ಶಾಕಿಂಗ್: ಭಾರತದ ಹೆಲಿಕಾಪ್ಟರ್‌ನ್ನ ವಶಪಡಿಸಿಕೊಂಡ ತಾಲಿಬಾನ್

in Kannada News/News 272 views

ನವದೆಹಲಿ: ಅಫ್ಗಾನಿಸ್ತಾನಕ್ಕೆ ಭಾರತ ಸರ್ಕಾರವು 2019ರಲ್ಲಿ ಉಡುಗೊರೆಯಾಗಿ ನೀಡಿದ್ದ ಎಂಐ-24ವಿ ಕದನ ಹೆಲಿಕಾಪ್ಟರ್‌ ಈಗ ತಾಲಿಬಾನ್ ಉ ಗ್ರ ರ ವ-ಶ-ವಾಗಿದೆ. ಉತ್ತರ ಅಫ್ಗಾನಿಸ್ತಾನದ ಕುಂದುಜ್ ವಿಮಾನ ನಿಲ್ದಾಣವನ್ನು ತಾಲಿಬಾನ್ ಉ ಗ್ರ ರು ಬುಧವಾರ ವ-ಶ-ಕ್ಕೆ ಪಡೆದುಕೊಂಡಿದ್ದು, ಅಲ್ಲಿದ್ದ ಹೆಲಿಕಾಪ್ಟರ್‌ ಅನ್ನೂ ಅವರು ವ-ಶ-ಕ್ಕೆ ಪಡೆದಿದ್ದಾರೆ.

Advertisement
ಭಾರತ ಸರ್ಕಾರವು 2019ರಲ್ಲಿ ಅಫ್ಗಾನಿಸ್ತಾನ ವಾಯುಪಡೆಗೆ ನಾಲ್ಕು ಎಂಐ-24ವಿ ಹೆಲಿಕಾಪ್ಟರ್‌ಗಳನ್ನು ಉಡುಗೊರೆಯಾಗಿ ನೀಡಿತ್ತು. 2015 ಮತ್ತು 2016ರಲ್ಲಿ ನೀಡಿದ್ದ ಕ ದ ನ ಹೆಲಿಕಾಪ್ಟರ್‌ಗಳ ಬದಲಿಗೆ ನಾಲ್ಕು ಎಂಐ-24ವಿ ಹೆಲಿಕಾಪ್ಟರ್‌ಗಳನ್ನು ನೀಡಿತ್ತು. ನಾಲ್ಕರಲ್ಲಿ ಒಂದು ಹೆಲಿಕಾಪ್ಟರ್ ಈಗ ತಾಲಿಬಾನ್ ಉ ಗ್ರ ರ ವ-ಶ-ವಾಗಿದೆ.
ತಾಲಿಬಾನ್ ಉ ಗ್ರ ರು ಭಾನುವಾರ ಕುಂದುಜ್ ರಾಜಧಾನಿ ಪ್ರದೇಶವನ್ನು ವ-ಶ-ಕ್ಕೆ ಪಡೆದಿದ್ದರು. ಉ ಗ್ರ ರ ವಿ ರು ದ್ಧ ಸೈನಿಕರು ಹೋರಾಡಿದರೂ, ಬುಧವಾರ ಮಧ್ಯಾಹ್ನದ ವೇಳೆಗೆ ಇಡೀ ನಗರವನ್ನು ಉ ಗ್ರ ರು ವ-ಶ-ಕ್ಕೆ ಪಡೆದರು. ವಿಮಾನ ನಿಲ್ದಾಣದಲ್ಲಿದ್ದ ಸೈನಿಕರು ಉ ಗ್ರ ರಿ ಗೆ ಶ ರ ಣಾ ಗಿದ್ದಾರೆ. ನಂತರ ತಮ್ಮ ಶ ಸ್ತ್ರಾ ಸ್ತ್ರ, ಸೇ ನಾ ವಾಹನಗಳು ಮತ್ತು ಸಲಕರಣೆಗಳನ್ನು ಉ ಗ್ರ ರ ವ-ಶ-ಕ್ಕೆ ನೀಡಿದ್ದಾರೆ. ನಂತರ ಅಲ್ಲಿಂದ ತೆರಳಿದ್ದಾರೆ.
ಉ-ಗ್ರ-ರು ವಿಮಾನ ನಿಲ್ದಾಣವನ್ನು ವ-ಶ-ಕ್ಕೆ ಪಡೆಯುವ ವಿಡಿಯೊವನ್ನು ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಫಾರ್ ಸ್ಟ್ರಾಟೆಜಿಕ್ ಸ್ಟಡೀಸ್‌ನ ಜೋಸೆಫ್‌ ಡೆಂಪ್ಸಿ ಅವರು ಟ್ವೀಟ್ ಮಾಡಿದ್ದಾರೆ. ಜತೆಗೆ ಹಲವು ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ. ಆ ವಿಡಿಯೊದಲ್ಲಿ ಎಂಐ-24ವಿ ಹೆಲಿಕಾಪ್ಟರ್‌ನ ದೃಶ್ಯವೂ ಇದೆ. ಹೆಲಿಕಾಪ್ಟರ್‌ನ ಚಿತ್ರವೂ ಇದೆ. ಹೆಲಿಕಾಪ್ಟರ್‌ನ ರೋಟರ್‌ಗಳನ್ನು ಬಿಚ್ಚಿಡಲಾಗಿದೆ. ‘ಹೆಲಿಕಾಪ್ಟರ್ ಅನ್ನು ಹಾರಾಟ ನಡೆಸಲು ಬರದೇ ಇರುವ ಕಾರಣ, ಉ ಗ್ರ ರು ಅದರ ಬಿಡಿಭಾಗಗಳನ್ನು ಬಿಚ್ಚಿಟ್ಟಿರಬಹುದು’ ಎಂದು ಡೆಂಪ್ಸಿ ಅವರು ಟ್ವೀಟ್ ಮಾಡಿದ್ದಾರೆ.

ಕುಂದುಜ್ ವಿಮಾನ ನಿಲ್ದಾಣವನ್ನು ವ-ಶ-ಕ್ಕೆ ಪಡೆದಾಗ ಯಾವೆಲ್ಲಾ ವಸ್ತುಗಳು ದೊರೆತವು ಎಂಬುದರ ಬಗ್ಗೆ ತಾಲಿಬಾನ್ ಮಾಹಿತಿ ನೀಡಿದೆ. ಶ ಸ್ತ್ರಾ ಸ್ತ್ರ, ಸೇನಾ ಸಲಕರಣೆಗಳು ಮತ್ತು ವಾಹನಗಳ ಮಾಹಿತಿಯನ್ನು ತಾಲಿಬಾನ್‌ ಉ ಗ್ರ ರು ನೀಡಿದ್ದಾರೆ. ಭಾರತವು ಉಡುಗೊರೆಯಾಗಿ ನೀಡಿದ್ದ ಎಂಐ-24ವಿ ಹೆಲಿಕಾಪ್ಟರ್‌ನ ಬಗ್ಗೆ ಅವರು ಯಾವುದೇ ಮಾಹಿತಿ ನೀಡಿಲ್ಲ. ಆದರೆ, ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಹೆಲಿಕಾಪ್ಟರ್‌ನ ಚಿತ್ರವನ್ನು ಬಿಡುಗಡೆ ಮಾಡಿದ್ದಾನೆ.

ತಾಲಿಬಾನಿಗಳ ಬಂ ಕ ರ್‌ ಮೇಲೆ ಜುಲೈ 31ರಂದು ದಾ-ಳಿ ನಡೆಸಲು ಅಫ್ಗನ್ ವಾಯುಪಡೆ ಈ ಹೆಲಿಕಾಪ್ಟರ್‌ ಅನ್ನು ಬಳಸಿಕೊಂಡಿತ್ತು ಎಂದು ಮೂಲಗಳು ಹೇಳಿವೆ.
ಅಫ್ಗಾನಿಸ್ತಾನದ ವಿವಿಧೆಡೆ ಸೇವೆಯಲ್ಲಿದ್ದ 50 ಭಾರತೀಯ ಅಧಿಕಾರಿಗಳು ಮತ್ತು ನಾಗರಿಕರನ್ನು ಭಾರತ ಸರ್ಕಾರವು ಬುಧವಾರ ಸುರಕ್ಷಿತವಾಗಿ ತೆರವು ಮಾಡಿದೆ. ವಿಶೇಷ ವಿಮಾನದ ಮೂಲಕ ಅವರನ್ನು ಬುಧವಾರ ಬೆಳಗಿನ ಜಾವ ದೆಹಲಿ ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಬರಲಾಗಿದೆ.

Advertisement
Share this on...