನಾದ 2ನೇ ಅಲೆ ಇನ್ನೂ ಕಡಿಮೆಯಾಗಿಲ್ಲ, ಎರಡನೇ ಅಲೆಯಲ್ಲಿ ಸಮಧಾನಕರ ಸಂಗತಿಯೆಂದರೆ ಮಕ್ಕಳಿಗೆ ಅಷ್ಟೇನು ಸೋಂಕು ತಗುಲಿಲ್ಲ, ಆದರೆ ಇದೀಗ ಮಕ್ಕಳ ವಿಷಯದಲ್ಲಿ ಒಂದು ಆತಂಕ ಎದುರಾಗಿದೆ. ಕೋವಿಡ್‌ ಸೋಂಕಿನಿಂದ ಗುಣಮುಖರಾದ ಕುಟುಂಬದ ಮಕ್ಕಳಲ್ಲಿ MIS ಸಮಸ್ಯೆ ಅಂದ್ರೆ ಮಲ್ಟಿಸಿಸ್ಟಮ್ ಇನ್‌ಫ್ಲೇಮಟರಿ ಸಿಂಡ್ರೋಮ್‌ ಕಂಡು ಬರುತ್ತಿದೆ. ಮಹಾರಾಷ್ಟ್ರದಲ್ಲಿ ಈ ಕೇಸ್‌ಗಳು ಪತ್ತೆಯಾಗಿದ್ದು ಇಂಡಿಯನ್‌ ಮೆಡಿಕಲ್‌ ಅಸೋಷಿಯೇಷನ್‌ನ ಮಕ್ಕಳ ತಜ್ಞರಾದ ಡಾ. ಸಂಜೀವ್‌ ಜೋಶಿ MIS ಸಮಸ್ಯೆ 2-12 ವರ್ಷ ಪ್ರಾಯದ 6 ಮಕ್ಕಳಲ್ಲಿ ಕಂಡು ಬಂದಿರುವುದಾಗಿ ಹೇಳಿದ್ದಾರೆ.…

Keep Reading

ಕೊನೆಗೂ ಸಿಕ್ಕಿತು ಕೊರೋನಾ ಗುಣಪಡಿಸುವ ಆಯುರ್ವೇದಿಕ್ ಔಷಧಿ, ಅದೂ ಕೂಡ ಉಚಿತ? ಔಷಧಿ ಪಡೆಯಲು ಸರತಿ ಸಾಲಲ್ಲಿ ನಿಂತ ಬರೋಬ್ಬರಿ 50 ಸಾವಿರ ಜನ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 115,272 views

ನೆಲ್ಲೂರು(ಆಂಧ್ರಪ್ರದೇಶ): ಕೋವಿಡ್ 19 ಸೋಂಕು ಗುಣಪಡಿಸಲು ಇಡೀ ಜಗತ್ತು ಆಧುನಿಕ ಔಷಧಿಯ ಮೂಲಕ ಪರಿಹಾರ ಕಂಡುಹಿಡಿಯಲು ಹೆಣಗಾಡುತ್ತಿದ್ದರೆ, ಮತ್ತೊಂದೆಡೆ ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಸುತ್ತಮುತ್ತಲಿನ ಸಾವಿರಾರು ಜನರು ಆಯುರ್ವೇದ ಔಷಧಕ್ಕೆ ಆದ್ಯತೆ ನೀಡಿದ್ದು,  50 ಸಾವಿರಕ್ಕೂ ಅಧಿಕ ಜನರು ಔಷಧಕ್ಕಾಗಿ ಮುಗಿಬೀಳುತ್ತಿರುವ  ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವರದಿಯಾಗಿದೆ. ಯಾವುದೇ ಶುಲ್ಕ ಇಲ್ಲದೇ ಉಚಿತವಾಗಿ ಕೋವಿಡ್ ಗುಣಪಡಿಸುವ ಔಷಧ ನೀಡಲಾಗುತ್ತದೆ ಎಂಬ ಭರವಸೆ ಹಿನ್ನೆಲೆಯಲ್ಲಿ ನೆಲ್ಲೂರ್ ನ ಮುತ್ತುಕೂರ್ ಮಂಡಲದ ಕೃಷ್ಣಪಟ್ಟಣಂ ಗ್ರಾಮದಲ್ಲಿ ಆಯುರ್ವೇದ ಚಿಕಿತ್ಸೆ ಪಡೆಯಲು ಸಾವಿರಾರು ಮಂದಿ…

Keep Reading

ನಿಮಗೆ ಕೊರೋನಾ ಲಕ್ಷಣಗಳಿವೆಯೇ? ಹಾಗಿದ್ದರೆ ಮನೆಯಲ್ಲೇ ಇದ್ದು ನಿಮ್ಮ ಕೊರೋನಾ ಟೆಸ್ಟ್ ಮಾಡಿಕೊಳ್ಳಬಹುದು, ಇಲ್ಲಿದೆ ಅದರ ಮಾಹಿತಿ

in Helath-Arogya/Kannada News/News/ಕನ್ನಡ ಆರೋಗ್ಯ 2,259 views

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಮತ್ತೊಂದೆಡೆ ಕೊರೊನಾ ಪರೀಕ್ಷೆ ಮಾಡಿಸಿದ ಬಳಿಕ ವರದಿ ಬರುವುದು ತಡವಾಗುತ್ತಿದೆ ಎನ್ನುವ ದೂರುಗಳು ಕೂಡ ಕೇಳಿಬರುತ್ತಿದೆ. ಹೀಗಾಗಿ ನೀವು ಮನೆಯಲ್ಲೇ ಕೊರೊನಾ ಪರೀಕ್ಷೆ ಮಾಡಿ ಎಂದು ಐಸಿಎಂಆರ್ ಸಲಹೆ ನೀಡಿದೆ. ಕೊರೊನಾ ವಿರುದ್ಧ ನಡೆಯುತ್ತಿರುವ ಯುದ್ಧದಲ್ಲಿ ಹೊಸ ಆಯುಧ ಪತ್ತೆಯಾಗಿದೆ. ಹೌದು, ಕೊರೊನಾ ಪರೀಕ್ಷೆಗಾಗಿ ಈಗ ಚಿಂತೆ ಮಾಡುವ ಅಗತ್ಯವಿಲ್ಲ, ಏಕೆಂದರೆ ನೀವು ಮನೆಯಲ್ಲಿಯೇ ಖುದ್ದಾಗಿ ಕೊರೊನಾ ಪರೀಕ್ಷೆ ಮಾಡಲು ಸಾಧ್ಯವಾಗುತ್ತದೆ. ಈ ಗೃಹಾಧಾರಿತ ಕರೊನಾ ಪರೀಕ್ಷಾ ಕಿಟ್…

Keep Reading

ಕರ್ನಾಟಕದಲ್ಲಿ ಕೊರೋನಾ ತಾಂಡವವಾಡುತ್ತಿದ್ದರೂ ರಾಜ್ಯದಲ್ಲೇ ಇರೋ ಈ ಜನರ ಹತ್ತಿರವೂ ಸುಳಿದಿಲ್ಲ ಕೊರೋನಾ, ಇವರು ಮಾತ್ರ 100% ಸೇಫಾಗಿದ್ದಾರೆ: ಅಷ್ಟಕ್ಕೂ ಇವರ ಆರೋಗ್ಯದ ಗುಟ್ಟೇನು ಗೊತ್ತಾ?

in Helath-Arogya/Kannada News/News/Story/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 1,076 views

ಆದಿವಾಸಿ ಜನಾಂಗವನ್ನು ಮೂಸಿಯೂ ನೋಡದ ಕೋವಿಡ್ ಕಾಡು, ಮೇಡುಗಳಲ್ಲಿ ಅಲೆಯುವ ಜನಾಂಗಗಳು ವಿಶೇಷ ವರದಿ: ವಿನುತಾ ಹೆಗಡೆ ಶಿರಸಿ ಕರೋನಾ ಇಡೀ ವಿಶ್ವದ ಜನತೆಯ ಧೈರ್ಯವನ್ನೇ ಉಡುಗಿಸಿದೆ. ಅದಕ್ಕೆ ಪರಿಹಾರವಾಗಿ ಲಸಿಕೆ ತೆಗೆದುಕೊಂಡರೂ ಹಲವರಲ್ಲಿ ಮತ್ತೆ ಕರೋನಾ ಕಾಣಿಸಿಕೊಂಡಿದೆ. ದೇಶ, ಭಾಷೆ, ವರ್ಗಗಳ ನೋಡದ ಕರೋನಾ ಇನ್ನೂ ಆದಿ ವಾಸಿಗಳ ತಲುಪುವಲ್ಲಿ ಯಶಸ್ವಿಯಾಗಿಲ್ಲ. ಎನ್ನುವುದೂ ಒಂದು ಪ್ರಶ್ನೆಯಾದರೆ ಅವರಲ್ಲಿಯ ಅ ಅಂಥ ಶಕ್ತಿ ಎಂತದ್ದು ಎನ್ನುವುದೂ ಪ್ರಶ್ನೆಯೇ. ತೀರಾ ನಗರಕ್ಕೆ ಅಂಟಿಕೊಂಡಿರುವ ಕೆಲ ಜನರಲ್ಲಿ ಕರೋನಾ ಕಾಣಿಸಿಕೊಂಡರೂ ಅದರಿಂದ…

Keep Reading

Go to Top