Tag archive

ತಿರುಪತಿಯ ಈ ಭಿಕ್ಷುಕನ ಬಳಿ ಸಿಕ್ಕಿತು ಅಪಾರ ಪ್ರಮಾಣದ ಹಣ: ಒಟ್ಟು ಮೊತ್ತ ಕೇಳಿ ದಂಗಾದ ಅಧಕಾರಿಗಳು

in Kannada News/News 322 views

ತಿರುಮಲ: ದಿನ ನಿತ್ಯದ ಊಟಕ್ಕಾಗಿ ಭಿಕ್ಷೆ ಬೇಡುವುದೇ ಆತನ ಕೆಲಸ. ಆತನನ್ನು ನೋಡಿದವರು ಕಡುಬಡವನೆಂದು ಹಣ ನೀಡಿ ಅಯ್ಯೋ ಪಾಪ ಅಂದುಕೊಂಡವರೇ ಹೆಚ್ಚು. ಆದರೆ, ಅದೇ ಭಿಕ್ಷುಕ ಇಂದು ಲಕ್ಷಾಧಿಪತಿ ಅಂತಾ ಗೊತ್ತಾದಾಗ ಯಾರಾದರೂ ಸರಿ ಹುಬ್ಬೇರಿಸದೇ ಇರಲಾರರು. ಹೌದು, ಅಂಥದ್ದೇ ಒಂದು ಘಟನೆ ತಿರುಪತಿಯಲ್ಲಿ ನಡೆದಿದೆ. ಶ್ರೀಮಂತ ದೇವರೆಂದೇ ಖ್ಯಾತಿಯಾಗಿರುವ ತಿಮ್ಮಪ್ಪನ ಸನ್ನಿಧಿ ಇರುವ ತಿರುಪತಿಯಲ್ಲಿ ಭಿಕ್ಷುಕನೊಬ್ಬನ ಮನೆಯಲ್ಲಿ ಬರೋಬ್ಬರಿ 6 ಲಕ್ಷ ರೂಪಾಯಿ ಹಣ ಪತ್ತೆಯಾಗಿದ್ದು, ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಭಿಕ್ಷುಕನನ್ನು ಶ್ರೀನಿವಾಸ್​ ಎಂದು ಗುರುತಿಸಲಾಗಿದೆ.…

Keep Reading

Go to Top