Category archive

ಕನ್ನಡ ಆರೋಗ್ಯ - page 5

ಕೋವಿಡ್ ಎರಡನೆಯ ಅಲೆಯಲ್ಲಿ ಪ್ರಧಾನಿ ಮೋದಿ ನಿಷ್ಕ್ರಿಯರಾಗಿದ್ದಾರೆ ಅನ್ನುವವರೇ ಮೋದಿ ಏನು ಮಾಡ್ತಿದ್ದಾರೆ ಅನ್ನೋದನ್ನ ಇದನ್ನ ಓದಿ ಅರ್ಥ ಮಾಡಿಕೊಳ್ಳಿ

in Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 294 views

ಕಳೆದ ಒಂದೆರಡು ತಿಂಗಳಿಂದ ಮೇಲಿಂದ ಮೇಲೆ ಕೇಳಿಬರುತ್ತಿರುವ ಸುದ್ದಿ: ವೆಂಟಿಲೇಟರ್‍ಗಳು ಸಿಗುತ್ತಿಲ್ಲ. ಈ ಸಮಸ್ಯೆಯ ಪರಿಹಾರಕ್ಕೆ ಮೋದಿ ಸರಕಾರ ಏನೂ ಮಾಡುತ್ತಿಲ್ಲ.. ಎನ್ನುವುದು. ಭಾಗ – 1 ಮೊನ್ನೆ ಮಾರ್ಚ್ 18ರ ಇಂಡಿಯನ್ ಎಕ್ಸ್‍ಪ್ರೆಸ್‍ನಲ್ಲಿ ವೆಂಟಿಲೇಟರ್‍ಗಳ ಬಗ್ಗೆ ಸುದ್ದಿ ಬಂದಿತ್ತು. ಅದರ ಪ್ರಮುಖಾಂಶಗಳು: ಕೊವಿಡ್ ಸಾಂಕ್ರಾಮಿಕ ಶುರುವಾಗುವ ಮೊದಲು ಭಾರತದಲ್ಲಿ 8 ಮ್ಯಾನುಫ್ಯಾಕ್ಚರಿಂಗ್ ಸಂಸ್ಥೆಗಳಿದ್ದವು. ಅವು ವರ್ಷಕ್ಕೆ 3,360 ವೆಂಟಿಲೇಟರುಗಳನ್ನು ತಯಾರಿಸುತ್ತಿದ್ದವು (ನೆನಪಿಡಿ: ಆ ಸಮಯದಲ್ಲಿ ದೇಶದಲ್ಲಿ ವೆಂಟಿಲೇಟರ್ ಸಿಗದೆ ಸತ್ತ ಒಂದೇ ಒಂದು ಪ್ರಕರಣ ಇರಲಿಲ್ಲ!…

Keep Reading

ವ್ಯಾಕ್ಸಿನ್ ಹಾಕಿಸಿಕೊಂಡ ಬಳಿಕ‌ ಅಪ್ಪಿತಪ್ಪಿಯೂ ಈ ತಪ್ಪನ್ನ ಮಾಡಬೇಡಿ, ಜೀವಕ್ಕೇ ಕುತ್ತು ತರಬಹುದು ನಿಮ್ಮ ಈ ತಪ್ಪುಗಳು

in Helath-Arogya/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 847 views

ಕರೋನಾ ಲಸಿಕೆ ಪಡೆದ ನಂತರ, ನೀವು ನಿಮ್ಮನ್ನು ರೋಗದಿಂದ ಸುರಕ್ಷಿತರೆಂದು ಪರಿಗಣಿಸುತ್ತಿದ್ದರೆ ಮತ್ತು ಕರೋನಾ ಪ್ರೋಟೋಕಾಲ್ ಅನ್ನು ನಿರ್ಲಕ್ಷಿಸುತ್ತಿದ್ದರೆ, ಈ ರಿಪೋರ್ಟ್ ನಿಮಗಾಗಿ ಮಾತ್ರ. ವ್ಯಾಕ್ಸಿನೇಷನ್ ಮಾಡಿಸಿಕೊಂಡ ನಂತರ, ನಿಮ್ಮ ಒಂದು ತಪ್ಪು ಇಡೀ ಕುಟುಂಬವನ್ನು ತೊಂದರೆಗೆ ಸಿಲುಕಿಸಬಹುದು. ಕರೋನಾ ಲಸಿಕೆಯನ್ನು ಹಾಕಿಸಿಕೊಂಡ ನಂತರ, ನೀವು ಕರೋನಾದಿಂದ ಸುರಕ್ಷಿತರಾಗಿದ್ದೀರಿ ಮತ್ತು ನೀವು ಜಾಗರೂಕರಾಗಿರಬೇಕಾಗಿಲ್ಲ ಎಂದು ನೀವು ಯೋಚಿಸುತ್ತಿದ್ದರೆ, ಅದು ನಿಮ್ಮ ತಪ್ಪುಗ್ರಹಿಕೆಯಾಗಿದೆ. ಈ ಮೂಲಕ ನೀವು ನಿಮ್ಮ ಜೀವವನ್ನು ಅಪಾಯಕ್ಕೆ ತಳ್ಳುವುದು ಮಾತ್ರವಲ್ಲ, ಆದರೆ ನಿಮಗೆ ತುಂಬಾ…

Keep Reading

ಇದನ್ನು ವರ್ಷಕ್ಕೆ ಒಮ್ಮೆ ಸೇವಿಸಿದ್ರೆ, ನಿಮಗೆ ಯಾವ ಕೊರೋನ ಬರಲ್ಲ, ಶ್ವಾಸ ಕೋಶ ತೊಂದರೆ ಕೊಡಲ್ಲ! ವಿಡಿಯೋ ನೋಡಿ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 1,280 views

ವಿಡಿಯೋ ಹಾಗು ಸುದ್ದಿ ಕೃಪೆ – ಫಸ್ಟ್ ನ್ಯೂಸ್ ಕನ್ನಡ. ನಿಮಗೆ ಗೊತ್ತಿರೋ ಹಾಗೆ ಎಲ್ಲೆಡೆ ಕರೋ-ನ ಜಾಸ್ತಿ ಆಗುತ್ತಿದ್ದು, ನಾವು ಪ್ರತಿ ನಿತ್ಯ ಇದನ್ನು ನ್ಯೂಸ್ ಮಾಧ್ಯಮಗಳಲ್ಲಿ, ಸೋಶಿಯಲ್ ಮೀಡಿಯಾದಲ್ಲಿ ನೋಡಿರುತ್ತೇವೆ. ಕರ್ನಾಟಕದ ಹೆಮ್ಮೆಯ ಆಯುರ್ವೇದ ವೈದ್ಯರಾದ ಡಾ ಗಿರಿಧರ್ ಕಜೆ ಅವರು ಕ-ರೋನ ಬಗ್ಗೆ, ಅದರ ನಿಯಂತ್ರಣ ಬಗ್ಗೆ ಅದ್ಭುತವಾಗಿ ಮಾತಾಡಿದ್ದಾರೆ. ಕ-ರೋನ ಬರದಿದ್ದಂತೆ ಏನು ಮಾಡಬೇಕು, ಕ-ರೋನ ಬಂದರೆ ಏನು ಮಾಡಬೇಕು, ಇವೆಲ್ಲದರ ಬಗ್ಗೆ ಗಿರಿಧರ್ ಕಜೆ ಅವರು ಅದ್ಭುತವಾಗಿ ಮಾತಾಡಿದ್ದಾರೆ. ಅಷ್ಟಕ್ಕೂ…

Keep Reading

ಈ 5 ಕೆಲಸಗಳನ್ನ ಮಾಡದ್ರೆ ನಿಮ್ಮನ್ನ ಕೊರೋನ ಟಚ್ ಕೂಡ ಮಾಡಲ್ಲ: ಈ ಕೊರೋನಾ ಲಾಕ್‌ಡೌನ್, ಈ ಗೋಳು ಯಾವಾಗ ಮುಗಿಯುತ್ತೆ ಗೊತ್ತಾ! ಭವಿಷ್ಯ ನುಡಿದ ಸದ್ಗುರು ಹೇಳಿದ್ದೇನು ನೋಡಿ

in Helath-Arogya/Kannada News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 561 views

(ಸುದ್ದಿ ಹಾಗು ವಿಡಿಯೋ ಕೃಪೆ – Sadguru Talking Channel) ನಿಮಗೆ ತಿಳಿದಿರೋ ಹಾಗೆ ಇಡೀ ದೇಶದಲ್ಲಿ ಅದರಲ್ಲೂ ಮಹಾರಾಷ್ತ್ರ, ಡೆಲ್ಲಿ, ಕರ್ನಾಟಕ, ಸೇರಿದಂತೆ ಹಲವಾರು ರಾಜ್ಯಗಳು ಈ ಕ-ರೋನ ಹಾ’ವಳಿ ಯಿಂದ ಪ-ರದಾಡುತ್ತಿದೆ. ನಮ್ಮ ಬೆಂಗಳೂರಿನಲ್ಲಿ ಕೂಡ ಸಾಕಷ್ಟು ಜನರು ಕ-ರೋನ ದಿಂದ ಪ-ರದಾಡುತ್ತಿದ್ದು, ಆ’ಸ್ಪತ್ರೆಯಲ್ಲಿ ಸರಿಯಾದ ಚಿ-ಕಿತ್ಸೆ ಸಿಗದೇ, ಒ-ಕ್ಸಿಜನ್ ಸಿಗದೇ, ಬೆ-ಡ್ಡುಗಳು ಸಿಗದೇ ಜನರು ಸಾ-#ಯುತ್ತಿದ್ದಾರೆ. ಬಹಳಷ್ಟು ಜನರು, ಇವೆಲ್ಲ ಯಾವಾಗ ಮುಗಿಯುತ್ತೆ, ಯಾವಾಗ ನೆಮ್ಮದಿ ಬರುತ್ತೆ ಎಂದು ಕಾಯುತ್ತಿದ್ದಾರೆ. ಇವೆಲ್ಲದರ ನಡುವೆ…

Keep Reading

ನಿಜಕ್ಕೂ ಹಿಂದೂ ಧರ್ಮದಲ್ಲಿ 33 ಕೋಟಿ ದೇವತೆಗಳಿದ್ದಾರಾ? ನಾವು ಎಡವಿದ್ದೆಲ್ಲಿ? ಬನ್ನಿ‌ ತಿಳಿದುಕೊಳ್ಳೋಣ

in Helath-Arogya/Kannada News/News/Story/ಕನ್ನಡ ಆರೋಗ್ಯ/ಕನ್ನಡ ಮಾಹಿತಿ/ಜ್ಯೋತಿಷ್ಯ 480 views

33 ಕೋಟಿ ದೇವತೆಗಳು ಯಾರು? (ಹಿಂದೂಗಳನ್ನು) ಪ್ರಶ್ನಿಸುವವರು ನಿಮ್ಮ 33, ಕೋಟಿ ದೇವತೆಗಳ ಹೆಸರು ಏನೆಂದು ಪ್ರಶ್ನೆ ಕೇಳಿ ಅಣಕಿಸುತ್ತಾರೆ.. ಹಿಂದೂಗಳು ಈ ಪ್ರಶ್ನೆ ಕೇಳಿ ವಿಚಲಿತರಾಗುತ್ತಾರೆ. ಅಸಲಿಗೆ ಈ ಕೋಟಿ ಎಂಬ ಪದದ ಅರ್ಥವನ್ನು ಸಂಪೂರ್ಣವಾಗಿ ಮರೆಮಾಚಿ ಮೆಕಾಲೆ, ಮುಲ್ಲರ್, ನಂತವರು ತಮಗೆ ಬೇಕಾದ ಒಂದು ಮತ– ‘ವರ್ಗದವರಿಗೆ ಅನುಕೂಲವಾಗುವಂತೆ ಇತಿಹಾಸವನ್ನು ತಿದ್ದಿ ತೀಡಿ ಜಾಣರೆನಿಸಿಕೊಂಡರು..ಹಿಂದೂಗಳು ಅಂತಹ ಇತಿಹಾಸವನ್ನು ಓದಿ ಪೆದ್ದರೆನಿಸಿಕೊಂಡರು ವೇದ ಪುರಾಣಗಳು ಹೇಳುವ ತ್ರಯತ್ರಿಂಶತಿ ಕೋಟಿ (೩೩ ಕೋಟಿ) ದೇವತೆಗಳು ಮತ್ತು ಅವರ…

Keep Reading

ಈ ಎಲೆಗಳನ್ನ ಬಳಸಿ‌ ಯಾವುದೇ ರೋಗದಿಂದಲೂ ಮುಕ್ತಿ ಪಡೆಯಬಹುದು: ಇದೇ ತಂತ್ರ ಬಳಸಿದ್ದರಿಂದ ಕಳೆದ 2 ದಶಗಳಿಂದ ಈ ಹಳ್ಳಿಯಲ್ಲಿ ಯಾರೊಬ್ಬರೂ ಹಾಸಿಗೆ ಹಿಡಿದಿಲ್ಲ

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 651 views

ಕೊರೋನಾ ವೈರಸ್ ನಿಂದ ಇಡೀ ಜಗತ್ತೇ ತಲ್ಲಣಗೊಂಡಿದೆ, ಇದುವರೆಗೆ ಈ ವೈರಸ್ ನಿಂದಾಗಿ ಲಕ್ಷಾಂತರ ಜನ ಪ್ರಾಣ ಕಳೆದುಕೊಂಡಿದ್ದಾರೆ. ಭಾರತ ಕೂಡ ಕೊರೋನಾ ವಿ’ರುದ್ಧದ ಹೋರಾಟ ನಡೆಸುತ್ತಿದೆ.‌ ಭಾರತದಲ್ಲಿ ಇದುವರೆಗೆ 1 ಲಕ್ಷಕ್ಕೂ ಅಧಿಕ ಜನ ಪ್ರಾಣ ಕಳೆದುಕೊಂಡಿದ್ದಾರೆ ಹಾಗು 98% ಗೂಅಧಿಕ ಜನ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ವಿಶ್ವದಾದ್ಯಂತ ತಾಂಡವವಾಡುತ್ತಿರುವ ಕರೋನಾ ವೈರಸ್‌ಗೆ ಈಗ ಲಸಿಕೆ ಕಂಡು ಹಿಡಿಯಲಾಗಿದೆ. ಆದರೂ ಎಲ್ಲಾ ದೇಶಗಳು ಮತ್ತಿಷ್ಟು ಕೊರೋನಾ ವೈರಸ್ ವ್ಯಾಕ್ಸಿನ್ ಗಳಿಗಾಗಿ ಹಗಲಿರುಳು ಸಂಶೋಧನೆ ನಡೆಸುತ್ತಿವೆ. ಈ ಮಧ್ಯೆ…

Keep Reading

ಸಾವಿಗೂ ಮುನ್ನ ಮುನ್ಸೂಚನೆ ನೀಡಲು ನಿಮಗೆ ಬೀಳುತ್ತವೆ ಈ ಕನಸುಗಳು

in Helath-Arogya/Kannada News/News/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 2,320 views

ಸ್ವಪ್ರಜ್ಯೋತಿಷ್ಯ ಮನುಷ್ಯನ ಜೀವನದಲ್ಲಿ ವಿಶೇಷ ಸ್ಥಾನವನ್ನ ಪಡೆದಿದೆ, ಈ ಭೂಮಿಗೆ ಬಂದ ಯಾವುದೇ ವ್ಯಕ್ತಿಯು ಒಂದಲ್ಲ ಒಂದು ದಿನ ಸಾಯಲೇಬೇಕು. ಜಗತ್ತಿನ ಯಾವುದೇ ವ್ಯಕ್ತಿ ಈ ಸಾರ್ವತ್ರಿಕ ಸತ್ಯವನ್ನು ಸುಳ್ಳು ಎಂದು ಸಾಬೀತುಪಡಿಸಲು ಸಾಧ್ಯವಿಲ್ಲ. ಆದರೆ ಮನುಷ್ಯ ಸಾಯುವ ಮುನ್ನ ಆತನಿಗೆ ಕೆಲ ಸಂಕೇತಗಳಂತೂ ಬರುತ್ತವೆ‌. ಅದೇ ಶಾಸ್ತ್ರ ಹಾಗು ಧರ್ಮಗ್ರಂಥಗಳ ಪ್ರಕಾರ ಈ ಸಂಕೇತಗಳು ವ್ಯಕ್ತಿಯ ಕನಸಿನಲ್ಲಿಯೂ ಬರಬಹುದು ಅಥವಾ ಆತನ ಸುತ್ತಮುತ್ತ ನಡೆಯುವ ಘಟನೆಗಳೂ ಸಾವಿನ ಮುನ್ಸೂಚನೆಯೆಂದೇ ಹೇಳಬಹುದು. ಸಾವು ಹತ್ತಿರದಲ್ಲಿದ್ದಾಗ ಯಾವ ರೀತಿಯ…

Keep Reading

ಅಮೇರಿಕಾದಲ್ಲಿ ಕೈ ತುಂಬ ಸಂಬಳವಿದ್ದ ಕೆಲಸ ಬಿಟ್ಟು ಭಾರತಕ್ಕೆ ಬಂದು ಎಲೆಗಳ ಮೂಲಕ ಪ್ಲೇಟ್ ತಯಾರಿಸುವ ಉದ್ಯಮ ಶುರುಮಾಡಿದ ಯುವತಿ

in Helath-Arogya/Kannada News/News/Story/ಕನ್ನಡ ಆರೋಗ್ಯ/ಕನ್ನಡ ಮಾಹಿತಿ 1,122 views

ಇಂದು ನಮ್ಮ ದೇಶದಲ್ಲಿ, ಜನರು ವಿವಿಧ ಮದುವೆಗಳಲ್ಲಿ ಅಥವಾ ಯಾವುದೇ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಅಥವಾ ಥರ್ಮಾಕೋಲ್‌ನ ಪ್ಲೇಟ್ ಗಳು ಮತ್ತು ಬಟ್ಟಲುಗಳನ್ನು ಬಳಸುತ್ತಾರೆ. ಪ್ಲಾಸ್ಟಿಕ್ ಅಥವಾ ಥರ್ಮಾಕೋಲ್‌ನ ಪ್ಲೇಟ್ ಗಳಾಗಲಿ ಅಥವಾ ಬಟ್ಟಲುಗಳ ಬಳಕೆಯು ಪರಿಸರವನ್ನು ಕಲುಷಿತಗೊಳಿಸುವುದಲ್ಲದೆ ಅದು ನಮ್ಮ ಆರೋಗ್ಯಕ್ಕೂ ಹಾನಿಕಾರಕವಾಗಿದೆ. ಆದರೆ ನಮ್ಮೆಲ್ಲರನ್ನು ಮಧ್ಯೆ ನಮ್ಮ ಆರೋಗ್ಯವನ್ನ ಕಾಪಾಡಲು ಪರಿಸರ ಸ್ನೇಹಿ ಪ್ಲೇಟ್ ಗಳು ಮತ್ತು ವಸ್ತುಗಳನ್ನ ತಯಾರಿಸುವ ಕೆಲವರೂ ನಮ್ಮ ನಡುವೆಯೇ ಇದ್ದಾರೆ. ಪರಿಸರ ಸ್ನೇಹಿ ಪ್ಲೇಟ್ ಗಳಿಂದ ಪರಿಸರವೂ ಕಲುಷಿತವಾಗುವುದಿಲ್ಲ ಮತ್ತು…

Keep Reading

ಮುಖದ ಚರ್ಮದ ಸುಕ್ಕು ಅಥವಾ ನೆರಿಗೆ ಕಡಿಮೆ ಮಾಡಲು ಏನು ಮಾಡಬೇಕು? ಇಲ್ಲಿದೆ ಉಪಾಯ

in ಕನ್ನಡ ಆರೋಗ್ಯ/ಕನ್ನಡ ಮಾಹಿತಿ 595 views

ಸೌಂದರ್ಯ, ಅದರಲ್ಲಿಯೂ ಮುಖದ ಸೌಂದರ್ಯದ ಬಗ್ಗೆ ಯಾರಿಗೆ ತಾನೆ ಕಾಳಜಿ ಇರಲ್ಲ ಹೇಳಿ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮಹಿಳೆಯರಲ್ಲಿ ಮುಖದಲ್ಲಿ ಹೆಚ್ಚಾಗಿ ಸುಕ್ಕು ಅಥವಾ ನೆರಿಗೆಗಳು ಕಂಡುಬರುತ್ತವೆ. ನಮ್ಮ ಆಧುನಿಕ ಜೀವನ ಶೈಲಿ, ಕೆಟ್ಟ ಆಹಾರ ಪದ್ಧತಿಯಿಂದಾಗಿ ಇಂದು 30 ವರ್ಷದವರೂ ಕೂಡ 40 ವರ್ಷದವರಂತೆ ಕಾಣುವಂತಾಗಿದೆ. ಈ ನೆರಿಗೆ ಅಥವಾ ಸುಕ್ಕನ್ನು ಕಡಿಮೆ ಮಾಡಲು ಯಾವುದೋ ಥೆರಪಿ ಅಥವಾ ಬೊಟೊಕ್ಸ್ ಮೊರೆ ಹೋಗಬೇಕಿಲ್ಲ. ನಮ್ಮ ಆಹಾರ ಪದ್ಧತಿಯ ಜತೆಗೆ ಮನೆಯಲ್ಲಿಯೇ ಹಲವಾರು ಕ್ರಮಗಳನ್ನು ಕೈಗೊಳ್ಳಬಹುದು. ಹೆಚ್ಚು…

Keep Reading

ಸಿಹಿಯಾಗಿರುವ ದಾಳಿಂಬೆಯ ಆರೋಗ್ಯ ಪುರಾಣ

in ಕನ್ನಡ ಆರೋಗ್ಯ/ಕನ್ನಡ ಮಾಹಿತಿ 372 views

ಸಿಹಿಯಾದ ಹಣ್ಣು ದಾಳಿಂಬೆ ಯಾರಿಗಿಷ್ಟ ಇಲ್ಲ ಹೇಳಿ? ಮಕ್ಕಳಿಂದ ಹಿಡಿದು ಹಿರಿಯರೂ ಇಷ್ಟಪಡುವ ಈ ಕೆಂಪಾದ ಹಣ್ಣು ಹೇರಳವಾದ ಪೌಷ್ಟಿಕಾಂಶಗಳಿಂದ ಕೂಡಿದೆ. ಪ್ರೊಟೀನ್ ಹಾಗೂ ವಿಟಮಿನ್ ಹಾಗೂ ನ್ಯೂಟ್ರೀನ್ ಗಳ ಆಗರವಾಗಿರುವ ದಾಳಿಂಬೆಯು ಲೀತ್ರೇಸಿ ಕುಟುಂಬಕ್ಕೆ ಸೇರಿದೆ. ಪೋಮೋಗ್ರನೇಟ್ ಎಂದು ಕರೆಯಲ್ಪಡುವ ದಾಳಿಂಬೆಯು ಹತ್ತು ಹಲವು ಔಷಧೀಯ ಗುಣಗಳನ್ನು ಹೊಂದಿದೆ. ಬಹಳ ಮುಖ್ಯವಾದ ಸಂಗತಿಯೆಂದರೆ ಇದು ದೇಹದಲ್ಲಿನ ಹಿಮೋಗ್ಲೋಬಿನ್ ಅಂಶ ಹೆಚ್ಚಿಸುವಲ್ಲಿ ನೆರವಾಗುತ್ತದೆ. ಮಕ್ಕಳಲ್ಲಿ ಕಾಣಿಸಿಕೊಳ್ಳುವ ಜಂತುಹುಳಗಳ ನಿವಾರಣೆಗಾಗಿ ದಾಳಿಂಬೆ ಸೇವಿಸುವುದು ಉತ್ತಮ.ಹೊಟ್ಟೆಯಲ್ಲಿನ ಜಂತುಹುಳುಗಳ ನಾಶ ಮಾಡುವ…

Keep Reading

1 3 4 5
Go to Top